AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಲಿನಲ್ಲಿ ಇದೇನೋ ಮಾಡಿಕೊಂಡೆಯೋ ‘ಆಧುನಿಕ ನಾಗೇಶ್ವರ’

Python : ಕುಡಿದ ಮತ್ತಿನಲ್ಲಿ ಹೆಬ್ಬಾವು ಹಾರದಂತೆಯೋ, ಹಗ್ಗದಂತೆಯೋ ಕಂಡಿರಬೇಕು. ಅಂತೂ ಕತ್ತಿಗೆ ಸುತ್ತಿಕೊಂಡಿದೆ. ಉಸಿರುಗಟ್ಟುತ್ತಿದ್ದಂತೆ ಒದ್ದಾಡತೊಡಗಿದ್ದಾನೆ. ಯಾವ ನಾಟಕದ ಪಾತ್ರವನ್ನು ಆವಾಹಿಸಿಕೊಂಡಿದ್ದನೋ ಏನೋ. ನೋಡಿ ವಿಡಿಯೋ.

ಅಮಲಿನಲ್ಲಿ ಇದೇನೋ ಮಾಡಿಕೊಂಡೆಯೋ ‘ಆಧುನಿಕ ನಾಗೇಶ್ವರ’
Drunk man wraps python around his neck, son and his friends rescue him
TV9 Web
| Updated By: ಶ್ರೀದೇವಿ ಕಳಸದ|

Updated on:Nov 11, 2022 | 10:58 AM

Share

Viral Video : ಜಾರ್ಖಂಡ್​ನ ಗರ್ವಾ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪರಿಹಾರ ಪಂಚಾಯತ್​ನ ಕಿಟಾಸೋಟಿ ಖುರ್ದ್​ ಗ್ರಾಮದಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಹೆಬ್ಬಾವನ್ನೇ ಕತ್ತಿಗೆ ಸುತ್ತಿಕೊಂಡಿದ್ದಾನೆ. ಈ ವ್ಯಕ್ತಿಯನ್ನು ಬಿರ್ಜಲಾಲ್​ ರಾಮ್ ಭುಯಾನ್​ ಎಂದು ಗುರುತಿಸಲಾಗಿದೆ. ಕುಡಿದ ನಶೆಯಲ್ಲಿ ಈ ಹಾವು ವಸ್ತ್ರದಂತೆ ಕಂಡಿದೆಯೋ, ಹಾರದಂತೆ ಕಂಡಿದೆಯೋ ಆ ನಾಗೇಶ್ವರನೇ ಬಲ್ಲ!

ಉಸಿರುಗಟ್ಟಿಸುವ ತನಕ ಈತ ಭ್ರಮೆಯಲ್ಲಿದ್ದನೇನೋ. ಇದು ತನ್ನ ಜೀವಕ್ಕೇ ಸಂಚಕಾರ ತರುವಂತಿದೆ ಎಂದು ಅರ್ಥವಾಗುತ್ತಿದ್ದಂಎ ಕತ್ತಿನಿಂದ ಹೆಬ್ಬಾವನ್ನು ಬಿಡಿಸಿಕೊಳ್ಳಲು ತಡಕಾಡಿದ್ದಾನೆ. ಆದರೆ ಹೇಳಿಕೇಳಿ ಹೆಬ್ಬಾವು! ಸುಮ್ಮನೆ ಬಿಟ್ಟುಹೋಗುವುದೇ? ಇವನ ಒದ್ದಾಟವನ್ನು ನೋಡಿದ, ಅಲ್ಲಿಯೇ ಇದ್ದ ಅವನ ಮಗ ಮತ್ತು ನೆರೆಹೊರೆಯವರು ಎಷ್ಟೋ ಹೊತ್ತಿನ ತನಕ ಹೆಬ್ಬಾವಿನ ಹಿಡಿತದಿಂದ ಬಿಡಿಸಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಬಿರ್ಜಾಲಾಲ್​ ಸಣ್ಣಪುಟ್ಟ ಗಾಯಕ್ಕೆ ಒಳಗಾಗಿದ್ಧಾನೆ. ಆದರೆ ಅವನ ಪ್ರಾಣ ಉಳಿಯಿತಲ್ಲ ಸದ್ಯ.

ನಿಮಗೇನು ಅನ್ನಿಸುತ್ತಿದೆ ಈ ವಿಡಿಯೋ ನೋಡಿ

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:56 am, Fri, 11 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ