AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೆಂಗಳೂರಿನಲ್ಲಿದೆ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್​​​​; ಸೈಕಲ್‌ ಬಳಸಿ ಜ್ಯೂಸ್‌ ತಯಾರಿಕೆ

ಸೈಕಲ್‌ ಹಿಂದೆ ಮಿಕ್ಸರ್‌ ಜಾರ್‌ವೊಂದನ್ನ ಅಳವಡಿಸಲಾಗಿದ್ದು, ಅದರಲ್ಲಿ ಹಣ್ಣುಗಳನ್ನಿರಿಸಿ ಪೆಡಲ್‌ ಮಾಡಿದರೆ ಜ್ಯೂಸ್‌ ತಯಾರಾಗುತ್ತದೆ. ಇದಲ್ಲದೇ ಹಣ್ಣಿನ ಜ್ಯೂಸ್​​ ಅನ್ನು ಹಣ್ಣಿನ ತಿರುಳಿನಲ್ಲೇ ಸುರಿದು ಸರ್ವ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Video Viral: ಬೆಂಗಳೂರಿನಲ್ಲಿದೆ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್​​​​; ಸೈಕಲ್‌ ಬಳಸಿ ಜ್ಯೂಸ್‌ ತಯಾರಿಕೆ
Eat Raja
ಅಕ್ಷತಾ ವರ್ಕಾಡಿ
|

Updated on: Apr 19, 2024 | 4:05 PM

Share

ಬೆಂಗಳೂರಿನ ಪರಿಸರ ಸ್ನೇಹಿ ‘ಈಟ್‌ ರಾಜ’ (Eat Raja) ಜ್ಯೂಸ್‌ ಅಂಗಡಿ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಇಲ್ಲಿ ಸೈಕಲ್‌ ಬಳಸಿ ಜ್ಯೂಸ್‌ ತಯಾರಿಸಲಾಗುತ್ತದೆ. ಇದಲ್ಲದೇ ಯಾವುದೇ ರೀತಿಯ ಗಾಜಿನ ಗ್ಲಾಸ್‌, ಪ್ಲಾಸ್ಟಿಕ್ ಗ್ಲಾಸ್‌ ಹಾಗೂ ಪ್ಲಾಸ್ಟಿಕ್​ ಸ್ಟ್ರಾಗಳ ಬಳಕೆಯಿಲ್ಲ. ಬದಲಾಗಿ ಜ್ಯೂಸ್​​ ತಯಾರಿಸಿದ ಹಣ್ಣಿನ ತಿರುಳಿನಿಂದಲೇ ಜ್ಯೂಸ್​​ ಸರ್ವ್ ಮಾಡಿಕೊಡಲಾಗುತ್ತದೆ. ಈ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿದೆ.

@ontheground.with.sai ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ಪರಿಸರ ಸ್ನೇಹಿ ಜ್ಯೂಸ್‌ ಅಂಗಡಿಯ ವಿಡಿಯೋ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಸೈಕಲ್‌ ಹಿಂದೆ ಮಿಕ್ಸರ್‌ ಜಾರ್‌ವೊಂದನ್ನ ಅಳವಡಿಸಲಾಗಿದ್ದು, ಅದರಲ್ಲಿ ಹಣ್ಣುಗಳನ್ನಿರಿಸಿ ಪೆಡಲ್‌ ಮಾಡಿದರೆ ಜ್ಯೂಸ್‌ ತಯಾರಾಗುತ್ತದೆ. ಇದಲ್ಲದೇ ಹಣ್ಣಿನ ಜ್ಯೂಸ್​​ ಅನ್ನು ಹಣ್ಣಿನ ತಿರುಳಿನಲ್ಲೇ ಸುರಿದು ಸರ್ವ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

ಸದ್ಯ ಏಪ್ರಿಲ್​​ 17ರಂದು ಹಂಚಿಕೊಂಡಿರುವ ಈ ವಿಡಿಯೋ ಎರಡೇ ದಿನದಲ್ಲಿ 3ಲಕ್ಷದ 67ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 31ಸಾವಿರಕ್ಕೂ ಹೆಚ್ಚಿನ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಬೆಂಗಳೂರಿನ ಪರಿಸರ ಸ್ನೇಹಿ ಜ್ಯೂಸ್​ ಸೆಂಟರ್​ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ