ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು

Shocking Video: ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು.

ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು
ಭೀಕರ ಅಪಘಾತ
Follow us
| Updated By: shruti hegde

Updated on:Jun 29, 2021 | 3:22 PM

ಅಪಘಾತಗಳು ಅಂದಾಕ್ಷಣ ಒಮ್ಮೆಲೆ ಮೈ ಜುಂ.. ಅನ್ನುತ್ತದೆ. ಒಂದು ಕ್ಷಣದಲ್ಲಿ ವಾಹನಗಳ ಅಪಘಾತವು ಜೀವವನ್ನೇ ಕಿತ್ತುಕೊಂಡು ಬಿಡುತ್ತದೆ. ಯಾರೋ ಒಬ್ಬರ ಅಜಾಗರೂಕತೆಯು ಇನ್ನೊಬ್ಬರ ಜೀವವನ್ನೇ ಕಿತ್ತುಕೊಂಡ ಘಟನೆಯನ್ನು ನಾವು ಕೇಳಿದ್ದೇವೆ. ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾತಿಗೆ ಸರಿಯಾಗಿ ಜೂನ್​ 27ರ ಬೆಳಿಗ್ಗೆ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು. ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಘಟನೆಯೊಂದು ಆಘಾತವನ್ನುಂಟು ಮಾಡಿದೆ. ಪ್ರಯಾಣಿಕನ ಜೀವವನ್ನೇ ಕಿತ್ತುಕೊಂಡಿದೆ. ವಿಡಿಯೋವನ್ನು ಟ್ರಾಫಿಕ್​ ಪೊಲೀಸ್​ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ ಘಟನೆ ಬೆಳಕಿಗೆ ಬಂದಿದೆ.

ಜೋರಾದ ಮಳೆಯ ಅರ್ಭಟ. ಈ ಮಧ್ಯೆ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಆಟೋ ರಿಕ್ಷಾ ನಿಧಾನವಾಗಿ ರಸ್ತೆಯಲ್ಲಿ ಚಲಿಸುತ್ತಿರುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು. ಆಟೋ ರಿಕ್ಷಾ ಹಿಂಬದಿಯಿಂದ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋ ತಿರುಗಿ ತಿರುಗಿ ಬಿದ್ದಿರುವ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಭೀಕರ ಅಪಘಾತದಲ್ಲಿ ಪ್ರಯಾಣಿಕ ಸಾವಿಗೀಡಾಗಿದ್ದಾನೆ. ಆಟೋ ಚಾಲಕ ಗಂಭೀರಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: 

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

Published On - 3:18 pm, Tue, 29 June 21

ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್