AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗುವಿನ ಮೇಲೆ ಅಟ್ಯಾಕ್‌ ಮಾಡಲು ಬಂದ ದೈತ್ಯ ಹದ್ದು, ಸ್ವಲ್ಪದರಲ್ಲಿ ಪಾರಾದ ಕಂದಮ್ಮ

ಹದ್ದು ಬೇಟೆಯಾಡುವುದರಲ್ಲಿ ಪಳಗಿರುವ ಪಕ್ಷಿಗಳು. ಸೂಕ್ಷ್ಮ ದೃಷ್ಟಿಯನ್ನು ಹೊಂದಿರುವ ಇವು ಹೊಂಚು ಹಾಕಿ ಬೇಟೆಯಾಡುತ್ತವೆ. ಇದೀಗ ಅಂತಹದೇ ಹದ್ದಿನ ಬೇಟೆಯ ಆಘಾತಕಾರಿ ವಿಡಿಯೋವೊಂದು ವೈರಲ್‌ ಆಗಿದ್ದು, ದೈತ್ಯ ಹದ್ದೊಂದು ಪುಟ್ಟ ಮಗುವನ್ನು ಬೇಟೆಯಾಡಲು  ಬಂದಿದೆ. ಮಗುವಿನ ತಂದೆಯ ಸಮಯಪ್ರಜ್ಞೆಯಿಂದ ಭೀಕರ ದಾಳಿಯಿಂದ ಮಗು ಸ್ವಲ್ಪದರಲ್ಲಿಯೇ ಬಚಾವ್‌ ಆಗಿದೆ. 

Viral Video: ಮಗುವಿನ ಮೇಲೆ ಅಟ್ಯಾಕ್‌ ಮಾಡಲು ಬಂದ ದೈತ್ಯ ಹದ್ದು, ಸ್ವಲ್ಪದರಲ್ಲಿ ಪಾರಾದ ಕಂದಮ್ಮ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: May 28, 2024 | 4:46 PM

Share

ಹದ್ದುಗಳನ್ನು  ಪಕ್ಷಿ ಸಾಮ್ರಾಜ್ಯದಲ್ಲಿಯೇ ಅಪಾಯಕಾರಿ ಮತ್ತು ಶಕ್ತಿಯುತ ಬೇಟೆಗಾರ ಪಕ್ಷಿ ಎಂದು ಪರಿಗಣಿಸಲಾಗಿದೆ.  ಸೂಕ್ಷ್ಮ ದೃಷ್ಟಿಯನ್ನು ಹೊಂದಿರುವ ಈ ಪಕ್ಷಿಗಳು ಬೇಟೆಯಾಡುವುದಲ್ಲಿ ಚಾಣಾಕ್ಷ ಅಂತಾನೇ ಹೇಳಬಹುದು. ಹೌದು ಮೀನು, ಕೋಳಿ ಇತ್ಯಾದಿ ಸಣ್ಣ ಗಾತ್ರದ  ಪ್ರಾಣಿ ಪಕ್ಷಿಗಳನ್ನು ಮಾತ್ರವಲ್ಲದೆ ದೊಡ್ಡ ಗಾತ್ರದ ಪ್ರಾಣಿಗಳನ್ನೂ ಈ ಹದ್ದುಗಳು ಬೇಟೆಯಾಡುತ್ತವೆ. ಅಷ್ಟೇ ಯಾಕೆ ಮನುಷ್ಯರ ಮೇಲೂ ಈ ಹಕ್ಕಿ ಆಕ್ರಮಣ ಮಾಡುತ್ತದೆ. ಹದ್ದಿನ ಶಿಕಾರಿಗಳ ದೃಶ್ಯಗಳನ್ನು ನೀವು ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ನೋಡಿರುತ್ತೀರಿ ಅಲ್ವಾ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ದೈತ್ಯ ಹದ್ದೊಂದು ಪುಟ್ಟ ಮಗುವನ್ನು ಬೇಟೆಯಾಡಲು  ಬಂದಿದೆ. ಮಗುವಿನ ತಂದೆಯ ಸಮಯಪ್ರಜ್ಞೆಯಿಂದ ಭೀಕರ ದಾಳಿಯಿಂದ ಕಂದಮ್ಮ ಸ್ವಲ್ಪದರಲ್ಲಿಯೇ  ಬಚಾವ್‌ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಆಕಾಶದಿಂದ ಹಾರಿ ಬಂದ ದೈತ್ಯ ಹದ್ದೊಂದು ಸುಮಾರು 7 ರಿಂದ 8 ವರ್ಷ ವಯಸ್ಸಿನ ಹುಡುಗನ ಮೇಲೆ ಆಕ್ರಮಣ ಮಾಡಲು ಮುಂದಾಗುವ ದೃಶ್ಯವನ್ನು ಕಾಣಬಹುದು. ಹದ್ದು ತನ್ನ ಬೇಟೆಯನ್ನು ಹಿಡಿದುಕೊಂಡು ಹೋಗಬೇಕು ಅನ್ನುವಷ್ಟರಲ್ಲಿ ಓಡಿ ಬಂದ ಮಗುವಿನ ತಂದೆ  ತಮ್ಮ ಸಮಯಪ್ರಜ್ಞೆಯಿಂದ  ಕಂದಮ್ಮನ್ನು  ಹದ್ದಿನ ದಾಳಿಯಿಂದ ರಕ್ಷಿಸಿದ್ದಾರೆ.

ಇದನ್ನೂ ಓದಿ: ರೈಲ್ವೆ ನಿಲ್ದಾಣದಲ್ಲಿ ಅಶ್ಲೀಲವಾಗಿ ಡ್ಯಾನ್ಸ್​​​​ ಮಾಡಿದ ಯುವತಿಯ, ಆಕ್ರೋಶಗೊಂಡ ನೆಟ್ಟಿಗರು

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇಂದ್ರಜಿತ್‌ (@indrajeethbarak) ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ 3 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನಿಜವಾಗಿಯೂ ಹದ್ದುಗಳು ಮನುಷ್ಯರ ಮೇಲೆ ದಾಳಿ ನಡೆಸುತ್ತವೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ