AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು

Shocking Video: ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು.

ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು
ಭೀಕರ ಅಪಘಾತ
TV9 Web
| Edited By: |

Updated on:Jun 29, 2021 | 3:22 PM

Share

ಅಪಘಾತಗಳು ಅಂದಾಕ್ಷಣ ಒಮ್ಮೆಲೆ ಮೈ ಜುಂ.. ಅನ್ನುತ್ತದೆ. ಒಂದು ಕ್ಷಣದಲ್ಲಿ ವಾಹನಗಳ ಅಪಘಾತವು ಜೀವವನ್ನೇ ಕಿತ್ತುಕೊಂಡು ಬಿಡುತ್ತದೆ. ಯಾರೋ ಒಬ್ಬರ ಅಜಾಗರೂಕತೆಯು ಇನ್ನೊಬ್ಬರ ಜೀವವನ್ನೇ ಕಿತ್ತುಕೊಂಡ ಘಟನೆಯನ್ನು ನಾವು ಕೇಳಿದ್ದೇವೆ. ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾತಿಗೆ ಸರಿಯಾಗಿ ಜೂನ್​ 27ರ ಬೆಳಿಗ್ಗೆ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು. ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಘಟನೆಯೊಂದು ಆಘಾತವನ್ನುಂಟು ಮಾಡಿದೆ. ಪ್ರಯಾಣಿಕನ ಜೀವವನ್ನೇ ಕಿತ್ತುಕೊಂಡಿದೆ. ವಿಡಿಯೋವನ್ನು ಟ್ರಾಫಿಕ್​ ಪೊಲೀಸ್​ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ ಘಟನೆ ಬೆಳಕಿಗೆ ಬಂದಿದೆ.

ಜೋರಾದ ಮಳೆಯ ಅರ್ಭಟ. ಈ ಮಧ್ಯೆ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಆಟೋ ರಿಕ್ಷಾ ನಿಧಾನವಾಗಿ ರಸ್ತೆಯಲ್ಲಿ ಚಲಿಸುತ್ತಿರುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು. ಆಟೋ ರಿಕ್ಷಾ ಹಿಂಬದಿಯಿಂದ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋ ತಿರುಗಿ ತಿರುಗಿ ಬಿದ್ದಿರುವ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಭೀಕರ ಅಪಘಾತದಲ್ಲಿ ಪ್ರಯಾಣಿಕ ಸಾವಿಗೀಡಾಗಿದ್ದಾನೆ. ಆಟೋ ಚಾಲಕ ಗಂಭೀರಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: 

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

Published On - 3:18 pm, Tue, 29 June 21

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ