AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓ ಅಂಟಾವಾ’ ಹಾಡನ್ನು ಹಾಡಿ ನೆಟ್ಟಿಗರ ಮನ ಗೆದ್ದ ಡಚ್​ ಮಹಿಳೆ: ವಿಡಿಯೋ ವೈರಲ್​

ಈ ಹಿಂದೆ ಶ್ರೀವಲ್ಲಿ ಹಾಡಿಗೆ ಧನಿಯಾಗಿದ್ದ ಡಚ್​ ಮಹಿಳೆ ಇದೀಗ ಓ ಅಂಟವಾ ಹಾಡನ್ನು ಮೂಲಕ ಭಾರತೀಯರ ಮನಗೆದ್ದಿದ್ದಾರೆ.

'ಓ ಅಂಟಾವಾ' ಹಾಡನ್ನು ಹಾಡಿ ನೆಟ್ಟಿಗರ ಮನ ಗೆದ್ದ ಡಚ್​ ಮಹಿಳೆ: ವಿಡಿಯೋ ವೈರಲ್​
ಎಮ್ಮಾ ಹೀಸ್ಟರ್ಸ್
TV9 Web
| Edited By: |

Updated on:Feb 24, 2022 | 10:20 AM

Share

ಪುಷ್ಪ (Pushpa) ಚಿತ್ರ ಬಿಡುಗಡೆಯಾಗಿ ತಿಂಗಳುಗಳೇ ಕಳೆದಿದೆ. ರಶ್ಮಿಕಾ ಮಂದಣ್ಣ(Rashmika Mandanna) ಮತ್ತು ಅಲ್ಲು ಅರ್ಜುನ್ (Allu Arjun)​ ಜೋಡಿ ಸಖತ್​ ಹಿಟ್​ ಆಗಿದ್ದು, ಪ್ರೇಕ್ಷಕರ ಮನ ಗೆದ್ದಿದೆ.  ಆದರೂ ಚಿತ್ರದ ಹಾಡು, ಡೈಲಾಗ್​ಗಳ ಕ್ರೇಜ್​ ಇನ್ನೂ ಮುಗಿದಿಲ್ಲ. ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಹಾಡಿನ ಕ್ರೇಜ್​ ಮುಂದುವರೆದಿದೆ. ಇದೀಗ  ಡಚ್​ ಮಹಿಳೆ ಎಮ್ಮಾ ಹೀಸ್ಟರ್ಸ್ ಪುಚ್ಪ ಚಿತ್ರದ ಓ ಅಂಟವಾ ಹಾಡನ್ನು ಹಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ಹಿಂದೆ ಶ್ರೀವಲ್ಲಿ ಹಾಡಿಗೆ ಧನಿಯಾಗಿದ್ದ ಡಚ್​ ಮಹಿಳೆ ಇದೀಗ ಓ ಅಂಟವಾ ಹಾಡನ್ನು ಮೂಲಕ ಭಾರತೀಯರ ಮನಗೆದ್ದಿದ್ದಾರೆ. ಇನ್ಸ್ಟಾಗ್ರಾಮನ್​ನಲ್ಲಿ ಹಾಡನ್ನು ಹಂಚಿಕೊಳ್ಳುವ ನೆಟ್ಟಿಗರ ಗಮನ ಸೆಳೆದಿದ್ದಾರೆ.

ಎಮ್ಮಾ ಹೀಸ್ಟರ್ಸ್ ಈ ಹಿಂದೆ ಬಾಲಿವುಡ್​ನ ಬಿಜಲಿ ಸೇರಿದಂತೆ ಹಲವು ಹಾಡನ್ನು ಹಾಡಿದ್ದಾರೆ. ವಿದೇಶಿ ಮಹಿಳೆಯಾಗಿದ್ದರೂ ಭಾರತದ ಹಾಡುಗಳ ಮೇಲಿನ ಪ್ರೀತಿ ನೋಡಿ ಭಾರತೀಯರೂ ಕೂಡ ಅಚ್ಚರಿಗೊಂಡಿದ್ದಾರೆ. ಎಮ್ಮಾ ಹೀಸ್ಟರ್ಸ್ ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಇದರ ವಿಡಿಯೋ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದ್ದು 2 ಲಕ್ಷಕ್ಕೂ ಹೆಚ್ಚು ಲೈಕ್ಸ್ ಗಳಿಸಿದೆ. ಎಮ್ಮಾ ಅವರ ಸಾಂಗ್​ ಕೇಳಿ ನೆಟ್ಟಿಗರು ಅಚ್ಚರಿಗೊಂಡಿದ್ದು, ವಾವ್​ ಎಂದು ಉದ್ಘರಿಸಿದ್ದಾರೆ.

ಇದನ್ನೂ ಓದಿ:

5 ಭಾಷೆಗಳಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ಹಾಡಿದ ವ್ಯಕ್ತಿ: ಇಲ್ಲಿದೆ ನೋಡಿ ವಿಡಿಯೋ

Published On - 10:16 am, Thu, 24 February 22

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ