AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗುವಿನ ಮೇಲೆ ಅಟ್ಯಾಕ್‌ ಮಾಡಲು ಬಂದ ದೈತ್ಯ ಹದ್ದು, ಸ್ವಲ್ಪದರಲ್ಲಿ ಪಾರಾದ ಕಂದಮ್ಮ

ಹದ್ದು ಬೇಟೆಯಾಡುವುದರಲ್ಲಿ ಪಳಗಿರುವ ಪಕ್ಷಿಗಳು. ಸೂಕ್ಷ್ಮ ದೃಷ್ಟಿಯನ್ನು ಹೊಂದಿರುವ ಇವು ಹೊಂಚು ಹಾಕಿ ಬೇಟೆಯಾಡುತ್ತವೆ. ಇದೀಗ ಅಂತಹದೇ ಹದ್ದಿನ ಬೇಟೆಯ ಆಘಾತಕಾರಿ ವಿಡಿಯೋವೊಂದು ವೈರಲ್‌ ಆಗಿದ್ದು, ದೈತ್ಯ ಹದ್ದೊಂದು ಪುಟ್ಟ ಮಗುವನ್ನು ಬೇಟೆಯಾಡಲು  ಬಂದಿದೆ. ಮಗುವಿನ ತಂದೆಯ ಸಮಯಪ್ರಜ್ಞೆಯಿಂದ ಭೀಕರ ದಾಳಿಯಿಂದ ಮಗು ಸ್ವಲ್ಪದರಲ್ಲಿಯೇ ಬಚಾವ್‌ ಆಗಿದೆ. 

Viral Video: ಮಗುವಿನ ಮೇಲೆ ಅಟ್ಯಾಕ್‌ ಮಾಡಲು ಬಂದ ದೈತ್ಯ ಹದ್ದು, ಸ್ವಲ್ಪದರಲ್ಲಿ ಪಾರಾದ ಕಂದಮ್ಮ
ಮಾಲಾಶ್ರೀ ಅಂಚನ್​
| Edited By: |

Updated on: May 28, 2024 | 4:46 PM

Share

ಹದ್ದುಗಳನ್ನು  ಪಕ್ಷಿ ಸಾಮ್ರಾಜ್ಯದಲ್ಲಿಯೇ ಅಪಾಯಕಾರಿ ಮತ್ತು ಶಕ್ತಿಯುತ ಬೇಟೆಗಾರ ಪಕ್ಷಿ ಎಂದು ಪರಿಗಣಿಸಲಾಗಿದೆ.  ಸೂಕ್ಷ್ಮ ದೃಷ್ಟಿಯನ್ನು ಹೊಂದಿರುವ ಈ ಪಕ್ಷಿಗಳು ಬೇಟೆಯಾಡುವುದಲ್ಲಿ ಚಾಣಾಕ್ಷ ಅಂತಾನೇ ಹೇಳಬಹುದು. ಹೌದು ಮೀನು, ಕೋಳಿ ಇತ್ಯಾದಿ ಸಣ್ಣ ಗಾತ್ರದ  ಪ್ರಾಣಿ ಪಕ್ಷಿಗಳನ್ನು ಮಾತ್ರವಲ್ಲದೆ ದೊಡ್ಡ ಗಾತ್ರದ ಪ್ರಾಣಿಗಳನ್ನೂ ಈ ಹದ್ದುಗಳು ಬೇಟೆಯಾಡುತ್ತವೆ. ಅಷ್ಟೇ ಯಾಕೆ ಮನುಷ್ಯರ ಮೇಲೂ ಈ ಹಕ್ಕಿ ಆಕ್ರಮಣ ಮಾಡುತ್ತದೆ. ಹದ್ದಿನ ಶಿಕಾರಿಗಳ ದೃಶ್ಯಗಳನ್ನು ನೀವು ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ನೋಡಿರುತ್ತೀರಿ ಅಲ್ವಾ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ದೈತ್ಯ ಹದ್ದೊಂದು ಪುಟ್ಟ ಮಗುವನ್ನು ಬೇಟೆಯಾಡಲು  ಬಂದಿದೆ. ಮಗುವಿನ ತಂದೆಯ ಸಮಯಪ್ರಜ್ಞೆಯಿಂದ ಭೀಕರ ದಾಳಿಯಿಂದ ಕಂದಮ್ಮ ಸ್ವಲ್ಪದರಲ್ಲಿಯೇ  ಬಚಾವ್‌ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಆಕಾಶದಿಂದ ಹಾರಿ ಬಂದ ದೈತ್ಯ ಹದ್ದೊಂದು ಸುಮಾರು 7 ರಿಂದ 8 ವರ್ಷ ವಯಸ್ಸಿನ ಹುಡುಗನ ಮೇಲೆ ಆಕ್ರಮಣ ಮಾಡಲು ಮುಂದಾಗುವ ದೃಶ್ಯವನ್ನು ಕಾಣಬಹುದು. ಹದ್ದು ತನ್ನ ಬೇಟೆಯನ್ನು ಹಿಡಿದುಕೊಂಡು ಹೋಗಬೇಕು ಅನ್ನುವಷ್ಟರಲ್ಲಿ ಓಡಿ ಬಂದ ಮಗುವಿನ ತಂದೆ  ತಮ್ಮ ಸಮಯಪ್ರಜ್ಞೆಯಿಂದ  ಕಂದಮ್ಮನ್ನು  ಹದ್ದಿನ ದಾಳಿಯಿಂದ ರಕ್ಷಿಸಿದ್ದಾರೆ.

ಇದನ್ನೂ ಓದಿ: ರೈಲ್ವೆ ನಿಲ್ದಾಣದಲ್ಲಿ ಅಶ್ಲೀಲವಾಗಿ ಡ್ಯಾನ್ಸ್​​​​ ಮಾಡಿದ ಯುವತಿಯ, ಆಕ್ರೋಶಗೊಂಡ ನೆಟ್ಟಿಗರು

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇಂದ್ರಜಿತ್‌ (@indrajeethbarak) ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ 3 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನಿಜವಾಗಿಯೂ ಹದ್ದುಗಳು ಮನುಷ್ಯರ ಮೇಲೆ ದಾಳಿ ನಡೆಸುತ್ತವೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು