AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್​ ಸೆರೆಹಿಡಿದ ಮೌಂಟ್ ಎವರೆಸ್ಟ್​ನ ಮನಮೋಹಕ ದೃಶ್ಯ, ಹರ್ಷ ಗೋಯೆಂಕಾ ಹಂಚಿಕೊಂಡ ಈ ವಿಡಿಯೋ ನೋಡಿ

Mount Everest : ಮೌಂಟ್​ ಎವರೆಸ್ಟ್​ಗೆ ಹೋಗದಿದ್ದರೇನಂತೆ, ನೀವಿದ್ದಲ್ಲೇ ಅದರ ದೃಶ್ಯವೈಭವವನ್ನು ನೋಡಿ ಆಹ್ಲಾದಿಸಬಹುದು. ಡ್ರೋನ್​ ಕ್ಯಾಮೆರಾದ ಈ ಅದ್ಭುತ ದೃಶ್ಯಗಳು ನಿಮ್ಮ ಮನಸೆಳೆಯುವಲ್ಲಿ ಎರಡು ಮಾತಿಲ್ಲ.

ಡ್ರೋನ್​ ಸೆರೆಹಿಡಿದ ಮೌಂಟ್ ಎವರೆಸ್ಟ್​ನ ಮನಮೋಹಕ ದೃಶ್ಯ, ಹರ್ಷ ಗೋಯೆಂಕಾ ಹಂಚಿಕೊಂಡ ಈ ವಿಡಿಯೋ ನೋಡಿ
ಮೌಂಟ್​ ಎವರೆಸ್ಟ್​ನ ಹಿಮರಾಶಿ
TV9 Web
| Edited By: ಶ್ರೀದೇವಿ ಕಳಸದ|

Updated on: Oct 01, 2022 | 2:53 PM

Share

Viral Video : ಇವು ಮೌಂಟ್ ಎವರೆಸ್ಟ್​ನ ನಯನಮನೋಹರ ದೃಶ್ಯಗಳು. ನೋಡುತ್ತಿದ್ದಂತೆ ಮೈಯೆಲ್ಲ ನವಿರೇಳುತ್ತದೆ. ಹಿಮಾಚ್ಛಾದಿತ ಪರ್ವತಗಳು, ಚಲಿಸುವ ಮೋಡಗಳು ಸ್ವರ್ಗವೆಂದರೆ ಇದೇ ಇರಬೇಕು ಎನ್ನಿಸದೇ ಇರದು. @8kraw_official ಈ ಪ್ರಾಜೆಕ್ಟ್​ನಲ್ಲಿ ಭಾಗಿಯಾಗಿದೆ. ಪರ್ವತದ ಅದ್ಭುತ ಸೌಂದರ್ಯ ಮತ್ತು ಅದರ ಸುತ್ತಮುತ್ತಲಿನ ಅನನ್ಯ ಸೊಬಗನ್ನು ಡ್ರೋನ್​ ಮೂಲಕ ಸೆರೆಹಿಡಿಯಲಾಗಿದೆ. ಆಗಸ್ಟ್​ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಉದ್ಯಮಿ ಹರ್ಷ್ ಗೋಯೆಂಕಾ  ವಿಡಿಯೋ ಅನ್ನು ಟ್ವಿಟರ್​ನಲ್ಲಿ ಮರುಹಂಚಿಕೆ ಮಾಡಿಕೊಂಡಿದ್ದಾರೆ. ‘ಡ್ರೋನ್‌ನಿಂದ ಸೆರೆಹಿಡಿಯಲಾದ ಮೌಂಟ್ ಎವರೆಸ್ಟ್‌ನ ಈ ಅದ್ಭುತ ದೃಶ್ಯಗಳು’ ಎಂಬ ಶೀರ್ಷಿಕೆ ಇದಕ್ಕಿದೆ. 

ಈತನಕ ಈ ವಿಡಿಯೋ ಸುಮಾರು 72,000 ವೀಕ್ಷಕರನ್ನು ತಲುಪಿದೆ. ಸುಮಾರು 2,400 ಲೈಕ್‌ಗಳನ್ನು ಇದು ಗಳಿಸಿದೆ. ಈ ವಿಡಿಯೋ ಅನ್ನು ನೋಡಿದ ಟ್ವಿಟರ್​ ಖಾತೆದಾರರು ಅನೇಕ ರೀತಿಯಲ್ಲಿ ತಮ್ಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ‘ಉಸಿರು’ ಎಂದು ಒಬ್ಬರು ಹೇಳಿದ್ದಾರೆ. ಎಂಥ ಅದ್ಭುತ ದೃಶ್ಯಗಳು ಇವು, ಹೊಸ ತಂತ್ರಜ್ಞಾನದ ಅನ್ವೇಷಣೆಯಿಂದ ಇದೆಲ್ಲ ಸಾಧ್ಯವಾಗಿದೆ ಎಂದಿದ್ದಾರೆ ಮತ್ತೊಬ್ಬರು.

ಹೀಗಿಲ್ಲಿ ಈ ದೃಶ್ಯವೈಭವವನ್ನು ನೋಡುತ್ತಿದ್ದರೆ ಮನಸ್ಸು ಎಷ್ಟೊಂದು ಪ್ರಫುಲ್ಲಿತಗೊಳ್ಳುತ್ತದಲ್ಲ!

ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್