AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ

Viral Video: ಅಹಮದಾಬಾದ್​ನ ಐಐಎಮ್ ಕ್ಯಾಂಪಸ್​ನಲ್ಲಿ ಬಾತುಕೋಳಿ ಮರಿಗಳು ಸರತಿ ಸಾಲಿನಲ್ಲಿ ಸಾಗುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ
ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ
TV9 Web
| Edited By: |

Updated on:Aug 29, 2021 | 10:06 AM

Share

ಸಾಮಾಜಿಕ ಜಾಲತಾಣದಲ್ಲಿ ಅದ್ಭುತ ವಿಡಿಯೋವೊಂದು ಹರಿದಾಡುತ್ತಿದೆ. ಕ್ಯೂಟ್ ಆದ ವಿಡಿಯೋ ನೆಟ್ಟಿಗರ ಮನ ಗೆದ್ದಿದ್ದು ಅಪರೂಪದ ದೃಶ್ಯ ನೋಡಿದ ನೆಟ್ಟಿಗರು ಮೆಚ್ಚುಗೆ ಹೊರಹಾಕಿದ್ದಾರೆ. ಅಹಮದಾಬಾದ್​ನ ಐಐಎಮ್ ಕ್ಯಾಂಪಸ್​ನಲ್ಲಿ ಬಾತುಕೋಳಿ ಮರಿಗಳು ಸರತಿ ಸಾಲಿನಲ್ಲಿ ಸಾಗುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಕ್ಯೂಟ್ ವಿಡಿಯೋ ಫುಲ್ ವೈರಲ್ ಆಗಿದೆ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಆಗಸ್ಟ್ 27ನೇ ತಾರೀಕಿನಂದು ವಿಡಿಯೋ ಹಂಚಿಕೊಳ್ಳಲಾಗಿದ್ದು 8.4 ಸಾವಿರ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 683 ಲೈಕ್ಸ್​ಗಳು ಲಭ್ಯವಾಗಿವೆ.

ವಿಡಿಯೋದಲ್ಲಿ ಗಮನಿಸುವಂತೆ ಕಪ್ಪು ಮತ್ತು ಬಿಳಿ ಬಣ್ಣದ ಬಾತುಕೋಳಿ ಕ್ಯಾಂಪಸ್​ನಲ್ಲಿ ವಾಕಿಂಗ್ ಮಾಡುತ್ತಿದೆ. ಅದರ ಹಿಂದೆಯೇ ಮರಿಗಳೆಲ್ಲ ಸಾಲು ಸಾಲಾಗಿ ಪುಟ್ಟ ಪುಟ್ಟ ಹೆಜ್ಜೆಯನ್ನಿಡುತ್ತಾ ಸಾಗುತ್ತಿದೆ. ಬಾತುಕೋಳಿ ಓಡಲು ಪ್ರಾರಂಭಿಸಿದಂತೆ ಮರಿಗಳೆಲ್ಲವೂ ಅಮ್ಮನ ಹಿಂದೆಯೇ ಓಡುತ್ತಿವೆ. ಪುಟ್ಟ ಮರಿಗಳು ಪುಟ್ಟ ಹೆಜ್ಜೆಯಿಡುತ್ತಾ ಸಾಗುತ್ತಿರುವ ದೃಶ್ಯ ನೋಡಲು ಸೊಗಸಗಿದೆ.

ಅಪರೂಪದ ದೃಶ್ಯ ನೋಡಿದ ನೆಟ್ಟಿಗರು ಕ್ಯೂಟ್ ಎಂದು ಪ್ರತಿಕ್ರಿಯಿಸಿದ್ದಾರೆ. ಕೆಲವರು ಎಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ. ಐಐಎಮ್​ನ ಆಡಳಿತ ಮಂಡಳಿಯು ಸಹ ಅಪರೂಪದ ದೃಶ್ಯವನ್ನು ತಮ್ಮ ಕ್ಯಾಂಪಸ್​ನಲ್ಲಿ ನೋಡಿ ಸೊಗಸಾಗಿದೆ ಎಂಬ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

ಆಮೆಯೊಂದು ಹಕ್ಕಿಯನ್ನು ಹಿಡಿದು ಕೊಂದ ದೃಶ್ಯ ಮೊಟ್ಟ ಮೊದಲ ಬಾರಿಗೆ ಸೆರೆ; ಅಪರೂಪದ ವಿಡಿಯೋ ವೈರಲ್

ಕೆಲಸ ಕಳೆದುಕೊಂಡ ಯುವಕನ ಸ್ವಂತ ಉದ್ಯಮ; ಅಪರೂಪದ ಕಡಕ್​ನಾಥ್ ಕೋಳಿ ಸಾಕಣೆಯಿಂದ ಲಕ್ಷ ಲಕ್ಷ ಸಂಪಾದನೆ

(Dug walk with her ducklings in IIM ahmedabad campus viral video in social media)

Published On - 9:57 am, Sun, 29 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ