ತುಮ್​ ಹೀ ಆನಾ; ರೈಲಿನಲ್ಲಿ ಹಾಡುತ್ತಿರುವ ಈ ಹಿರಿಯರ ವಿಡಿಯೋ ವೈರಲ್; ಕುನಾಲ್​ ವರ್ಮಾ ಪ್ರತಿಕ್ರಿಯೆ

Viral Video : ಜುಬಿನ್​ ನೌಟಿಯಾಲ್ ಅವರ ‘ತುಮ್​ ಹೀ ಆನಾ’ ಎಂಬ ಚಿತ್ರಗೀತೆಯನ್ನು ಈ ಹಿರಿಯರು ಹಾಡಿದ್ದಾರೆ. ‘ನನ್ನ ಸಾಲುಗಳಿಗೆ ಇಷ್ಟೊಂದು ಪ್ರೀತಿಯನ್ನು ಧಾರೆ ಎರೆದಿದ್ದಕ್ಕೆ ನಿಮಗೆ ಧನ್ಯವಾದ’ ಎಂದಿದ್ದಾರೆ ಗೀತರಚನಕಾರ ಕುನಾಲ್​ ವರ್ಮಾ.

ತುಮ್​ ಹೀ ಆನಾ; ರೈಲಿನಲ್ಲಿ ಹಾಡುತ್ತಿರುವ ಈ ಹಿರಿಯರ ವಿಡಿಯೋ ವೈರಲ್; ಕುನಾಲ್​ ವರ್ಮಾ ಪ್ರತಿಕ್ರಿಯೆ
ರೈಲಿನಲ್ಲಿ ಹಾಡುತ್ತಿರುವ ಈ ಹಿರಿಯರು
Follow us
| Updated By: ಶ್ರೀದೇವಿ ಕಳಸದ

Updated on:Dec 10, 2022 | 1:06 PM

Viral Video : ರೈಲು ತನ್ನ ಪಾಡಿಗೆ ತಾನು ಚಲಿಸುತ್ತಿರುವಾಗ ಪ್ರಯಾಣಿಕರು ತಮ್ಮ ಜಗತ್ತಿನಲ್ಲಿ ಇರುವಾಗ ಹೀಗೆ ಒಂದುಹಾಡು ತೇಲಿಬಂದರೆ ಹೇಗಿರುತ್ತದೆ? ಈ ವೃದ್ಧರು ಜುಬಿನ್​ ನೌಟಿಯಾಲ್ ಅವರ ‘ತುಮ್​ ಹೀ ಆನಾ’ ಎಂಬ ಚಿತ್ರಗೀತೆಯನ್ನು ಹಾಡಿದ್ದಾರೆ. ಅಲ್ಲಿದ್ದವರೆಲ್ಲ ಇವರೊಂದಿಗೆ ಗುನಗುನಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋ ಅನ್ನು 1 ಮಿಲಿಯನ್​ಗಿಂತಲೂ ಹೆಚ್ಚು ಜನ ನೋಡಿದ್ದಾರೆ. ಸುಮಾರು 14.5 ಲಕ್ಷ ಜನ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Sneha Gangaram Gharat (@thesnehagharat)

ಈ ವಿಡಿಯೋ ಅನ್ನು ಸ್ನೇಹಾ ಗಂಗಾರಾಮ್ ಘರತ್ ಎನ್ನುವವರು ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್ ಮಾಡಿದ್ದಾರೆ. ಈ ವಯಸ್ಸಿನಲ್ಲಿಯೂ ಅವರು ಹೀಗೆ ಹಾಡುತ್ತಿದ್ದಾರೆ ಎಂದರೆ ಅವರಿಗೆ ಸಂತೋಷದ ಗುಟ್ಟು ತಿಳಿದಿದೆ ಎನ್ನುತ್ತಿದ್ದಾರೆ ನೆಟ್ಟಿಗರು. 2019ರಲ್ಲಿ ಬಿಡುಗಡೆಯಾದ ಮಿಲಾಪ್​ ಝವೇರಿ ನಿರ್ದೇಶನದ ‘ಮರ​ಜಾಂವಾ’ ಸಿನೆಮಾದ ಹಾಡು ಇದಾಗಿದೆ. ಈ ಹಾಡಿನ ಸಾಹಿತ್ಯ ಬರೆದ ಕುನಾಲ್​ ವರ್ಮಾ ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ. ನನ್ನ ಸಾಲುಗಳಿಗೆ ಇಷ್ಟೊಂದು ಪ್ರೀತಿಯನ್ನು ಧಾರೆ ಎರೆದಿದ್ದಕ್ಕೆ ನಿಮಗೆ ಧನ್ಯವಾದ ಎಂದಿದ್ದಾರೆ.

ಅಜ್ಜನಿಗೆ ಹಳೆಯ ದಿನಗಳ ನೆನಪು ಕಾಡುತ್ತಿದೆ ಅನ್ನಿಸುತ್ತದೆ ಎಂದಿದ್ದಾರೆ ಒಬ್ಬರು. ಇವರಿಗೆ ಯಾವುದೋ ಹಳೆಯ ನೋವು ಬಾಧಿಸುತ್ತಿದೆ ಎನ್ನಿಸುತ್ತಿದೆ ಎಂದಿದ್ದಾರೆ ಮತ್ತೊಬ್ಬರು. ಬಹಳ ಚೆನ್ನಾಗಿ ಹಾಡಿದ್ದೀರಿ ಅಜ್ಜ ಎಂದು ಅನೇಕರು ಹೇಳಿದ್ದಾರೆ.

ಈ ಹಾಡನ್ನು ಕೇಳಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:03 pm, Sat, 10 December 22

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’