AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದ್ಯದ ನಶೆಯಲ್ಲಿ ವಧುವಿನ ಬದಲು ಬೇರೊಬ್ಬಳಿಗೆ ಹಾರ ಹಾಕಿದ ವರ; ಮುಂದೇನಾಯಿತು ಗೊತ್ತಾ?

ಮಹಿಳೆಯೊಬ್ಬಳು ವರನಿಗೆ ಕಪಾಳಮೋಕ್ಷ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬದಿಯಲ್ಲೇ ವಧು ನಿಂತಿದ್ದು, ಮದ್ಯದ ನಶೆಯಲ್ಲಿ ವರ ತೂರಾಡುತ್ತಿದ್ದು,ವಧುವಿನ ಬದಲು ಬೇರೊಬ್ಬಳಿಗೆ ಹಾರ ಹಾಕಿದ ಪರಿಣಾಮ ವರನಿಗೆ ಬೈದು ಕಪಾಳಮೋಕ್ಷ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ಮದ್ಯದ ನಶೆಯಲ್ಲಿ ವಧುವಿನ ಬದಲು ಬೇರೊಬ್ಬಳಿಗೆ ಹಾರ ಹಾಕಿದ ವರ; ಮುಂದೇನಾಯಿತು ಗೊತ್ತಾ?
Drunk GroomImage Credit source: Twitter
ಅಕ್ಷತಾ ವರ್ಕಾಡಿ
|

Updated on: Dec 27, 2023 | 3:11 PM

Share

ಸಾಮಾಜಿಕ ಜಾಲತಾಣಗಳಲ್ಲಿ ಮದುವೆಗೆ ಸಂಬಂಧಿಸಿದ ಹಲವು ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವೊಮ್ಮೆ ವಧು-ವರರು ಸಂತೋಷದಿಂದ ನೃತ್ಯ ಮಾಡುತ್ತಿರುವುದು ಕಂಡುಬಂದರೆ, ಕೆಲವೊಮ್ಮೆ ಮದುವೆಯ ಹಾಸ್ಯಸ್ಪದ ವಿಡಿಯೋಗಳು ಕೂಡ ಹರಿದಾಡುತ್ತಿರುತ್ತವೆ. ಇದೀಗಾ ಮದುವೆಯ ಮತ್ತೊಂದು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮದ್ಯದ ನಶೆಯಲ್ಲಿರುವ ವರನೊಬ್ಬ ತನ್ನ ಬಾಳಸಂಗಾತಿಯಾಗಬೇಕಿದ್ದ ವಧುವಿನ ಬದಲಿಗೆ ಬೇರೊಬ್ಬಳಿಗೆ ಹಾರ ಹಾಕಿದ್ದಾನೆ. ಮದುವೆ ಮಂಟಪದಲ್ಲಿ ಮುಂದೆ ಆಗಿದ್ದೇ ಬೇರೆ. ಸದ್ಯ ಈ ವಿಡಿಯೋ ಎರಡೇ ದಿನದಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ವರನಿಗೆ ಕಪಾಳಮೋಕ್ಷ ಮಾಡುತ್ತಿರುವುದನ್ನು ಕಾಣಬಹುದು. ಬದಿಯಲ್ಲೇ ವಧು ನಿಂತಿರುವುದನ್ನು ಕಾಣಬಹುದು. ಮದ್ಯದ ನಶೆಯಲ್ಲಿ ವರ ತೂರಾಡುತ್ತಿದ್ದು,ವಧುವಿನ ಬದಲು ಬೇರೊಬ್ಬಳಿಗೆ ಹಾರ ಹಾಕಿದ ಪರಿಣಾಮ ವರನಿಗೆ ಬೈದು ಕಪಾಳಮೋಕ್ಷ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ಹೊತ್ತಿನ ಬಳಿಕ ವರ “ನನಗೆ ನನ್ನ ಸ್ನೇಹಿತರು ಪೆಪ್ಸಿ ಎಂದು ಮದ್ಯ ನೀಡಿದ್ದರು. ಆದ್ದರಿಂದ ನಾನು ನಿಮ್ಮಲ್ಲಿ ಕ್ಷಮೆ ಕೇಳುತ್ತಿದ್ದೇನೆ” ಎಂದು ಹೇಳುತ್ತಿರುವುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 20 ಲಕ್ಷ ಖರ್ಚು ಮಾಡಿ ಪ್ರತೀ ಕ್ರಿಸ್‌ಮಸ್‌ಗೆ ತುಟಿಯ ಗಾತ್ರ ಹೆಚ್ಚಿಸಿಕೊಳ್ಳುತ್ತಿದ್ದಾಳೆ ಈ ಮಹಿಳೆ; ತುಟಿಯ ಆಕಾರ ಹೇಗಾಗಿದೆ ನೋಡಿ

ಈ ವಿಡಿಯೋವನ್ನು ಡಿಸೆಂಬರ್​​​ 25ರಂದು @HasnaZaruriHai ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ ‘ಸ್ನೇಹಿತರು ನೀಡುವ ಪೆಪ್ಸಿ ಆರೋಗ್ಯಕ್ಕೆ ಅಪಾಯಕಾರಿ’ ಎಂದು ವಿಡಿಯೋಗೆ ಕ್ಯಾಪ್ಷನ್​​ ಬರೆಯಲಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್