AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೆಂಗಳೂರಿನಲ್ಲಿದೆ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್​​​​; ಸೈಕಲ್‌ ಬಳಸಿ ಜ್ಯೂಸ್‌ ತಯಾರಿಕೆ

ಸೈಕಲ್‌ ಹಿಂದೆ ಮಿಕ್ಸರ್‌ ಜಾರ್‌ವೊಂದನ್ನ ಅಳವಡಿಸಲಾಗಿದ್ದು, ಅದರಲ್ಲಿ ಹಣ್ಣುಗಳನ್ನಿರಿಸಿ ಪೆಡಲ್‌ ಮಾಡಿದರೆ ಜ್ಯೂಸ್‌ ತಯಾರಾಗುತ್ತದೆ. ಇದಲ್ಲದೇ ಹಣ್ಣಿನ ಜ್ಯೂಸ್​​ ಅನ್ನು ಹಣ್ಣಿನ ತಿರುಳಿನಲ್ಲೇ ಸುರಿದು ಸರ್ವ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Video Viral: ಬೆಂಗಳೂರಿನಲ್ಲಿದೆ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್​​​​; ಸೈಕಲ್‌ ಬಳಸಿ ಜ್ಯೂಸ್‌ ತಯಾರಿಕೆ
Eat Raja
ಅಕ್ಷತಾ ವರ್ಕಾಡಿ
|

Updated on: Apr 19, 2024 | 4:05 PM

Share

ಬೆಂಗಳೂರಿನ ಪರಿಸರ ಸ್ನೇಹಿ ‘ಈಟ್‌ ರಾಜ’ (Eat Raja) ಜ್ಯೂಸ್‌ ಅಂಗಡಿ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಇಲ್ಲಿ ಸೈಕಲ್‌ ಬಳಸಿ ಜ್ಯೂಸ್‌ ತಯಾರಿಸಲಾಗುತ್ತದೆ. ಇದಲ್ಲದೇ ಯಾವುದೇ ರೀತಿಯ ಗಾಜಿನ ಗ್ಲಾಸ್‌, ಪ್ಲಾಸ್ಟಿಕ್ ಗ್ಲಾಸ್‌ ಹಾಗೂ ಪ್ಲಾಸ್ಟಿಕ್​ ಸ್ಟ್ರಾಗಳ ಬಳಕೆಯಿಲ್ಲ. ಬದಲಾಗಿ ಜ್ಯೂಸ್​​ ತಯಾರಿಸಿದ ಹಣ್ಣಿನ ತಿರುಳಿನಿಂದಲೇ ಜ್ಯೂಸ್​​ ಸರ್ವ್ ಮಾಡಿಕೊಡಲಾಗುತ್ತದೆ. ಈ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿದೆ.

@ontheground.with.sai ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ಪರಿಸರ ಸ್ನೇಹಿ ಜ್ಯೂಸ್‌ ಅಂಗಡಿಯ ವಿಡಿಯೋ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಸೈಕಲ್‌ ಹಿಂದೆ ಮಿಕ್ಸರ್‌ ಜಾರ್‌ವೊಂದನ್ನ ಅಳವಡಿಸಲಾಗಿದ್ದು, ಅದರಲ್ಲಿ ಹಣ್ಣುಗಳನ್ನಿರಿಸಿ ಪೆಡಲ್‌ ಮಾಡಿದರೆ ಜ್ಯೂಸ್‌ ತಯಾರಾಗುತ್ತದೆ. ಇದಲ್ಲದೇ ಹಣ್ಣಿನ ಜ್ಯೂಸ್​​ ಅನ್ನು ಹಣ್ಣಿನ ತಿರುಳಿನಲ್ಲೇ ಸುರಿದು ಸರ್ವ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

ಸದ್ಯ ಏಪ್ರಿಲ್​​ 17ರಂದು ಹಂಚಿಕೊಂಡಿರುವ ಈ ವಿಡಿಯೋ ಎರಡೇ ದಿನದಲ್ಲಿ 3ಲಕ್ಷದ 67ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 31ಸಾವಿರಕ್ಕೂ ಹೆಚ್ಚಿನ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಬೆಂಗಳೂರಿನ ಪರಿಸರ ಸ್ನೇಹಿ ಜ್ಯೂಸ್​ ಸೆಂಟರ್​ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ