AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೆಹೆಂಗಾ ಧರಿಸಿ ಬಿಂದಾಸ್​ ಆಗಿ ಭಾಂಗ್ರಾ ಡ್ಯಾನ್ಸ್​ ಮಾಡಿದ ವಧು

ವಧುವೊಬ್ಬಳು ಗ್ರ್ಯಾಂಡ್​ ಡ್ರೆಸ್​ ಧರಿಸಿ ಭಾಂಗ್ರಾ ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಧುವಿನ ಬಿಂದಾಸ್​ ಡ್ಯಾನ್ಸ್​ನ ವಿಡಿಯೋ ವೈರಲ್​ ಆಗಿದೆ.

Viral Video: ಲೆಹೆಂಗಾ ಧರಿಸಿ ಬಿಂದಾಸ್​ ಆಗಿ ಭಾಂಗ್ರಾ ಡ್ಯಾನ್ಸ್​ ಮಾಡಿದ ವಧು
ಡ್ಯಾನ್ಸ್​ ಮಾಡುತ್ತಿರುವ ವಧು
TV9 Web
| Edited By: |

Updated on: Feb 25, 2022 | 4:32 PM

Share

ಮದುವೆ(Wedding) ಎಂದರೆ ಪ್ರತೀ ವ್ಯಕ್ತಿಗೆ ಒಂದು ವಿಶೇಷ ಸಂದರ್ಭ. ಒಂದಷ್ಟು ತಮಾಷೆ, ಒಂದಷ್ಟು ಖುಷಿ, ಒಂದಷ್ಟು ಸಂಭ್ರಮ, ಹಾಡು, ನೃತ್ಯ ಹೀಗೆ ಒಂದಲ್ಲ ಒಂದು ರೀತಿಯ ಅಪರೂಪದ ಕ್ಷಣಗಳು ಒಟ್ಟುಗೂಡಿರುತ್ತವೆ. ಭಾರತೀಯ ಮದುವೆಗಳಲ್ಲಿ ಸಂಪ್ರದಾಯಗಳೊಂದಿಗೆ ಸಂಭ್ರಮ ಮನೆಮಾಡಿರುತ್ತದೆ. ವಧು ವರರನ್ನು ವಿಶೇಷವಾಗಿ ಮಂಟಪಕ್ಕೆ ಕರೆದುಕೊಂಡು ಬರುವುದು ಇತ್ತೀಚಿನ ಟ್ರೆಂಡ್​ ಆಗಿದೆ. ಇದರ ನಡುವೆ ವಧುವೊಬ್ಬಳು ಗ್ರ್ಯಾಂಡ್​ ಡ್ರೆಸ್​ ಧರಿಸಿ ಭಾಂಗ್ರಾ ಡ್ಯಾನ್ಸ್(Bhangra Dance) ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಧುವಿನ ಬಿಂದಾಸ್​ ಡ್ಯಾನ್ಸ್​ನ ವಿಡಿಯೋ ವೈರಲ್​ ಆಗಿದೆ. ಮೇಕಪ್​ ಆರ್ಟಿಸ್ಟ್(Makeup Artist)​ ಒಬ್ಬರು ಫೆ.15ರಂದು ವಿಡಿಯೋ ಹಂಚಿಕೊಂಡಿದ್ದು 2.5 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದ್ದು ನೆಟ್ಟಗರ ಮನಗೆದ್ದಿದೆ.

ವಿಡಿಯೋದಲ್ಲಿ ಕ್ರೀಮ್​ ಕಲರ್​ ಲೆಹೆಂಗಾ ಧರಿಸಿ, ಒಡವೆಗಳನ್ನು ಧರಿಸಿ, ಮದುವಣಗಿತ್ತಿಯಾಗಿ ತಯಾರಾಗಿ ಬಂದ ವಧು ಮದುವೆ ಮಂಟಪಕ್ಕೆ ಬರುವ ವೇಳೆ ಬಿಂದಾಸ್​ ಆಗಿ  ಭಾಂಗ್ರಾ ನೃತ್ಯ ಮಾಡಿದ್ದಾರೆ. ವಧುವನ್ನು ಆಯುಶಿ ಎಂದು ಗುರುತಿಸಲಾಗಿದ್ದು, ಆಕೆಯೂ ಕೂಡ ಮೇಕಪ್​ ಆರ್ಟಿಸ್ಟ್​ ಆಗಿದ್ದಾರೆ. ಆಯುಶೀ ಕೂಡ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ;

ನಾಯಿಯನ್ನು ರಕ್ಷಿಸಲು ಹೋದ ವ್ಯಕ್ತಿಗೆ ಜಾಡಿಸಿ ಒದ್ದ ಕಾಂಗರೂ: ವಿಡಿಯೋ ವೈರಲ್

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!