AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೆಹೆಂಗಾ ಧರಿಸಿ ಬಿಂದಾಸ್​ ಆಗಿ ಭಾಂಗ್ರಾ ಡ್ಯಾನ್ಸ್​ ಮಾಡಿದ ವಧು

ವಧುವೊಬ್ಬಳು ಗ್ರ್ಯಾಂಡ್​ ಡ್ರೆಸ್​ ಧರಿಸಿ ಭಾಂಗ್ರಾ ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಧುವಿನ ಬಿಂದಾಸ್​ ಡ್ಯಾನ್ಸ್​ನ ವಿಡಿಯೋ ವೈರಲ್​ ಆಗಿದೆ.

Viral Video: ಲೆಹೆಂಗಾ ಧರಿಸಿ ಬಿಂದಾಸ್​ ಆಗಿ ಭಾಂಗ್ರಾ ಡ್ಯಾನ್ಸ್​ ಮಾಡಿದ ವಧು
ಡ್ಯಾನ್ಸ್​ ಮಾಡುತ್ತಿರುವ ವಧು
TV9 Web
| Edited By: |

Updated on: Feb 25, 2022 | 4:32 PM

Share

ಮದುವೆ(Wedding) ಎಂದರೆ ಪ್ರತೀ ವ್ಯಕ್ತಿಗೆ ಒಂದು ವಿಶೇಷ ಸಂದರ್ಭ. ಒಂದಷ್ಟು ತಮಾಷೆ, ಒಂದಷ್ಟು ಖುಷಿ, ಒಂದಷ್ಟು ಸಂಭ್ರಮ, ಹಾಡು, ನೃತ್ಯ ಹೀಗೆ ಒಂದಲ್ಲ ಒಂದು ರೀತಿಯ ಅಪರೂಪದ ಕ್ಷಣಗಳು ಒಟ್ಟುಗೂಡಿರುತ್ತವೆ. ಭಾರತೀಯ ಮದುವೆಗಳಲ್ಲಿ ಸಂಪ್ರದಾಯಗಳೊಂದಿಗೆ ಸಂಭ್ರಮ ಮನೆಮಾಡಿರುತ್ತದೆ. ವಧು ವರರನ್ನು ವಿಶೇಷವಾಗಿ ಮಂಟಪಕ್ಕೆ ಕರೆದುಕೊಂಡು ಬರುವುದು ಇತ್ತೀಚಿನ ಟ್ರೆಂಡ್​ ಆಗಿದೆ. ಇದರ ನಡುವೆ ವಧುವೊಬ್ಬಳು ಗ್ರ್ಯಾಂಡ್​ ಡ್ರೆಸ್​ ಧರಿಸಿ ಭಾಂಗ್ರಾ ಡ್ಯಾನ್ಸ್(Bhangra Dance) ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಧುವಿನ ಬಿಂದಾಸ್​ ಡ್ಯಾನ್ಸ್​ನ ವಿಡಿಯೋ ವೈರಲ್​ ಆಗಿದೆ. ಮೇಕಪ್​ ಆರ್ಟಿಸ್ಟ್(Makeup Artist)​ ಒಬ್ಬರು ಫೆ.15ರಂದು ವಿಡಿಯೋ ಹಂಚಿಕೊಂಡಿದ್ದು 2.5 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದ್ದು ನೆಟ್ಟಗರ ಮನಗೆದ್ದಿದೆ.

ವಿಡಿಯೋದಲ್ಲಿ ಕ್ರೀಮ್​ ಕಲರ್​ ಲೆಹೆಂಗಾ ಧರಿಸಿ, ಒಡವೆಗಳನ್ನು ಧರಿಸಿ, ಮದುವಣಗಿತ್ತಿಯಾಗಿ ತಯಾರಾಗಿ ಬಂದ ವಧು ಮದುವೆ ಮಂಟಪಕ್ಕೆ ಬರುವ ವೇಳೆ ಬಿಂದಾಸ್​ ಆಗಿ  ಭಾಂಗ್ರಾ ನೃತ್ಯ ಮಾಡಿದ್ದಾರೆ. ವಧುವನ್ನು ಆಯುಶಿ ಎಂದು ಗುರುತಿಸಲಾಗಿದ್ದು, ಆಕೆಯೂ ಕೂಡ ಮೇಕಪ್​ ಆರ್ಟಿಸ್ಟ್​ ಆಗಿದ್ದಾರೆ. ಆಯುಶೀ ಕೂಡ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ;

ನಾಯಿಯನ್ನು ರಕ್ಷಿಸಲು ಹೋದ ವ್ಯಕ್ತಿಗೆ ಜಾಡಿಸಿ ಒದ್ದ ಕಾಂಗರೂ: ವಿಡಿಯೋ ವೈರಲ್

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ