AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪತ್ನಿ ಬಿಕಿನಿ ತೊಟ್ಟು ಓಡಾಡಲು 418 ಕೋಟಿ ರೂ. ದ್ವೀಪ ಖರೀದಿಸಿದ ಪತಿ

ಬಿಕಿನಿ ಧರಿಸಬೇಕೆಂಬುದು ನನ್ನ ಪತ್ನಿಯ ಆಸೆ, ಆದರೆ ಇಲ್ಲಿ ಅರೆಬರೆ ಬಟ್ಟೆ ಧರಿಸಲು ಅವಕಾಶವಿಲ್ಲ. ಆದ್ದರಿಂದ ನನ್ನ ಪತ್ನಿ ಬಿಕಿನಿ ತೊಟ್ಟು ಓಡಾಡಲು 418 ಕೋಟಿ ರೂ. ಖರ್ಚು ಮಾಡಿ ಖಾಸಗಿ ದ್ವೀಪ ಖರೀದಿಸಿದ್ದೇನೆ. ಇಲ್ಲಿ ನಾನು ನನ್ನ ಪತ್ನಿಯೊಂದಿಗೆ ಆಕೆಯ ಇಚ್ಛೆಯಂತೆ ಏಕಾಂತದ ಸಮಯವನ್ನು ಕಳೆಯಲು ಬಯಸುತ್ತೇನೆ ಎಂದು ಪತಿರಾಯ ಹೇಳಿಕೊಂಡಿದ್ದಾನೆ.

Viral Video: ಪತ್ನಿ ಬಿಕಿನಿ ತೊಟ್ಟು ಓಡಾಡಲು 418 ಕೋಟಿ ರೂ. ದ್ವೀಪ ಖರೀದಿಸಿದ ಪತಿ
ಪತ್ನಿಗಾಗಿ 418 ಕೋಟಿ ರೂ. ದ್ವೀಪ ಖರೀದಿಸಿದ ಪತಿ
ಅಕ್ಷತಾ ವರ್ಕಾಡಿ
|

Updated on: Sep 26, 2024 | 5:44 PM

Share

ದುಬೈನಲ್ಲಿ ಮಹಿಳೆಯರ ಬಟ್ಟೆ ಬಗ್ಗೆ ನಿರ್ದಿಷ್ಟ ಕಾನೂನುಗಳಿವೆ. ಇಲ್ಲಿ ಮಹಿಳೆಯರು ಅರೆಬರೆ ಬಟ್ಟೆಯನ್ನು ಧರಿಸುವಂತಿಲ್ಲ. ಅದಕ್ಕಾಗಿಯೇ ದುಬೈ ಶ್ರೀಮಂತ ವ್ಯಕ್ತಿಯೊಬ್ಬ ತನ್ನ ಪತ್ನಿಯ ಆಸೆಯನ್ನು ಈಡೇರಿಸಲು 418 ಕೋಟಿ ರೂ. ಖರ್ಚು ಮಾಡಿ ದ್ವೀಪ ಖರೀದಿಸಿದ್ದಾನೆ. ಮೂಲತ: ಬ್ರಿಟನ್​​ ಯುವತಿಯನ್ನು ಮದುವೆಯಾಗಿದ್ದ ಈತ ತನ್ನ ಪತ್ನಿ ಆರಾಮಾಗಿ ಬಿಕಿನಿ ತೊಟ್ಟು ಓಡಾಡಲು ದ್ವೀಪ ಪ್ರದೇಶವನ್ನು ಖರೀದಿಸಿದ್ದಾನೆ.

ದುಬೈ ಮೂಲದ ಖ್ಯಾತ ಉದ್ಯಮಿ ಜಮಾಲ್ ಅಲ್ ನಡಾಕ್ ತನ್ನ ಪತ್ನಿಗಾಗಿ ಖರೀದಿಸಿದ ದ್ವೀಪದ ಕುರಿತು ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. soudiofarabia ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಕೇವಲ ಒಂದೇ ವಾರದಲ್ಲಿ ವಿಡಿಯೋ 2.5 ಮಿಲಿಯನ್​ ಅಂದರೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Soudi✨ (@soudiofarabia)

ಇದನ್ನೂ ಓದಿ:ಈ ಗ್ರಾಮದಲ್ಲಿ ಮದುವೆಯಾದ ಒಂದು ವಾರದವರೆಗೆ ವಧುವಿಗೆ ಬಟ್ಟೆ ಧರಿಸಲು ಅವಕಾಶವಿಲ್ಲ!

ಬಿಕಿನಿ ಧರಿಸಬೇಕೆಂಬುದು ನನ್ನ ಪತ್ನಿಯ ಆಸೆ, ಆದರೆ ಇಲ್ಲಿ ಅರೆಬರೆ ಬಟ್ಟೆ ಧರಿಸಲು ಅವಕಾಶವಿಲ್ಲ. ಆದ್ದರಿಂದ ನನ್ನ ಪತ್ನಿ ಬಿಕಿನಿ ತೊಟ್ಟು ಓಡಾಡಲು 418 ಕೋಟಿ ರೂ. ಖರ್ಚು ಮಾಡಿ ಖಾಸಗಿ ದ್ವೀಪ ಖರೀದಿಸುವುದಾಗಿ ಹೇಳಿಕೊಂಡಿದ್ದಾನೆ. ಇಲ್ಲಿ ನಾನು ನನ್ನ ಪತ್ನಿಯೊಂದಿಗೆ ಆಕೆಯ ಇಚ್ಛೆಯಂತೆ ಏಕಾಂತದ ಸಮಯವನ್ನು ಕಳೆಯಲು ಬಯಸುತ್ತೇನೆ ಎಂದು ಪತಿರಾಯ ಹೇಳಿಕೊಂಡಿದ್ದಾನೆ. ಈ ದ್ವೀಪವು ಏಷ್ಯಾ ಖಂಡದಲ್ಲಿದೆ ಎಂದಿರುವ ಪತ್ನಿ, ಇದು ತಮ್ಮ ಖಾಸಗಿತನದ ಪ್ರಶ್ನೆ ಆಗಿರುವ ಕಾರಣ, ದ್ವೀಪದ ಜಾಗದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'