AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೆಹೆಂಗಾ ಧರಿಸಿ ಬಿಂದಾಸ್​ ಆಗಿ ಭಾಂಗ್ರಾ ಡ್ಯಾನ್ಸ್​ ಮಾಡಿದ ವಧು

ವಧುವೊಬ್ಬಳು ಗ್ರ್ಯಾಂಡ್​ ಡ್ರೆಸ್​ ಧರಿಸಿ ಭಾಂಗ್ರಾ ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಧುವಿನ ಬಿಂದಾಸ್​ ಡ್ಯಾನ್ಸ್​ನ ವಿಡಿಯೋ ವೈರಲ್​ ಆಗಿದೆ.

Viral Video: ಲೆಹೆಂಗಾ ಧರಿಸಿ ಬಿಂದಾಸ್​ ಆಗಿ ಭಾಂಗ್ರಾ ಡ್ಯಾನ್ಸ್​ ಮಾಡಿದ ವಧು
ಡ್ಯಾನ್ಸ್​ ಮಾಡುತ್ತಿರುವ ವಧು
TV9 Web
| Updated By: Pavitra Bhat Jigalemane|

Updated on: Feb 25, 2022 | 4:32 PM

Share

ಮದುವೆ(Wedding) ಎಂದರೆ ಪ್ರತೀ ವ್ಯಕ್ತಿಗೆ ಒಂದು ವಿಶೇಷ ಸಂದರ್ಭ. ಒಂದಷ್ಟು ತಮಾಷೆ, ಒಂದಷ್ಟು ಖುಷಿ, ಒಂದಷ್ಟು ಸಂಭ್ರಮ, ಹಾಡು, ನೃತ್ಯ ಹೀಗೆ ಒಂದಲ್ಲ ಒಂದು ರೀತಿಯ ಅಪರೂಪದ ಕ್ಷಣಗಳು ಒಟ್ಟುಗೂಡಿರುತ್ತವೆ. ಭಾರತೀಯ ಮದುವೆಗಳಲ್ಲಿ ಸಂಪ್ರದಾಯಗಳೊಂದಿಗೆ ಸಂಭ್ರಮ ಮನೆಮಾಡಿರುತ್ತದೆ. ವಧು ವರರನ್ನು ವಿಶೇಷವಾಗಿ ಮಂಟಪಕ್ಕೆ ಕರೆದುಕೊಂಡು ಬರುವುದು ಇತ್ತೀಚಿನ ಟ್ರೆಂಡ್​ ಆಗಿದೆ. ಇದರ ನಡುವೆ ವಧುವೊಬ್ಬಳು ಗ್ರ್ಯಾಂಡ್​ ಡ್ರೆಸ್​ ಧರಿಸಿ ಭಾಂಗ್ರಾ ಡ್ಯಾನ್ಸ್(Bhangra Dance) ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಧುವಿನ ಬಿಂದಾಸ್​ ಡ್ಯಾನ್ಸ್​ನ ವಿಡಿಯೋ ವೈರಲ್​ ಆಗಿದೆ. ಮೇಕಪ್​ ಆರ್ಟಿಸ್ಟ್(Makeup Artist)​ ಒಬ್ಬರು ಫೆ.15ರಂದು ವಿಡಿಯೋ ಹಂಚಿಕೊಂಡಿದ್ದು 2.5 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದ್ದು ನೆಟ್ಟಗರ ಮನಗೆದ್ದಿದೆ.

ವಿಡಿಯೋದಲ್ಲಿ ಕ್ರೀಮ್​ ಕಲರ್​ ಲೆಹೆಂಗಾ ಧರಿಸಿ, ಒಡವೆಗಳನ್ನು ಧರಿಸಿ, ಮದುವಣಗಿತ್ತಿಯಾಗಿ ತಯಾರಾಗಿ ಬಂದ ವಧು ಮದುವೆ ಮಂಟಪಕ್ಕೆ ಬರುವ ವೇಳೆ ಬಿಂದಾಸ್​ ಆಗಿ  ಭಾಂಗ್ರಾ ನೃತ್ಯ ಮಾಡಿದ್ದಾರೆ. ವಧುವನ್ನು ಆಯುಶಿ ಎಂದು ಗುರುತಿಸಲಾಗಿದ್ದು, ಆಕೆಯೂ ಕೂಡ ಮೇಕಪ್​ ಆರ್ಟಿಸ್ಟ್​ ಆಗಿದ್ದಾರೆ. ಆಯುಶೀ ಕೂಡ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ;

ನಾಯಿಯನ್ನು ರಕ್ಷಿಸಲು ಹೋದ ವ್ಯಕ್ತಿಗೆ ಜಾಡಿಸಿ ಒದ್ದ ಕಾಂಗರೂ: ವಿಡಿಯೋ ವೈರಲ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ