AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕುಡಿದು ಟೈಟ್‌ ಆಗಿ ರಸ್ತೆಯಲ್ಲಿ ವಿಚಿತ್ರವಾಗಿ ಡಾನ್ಸ್‌ ಮಾಡಿದ ವ್ಯಕ್ತಿ

ಕುಡುಕರ ಅವಾಂತರಗಳು, ಎಡವಟ್ಟುಗಳಿಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಕುಡುಕನೊಬ್ಬ ಫುಲ್‌ ಟೈಟ್‌ ಆಗಿ ಎಣ್ಣೆ ಏಟಲ್ಲಿ ರಸ್ತೆ ಮಧ್ಯೆ ಚಿತ್ರ ವಿಚಿತ್ರ ಡಾನ್ಸ್‌ ಮಾಡುತ್ತಾ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 29, 2024 | 5:57 PM

Share

ಎಣ್ಣೆ ಏಟಲ್ಲಿ ಈ ಕುಡುಕರಿಗೆ ತಾವು ಏನು ಮಾಡ್ತಿದ್ದೇವೆ ಎಂಬ ಅರಿವು ಕೂಡಾ ಇರೋಲ್ಲ. ಹೀಗೆ ಕುಡಿದು ಟೈಟ್‌ ಆಗಿ ಕುಡುಕ ಮಹಾಶಯರು ಎಡವಟ್ಟು, ಅವಾಂತರಗಳನ್ನು ಮಾಡಿಕೊಂಡಂತಹ ಸಾಕಷ್ಟು ಘಟನೆಗಳು ಈ ಹಿಂದೆಯೂ ನಡೆದಿವೆ. ಇತರರಿಗೆ ಬೈಯುತ್ತಾ, ಜಗಳವಾಡುತ್ತಾ ಏನಾದ್ರೂ ಒಂದು ಅವಾಂತರಗಳನ್ನು ಮಾಡುತ್ತಲೇ ಇರ್ತಾರೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಇಲ್ಲೊಬ್ಬ ಕುಡುಕ ಮಹಾಶಯ ಫುಲ್‌ ಟೈಟ್‌ ಆಗಿ ಎಣ್ಣೆ ಏಟಲ್ಲಿ ರಸ್ತೆ ಮಧ್ಯೆ ಚಿತ್ರ ವಿಚಿತ್ರ ಡಾನ್ಸ್‌ ಮಾಡುತ್ತಾ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಇದೆಂಥಾ ಅವಸ್ಥೆ ಎಂದು ನೆಟ್ಟಿಗರು ತಲೆ ಚಚ್ಚಿಕೊಂಡಿದ್ದಾರೆ.

ChotaNewsTelugu ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಮದ್ಯದ ಅಮಲಿನಲ್ಲಿ ಕುಡುಕನೊಬ್ಬ ರಸ್ತೆಯಲ್ಲಿ ವಿಚಿತ್ರವಾಗಿ ವರ್ತಿಸಿ ವಾಹನ ಸವಾರರಿಗೆ ಅಡ್ಡಿಯುಂಟು ಮಾಡಿದ್ದಾನೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕುಡುಕನೊಬ್ಬ ಕುಡಿದು ಟೈಟ್‌ ಆಗಿ ರಸ್ತೆ ಮಧ್ಯೆಯೇ ನಿಂತು ಡಾನ್ಸ್‌ ಮಾಡುತ್ತಾ ವಿಚಿತ್ರವಾಗಿ ವರ್ತಿಸುತ್ತಾ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬಿಯರ್‌ ಬಾಟಲ್‌ನಲ್ಲಿ ಪತ್ತೆಯಾಯ್ತು ಸತ್ತ ಹಲ್ಲಿ; ಕಿಕ್ಕೇರಿಸುವ ಮುನ್ನ ಜೋಪಾನ ಮದ್ಯ ಪ್ರಿಯರೇ….

ಅಕ್ಟೋಬರ್‌ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಎರಡುವರೆ ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಕುಡುಕನ ಅವಾಂತರವನ್ನು ಕಂಡು ಇದೆಂಥಾ ಅವಸ್ಥೆಎಂದು ನಕ್ಕಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು