Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಸ್ಟಿಕ್​​ ತಾಜ್ಯ ಬಳಸಿ ರಸ್ತೆ ನಿರ್ಮಾಣ; ನೀಲಿ ರಸ್ತೆಯ ವಿಶೇಷತೆ ಇಲ್ಲಿದೆ

ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್‌ನಲ್ಲಿರುವ ರೈನಾದ ಉಚಲನ್ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡಲು ರಾಜ್ಯದ ಮೊದಲ ಪರಿಸರ ಸ್ನೇಹಿ ನೀಲಿ ರಸ್ತೆಯನ್ನು ನಿರ್ಮಿಸಲಾಗಿದ್ದು, ಈ ರಸ್ತೆ ಇದೀಗಾ ಎಲ್ಲರ ಗಮನಸೆಳೆದಿದೆ.

ಪ್ಲಾಸ್ಟಿಕ್​​ ತಾಜ್ಯ ಬಳಸಿ ರಸ್ತೆ ನಿರ್ಮಾಣ; ನೀಲಿ ರಸ್ತೆಯ ವಿಶೇಷತೆ ಇಲ್ಲಿದೆ
Eco-friendly blue roadImage Credit source: SNS
Follow us
ಅಕ್ಷತಾ ವರ್ಕಾಡಿ
|

Updated on: Jun 01, 2023 | 10:51 AM

ಸಾಮಾನ್ಯವಾಗಿ ರಸ್ತೆ ನಿರ್ಮಾಣಗೊಂಡ ಕೆಲವೇ ತಿಂಗಳುಗಳಲ್ಲಿ ರಸ್ತೆಗಳಿಗಿಂತ ಗುಂಡಿಗಳೇ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲೊಂದು ನಗರದಲ್ಲಿ ಪ್ಲಾಸ್ಟಿಕ್​​ ತಾಜ್ಯ ಬಳಸಿ ನೀಲಿ ಬಣ್ಣದ ರಸ್ತೆ ನಿರ್ಮಾಗೊಂಡಿದ್ದು, ಇದು ಮಳೆ, ಬಿಸಿಲು ಏನೇ ಇದ್ದರೂ ಕೂಡ ದೀರ್ಘಕಾಲದ ವರೆಗೆ ಬಳಕೆಯಲ್ಲಿರುವುದಾಗಿ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್‌ನಲ್ಲಿರುವ  ರೈನಾದ ಉಚಲನ್ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡಲು ರಾಜ್ಯದ ಮೊದಲ ಪರಿಸರ ಸ್ನೇಹಿ ನೀಲಿ ರಸ್ತೆಯನ್ನು ನಿರ್ಮಿಸಲಾಗಿದ್ದು, ಈ ರಸ್ತೆ ಇದೀಗಾ ಎಲ್ಲರ ಗಮನಸೆಳೆದಿದೆ.

ಸಣ್ಣ ಕಾಲುವೆ ಸೇತುವೆಗೆ ಹೋಗುವ ರೈನಾದಲ್ಲಿ 350 ಮೀಟರ್ ಉದ್ದದ ರಸ್ತೆಯನ್ನು ಜೈವಿಕ ವಿಘಟನೀಯವಲ್ಲದ ಪ್ಲಾಸ್ಟಿಕ್ ಕಸದಿಂದ ಹೊರತೆಗೆಯಲಾದ ನೀಲಿ ವರ್ಣದ್ರವ್ಯದಿಂದ ಲೇಪಿಸಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಎಂಜಿನಿಯರ್‌ಗಳ ಪ್ರಕಾರ ಈ ನೀಲಿ ರಸ್ತೆ ಬಿಸಿಲಿನ ಶಾಖವನ್ನು ಹೀರಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲಿ ಸ್ನಾನಮಾಡಿಕೊಂಡು ರೀಲ್ ಮಾಡಿದ್ದಕ್ಕಾಗಿ ದಂಡ ವಿಧಿಸಿದ ಟ್ರಾಫಿಕ್ ಪೋಲಿಸ್

ದುಬೈನಿಂದ ವರ್ಗಾವಣೆಗೊಂಡ ತಂತ್ರಜ್ಞಾನವನ್ನು ಬಳಸಿ ಈ ರಸ್ತೆಯನ್ನು ನಿರ್ಮಿಸಲಾಗಿದೆ. ಇಲ್ಲಿನ ರೈನಾ 2ನೇ ಬ್ಲಾಕ್‌ನಲ್ಲಿರುವ ಉಚ್ಚಲೋನ್ ಪಂಚಾಯತ್‌ನಲ್ಲಿ ಸಾರ್ವಜನಿಕ ಬಳಕೆಗಾಗಿ ರಸ್ತೆಯನ್ನು ರಾಜ್ಯ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರದೀಪ್ ಮಜುಂದಾರ್ ಅವರು ಇತ್ತೀಚೆಗಷ್ಟೇ ಉದ್ಘಾಟಿಸಿದ್ದಾರೆ. ರಸ್ತೆ ಉದ್ಘಾಟಿಸಿ ಮಾತನಾಡಿದ ಪ್ರದೀಪ್ ಮಜುಂದಾರ್ ಪರಿಸರ ಸಂರಕ್ಷಣೆಗಾಗಿ ಇದೊಂದು ಅದ್ಭುತ ಪ್ರಯತ್ನ, ಜೊತೆಗೆ ದೀರ್ಘಾವಧಿಯ ರಸ್ತೆಯ ನಿರ್ಮಾಣ ವೆಚ್ಚವನ್ನು ಸ್ವಲ್ಪ ಕಡಿಮೆ ಮಾಡುತ್ತದೆ. ಪರಿಸರ ಸ್ನೇಹಿಯೂ ಹೌದು ಎಂದು ಹೇಳಿದರು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ