AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೆಂಗಳೂರಿನಲ್ಲಿದೆ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್​​​​; ಸೈಕಲ್‌ ಬಳಸಿ ಜ್ಯೂಸ್‌ ತಯಾರಿಕೆ

ಸೈಕಲ್‌ ಹಿಂದೆ ಮಿಕ್ಸರ್‌ ಜಾರ್‌ವೊಂದನ್ನ ಅಳವಡಿಸಲಾಗಿದ್ದು, ಅದರಲ್ಲಿ ಹಣ್ಣುಗಳನ್ನಿರಿಸಿ ಪೆಡಲ್‌ ಮಾಡಿದರೆ ಜ್ಯೂಸ್‌ ತಯಾರಾಗುತ್ತದೆ. ಇದಲ್ಲದೇ ಹಣ್ಣಿನ ಜ್ಯೂಸ್​​ ಅನ್ನು ಹಣ್ಣಿನ ತಿರುಳಿನಲ್ಲೇ ಸುರಿದು ಸರ್ವ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Video Viral: ಬೆಂಗಳೂರಿನಲ್ಲಿದೆ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್​​​​; ಸೈಕಲ್‌ ಬಳಸಿ ಜ್ಯೂಸ್‌ ತಯಾರಿಕೆ
Eat Raja
ಅಕ್ಷತಾ ವರ್ಕಾಡಿ
|

Updated on: Apr 19, 2024 | 4:05 PM

Share

ಬೆಂಗಳೂರಿನ ಪರಿಸರ ಸ್ನೇಹಿ ‘ಈಟ್‌ ರಾಜ’ (Eat Raja) ಜ್ಯೂಸ್‌ ಅಂಗಡಿ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಇಲ್ಲಿ ಸೈಕಲ್‌ ಬಳಸಿ ಜ್ಯೂಸ್‌ ತಯಾರಿಸಲಾಗುತ್ತದೆ. ಇದಲ್ಲದೇ ಯಾವುದೇ ರೀತಿಯ ಗಾಜಿನ ಗ್ಲಾಸ್‌, ಪ್ಲಾಸ್ಟಿಕ್ ಗ್ಲಾಸ್‌ ಹಾಗೂ ಪ್ಲಾಸ್ಟಿಕ್​ ಸ್ಟ್ರಾಗಳ ಬಳಕೆಯಿಲ್ಲ. ಬದಲಾಗಿ ಜ್ಯೂಸ್​​ ತಯಾರಿಸಿದ ಹಣ್ಣಿನ ತಿರುಳಿನಿಂದಲೇ ಜ್ಯೂಸ್​​ ಸರ್ವ್ ಮಾಡಿಕೊಡಲಾಗುತ್ತದೆ. ಈ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿದೆ.

@ontheground.with.sai ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ಪರಿಸರ ಸ್ನೇಹಿ ಜ್ಯೂಸ್‌ ಅಂಗಡಿಯ ವಿಡಿಯೋ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಸೈಕಲ್‌ ಹಿಂದೆ ಮಿಕ್ಸರ್‌ ಜಾರ್‌ವೊಂದನ್ನ ಅಳವಡಿಸಲಾಗಿದ್ದು, ಅದರಲ್ಲಿ ಹಣ್ಣುಗಳನ್ನಿರಿಸಿ ಪೆಡಲ್‌ ಮಾಡಿದರೆ ಜ್ಯೂಸ್‌ ತಯಾರಾಗುತ್ತದೆ. ಇದಲ್ಲದೇ ಹಣ್ಣಿನ ಜ್ಯೂಸ್​​ ಅನ್ನು ಹಣ್ಣಿನ ತಿರುಳಿನಲ್ಲೇ ಸುರಿದು ಸರ್ವ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

ಸದ್ಯ ಏಪ್ರಿಲ್​​ 17ರಂದು ಹಂಚಿಕೊಂಡಿರುವ ಈ ವಿಡಿಯೋ ಎರಡೇ ದಿನದಲ್ಲಿ 3ಲಕ್ಷದ 67ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 31ಸಾವಿರಕ್ಕೂ ಹೆಚ್ಚಿನ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಬೆಂಗಳೂರಿನ ಪರಿಸರ ಸ್ನೇಹಿ ಜ್ಯೂಸ್​ ಸೆಂಟರ್​ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?