AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬೈಕ್​ ಸ್ಟಂಟ್ ವಿಡಿಯೋ ವೈರಲ್, ಪೊಲೀಸರಿಗೆ ದಂಡ ತೆತ್ತ ಸವಾರ

Bike stunt : ತನ್ನ ಈ ಸಾಹಸಮಯ ವಿಡಿಯೋ ವೈರಲ್ ಆಗಿ ತಾನು ಖ್ಯಾತಿಗೆ ಬರುತ್ತೇನೆ ಎಂದು ಬೈಕ್​ ಮೇಲೆ ಹಗಲುಗನಸು ಕಾಣುತ್ತಿದ್ದ ವ್ಯಕ್ತಿಗೆ ಅಂತೂ ಪೊಲೀಸರು ಸರಿಯಾಗಿ ಚಳ್ಳೆಹಣ್ಣು ತಿನ್ನಿಸಿದ್ದಾರೆ.

Viral Video : ಬೈಕ್​ ಸ್ಟಂಟ್ ವಿಡಿಯೋ ವೈರಲ್, ಪೊಲೀಸರಿಗೆ ದಂಡ ತೆತ್ತ ಸವಾರ
ಸ್ಟಂಟ್ ಮಾಡಿ ದಂಡ ತೆತ್ತ ವೀರ
TV9 Web
| Edited By: |

Updated on: Sep 27, 2022 | 11:52 AM

Share

Viral Video : ಈಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಈ ವ್ಯಕ್ತಿ ಎರಡೂ ಕಾಲುಗಳನ್ನು ಒಂದೇಕಡೆ ಇಳಿಬಿಟ್ಟು ಹೆಲ್ಮೆಟ್​ ಹಾಕಿಕೊಳ್ಳದೆ ಬೈಕ್​ ಓಡಿಸುತ್ತಿದ್ದಾನೆ. ಲಕ್ಷಾಂತರ ಜನರು ತನ್ನ ಈ ವಿಡಿಯೋ ನೋಡಿ ಬೆನ್ನುತಟ್ಟುತ್ತಾರೆ ಎಂದು ಕನಸು ಕಾಣುತ್ತಿದ್ದ ಈತನಿಗೆ ಛತ್ತೀಸಗಡದ ಪೊಲೀಸರು ರೂ. 4,200 ದಂಡ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಈ ವಿಷಯವನ್ನು ದುರ್ಗದ ಪೊಲೀಸರು ತಮ್ಮ ಅಧೀಕೃತ ಪುಟದಲ್ಲಿ ಹಂಚಿಕೊಂಡಿದ್ದಾರೆ. ಈತನ ಸ್ಟಂಟ್ ಮಹಾತ್ಮೆ ಮತ್ತು ದಂಡಪುರಾಣವನ್ನು ಈತನಕ 2 ಲಕ್ಷಕ್ಕೂ ಅಧಿಕ ನೆಟ್ಟಿಗರು ನೋಡಿದ್ದಾರೆ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ತಕ್ಕ ಶಿಕ್ಷೆಯಾಗಿದೆ ಎಂದು ಕೆಲವರು ಈ ಪೋಸ್ಟ್​ಗೆ ಪ್ರತಿಕ್ರಿಯಿಸಿದ್ದಾರೆ. ಇನ್ನೂ ಕೆಲವರು ಬಹಳ ಅದ್ಭುತವಾದ ಸ್ಟಂಟ್​ ಹೀಗೇ ಮುಂದುವರಿಯಲಿ ಎಂದು ಬೆನ್ನುತಟ್ಟಿದ್ದಾರೆ.

ತನ್ನ ಈ ಸಾಹಸಮಯ ವಿಡಿಯೋ ವೈರಲ್ ಆಗಿ ತಾನು ಖ್ಯಾತಿಗೆ ಬರುತ್ತೇನೆ ಎಂದು ಬೈಕ್​ ಮೇಲೆ ಹಗಲುಗನಸು ಕಾಣುತ್ತಿದ್ದ ವ್ಯಕ್ತಿಗೆ ಅಂತೂ ಪೊಲೀಸರು ಸರಿಯಾಗಿ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಪೊಲೀಸರು ಈತನನ್ನು ಸಂಪರ್ಕಿಸಿದಾಗ ಬಹುಮಾನ ಕೊಡುತ್ತಾರೆಂದು ಊಹಿಸಿದ್ದನೋ ಏನೋ!

ಒಬ್ಬರ ಸಾಹಸ ಇನ್ನೊಬ್ಬರಿಗೆ ಅಪಾಯ ತರದಂತಿರಬೇಕು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ