AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಲಿನಲ್ಲಿ ಇದೇನೋ ಮಾಡಿಕೊಂಡೆಯೋ ‘ಆಧುನಿಕ ನಾಗೇಶ್ವರ’

Python : ಕುಡಿದ ಮತ್ತಿನಲ್ಲಿ ಹೆಬ್ಬಾವು ಹಾರದಂತೆಯೋ, ಹಗ್ಗದಂತೆಯೋ ಕಂಡಿರಬೇಕು. ಅಂತೂ ಕತ್ತಿಗೆ ಸುತ್ತಿಕೊಂಡಿದೆ. ಉಸಿರುಗಟ್ಟುತ್ತಿದ್ದಂತೆ ಒದ್ದಾಡತೊಡಗಿದ್ದಾನೆ. ಯಾವ ನಾಟಕದ ಪಾತ್ರವನ್ನು ಆವಾಹಿಸಿಕೊಂಡಿದ್ದನೋ ಏನೋ. ನೋಡಿ ವಿಡಿಯೋ.

ಅಮಲಿನಲ್ಲಿ ಇದೇನೋ ಮಾಡಿಕೊಂಡೆಯೋ ‘ಆಧುನಿಕ ನಾಗೇಶ್ವರ’
Drunk man wraps python around his neck, son and his friends rescue him
TV9 Web
| Edited By: |

Updated on:Nov 11, 2022 | 10:58 AM

Share

Viral Video : ಜಾರ್ಖಂಡ್​ನ ಗರ್ವಾ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪರಿಹಾರ ಪಂಚಾಯತ್​ನ ಕಿಟಾಸೋಟಿ ಖುರ್ದ್​ ಗ್ರಾಮದಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಹೆಬ್ಬಾವನ್ನೇ ಕತ್ತಿಗೆ ಸುತ್ತಿಕೊಂಡಿದ್ದಾನೆ. ಈ ವ್ಯಕ್ತಿಯನ್ನು ಬಿರ್ಜಲಾಲ್​ ರಾಮ್ ಭುಯಾನ್​ ಎಂದು ಗುರುತಿಸಲಾಗಿದೆ. ಕುಡಿದ ನಶೆಯಲ್ಲಿ ಈ ಹಾವು ವಸ್ತ್ರದಂತೆ ಕಂಡಿದೆಯೋ, ಹಾರದಂತೆ ಕಂಡಿದೆಯೋ ಆ ನಾಗೇಶ್ವರನೇ ಬಲ್ಲ!

ಉಸಿರುಗಟ್ಟಿಸುವ ತನಕ ಈತ ಭ್ರಮೆಯಲ್ಲಿದ್ದನೇನೋ. ಇದು ತನ್ನ ಜೀವಕ್ಕೇ ಸಂಚಕಾರ ತರುವಂತಿದೆ ಎಂದು ಅರ್ಥವಾಗುತ್ತಿದ್ದಂಎ ಕತ್ತಿನಿಂದ ಹೆಬ್ಬಾವನ್ನು ಬಿಡಿಸಿಕೊಳ್ಳಲು ತಡಕಾಡಿದ್ದಾನೆ. ಆದರೆ ಹೇಳಿಕೇಳಿ ಹೆಬ್ಬಾವು! ಸುಮ್ಮನೆ ಬಿಟ್ಟುಹೋಗುವುದೇ? ಇವನ ಒದ್ದಾಟವನ್ನು ನೋಡಿದ, ಅಲ್ಲಿಯೇ ಇದ್ದ ಅವನ ಮಗ ಮತ್ತು ನೆರೆಹೊರೆಯವರು ಎಷ್ಟೋ ಹೊತ್ತಿನ ತನಕ ಹೆಬ್ಬಾವಿನ ಹಿಡಿತದಿಂದ ಬಿಡಿಸಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಬಿರ್ಜಾಲಾಲ್​ ಸಣ್ಣಪುಟ್ಟ ಗಾಯಕ್ಕೆ ಒಳಗಾಗಿದ್ಧಾನೆ. ಆದರೆ ಅವನ ಪ್ರಾಣ ಉಳಿಯಿತಲ್ಲ ಸದ್ಯ.

ನಿಮಗೇನು ಅನ್ನಿಸುತ್ತಿದೆ ಈ ವಿಡಿಯೋ ನೋಡಿ

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:56 am, Fri, 11 November 22

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು