AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠಾಣ್​ ಸಿನೆಮಾದ ಹಾಡಿಗೆ ಈ ಹಿರಿಯ ಮಹಿಳೆ ಹೆಜ್ಜೆ ಹಾಕಿದ್ದಕ್ಕೆ ನೆಟ್ಟಿಗರು ಫಿದಾ

Pathaan : ಈ ವಯಸ್ಸಿನಲ್ಲಿಯೂ ನೀವು ಈ ಪೀಳಿಗೆಯ ಹಾಡಿಗೆ ಉತ್ಸಾಹದಿಂದ ಮತ್ತು ದೀಪಿಕಾ, ಶಾರುಖ್​ ಹಾಕಿದ ಪಟ್ಟುಗಳನ್ನೇ ಅನುಕರಿಸಿದ್ದೀರಲ್ಲ, ಇದು ಅದ್ಭುತ! ಈ ಶಕ್ತಿ ನಿಮ್ಮಲ್ಲಿ ಹೀಗೇ ಇರಲಿ ಎನ್ನುತ್ತಿದ್ದಾರೆ ನೆಟ್ಟಿಗರು.

ಪಠಾಣ್​ ಸಿನೆಮಾದ ಹಾಡಿಗೆ ಈ ಹಿರಿಯ ಮಹಿಳೆ ಹೆಜ್ಜೆ ಹಾಕಿದ್ದಕ್ಕೆ ನೆಟ್ಟಿಗರು ಫಿದಾ
ಪಠಾಣ್​ ಸಿನೆಮಾದ ಹಾಡಿಗೆ ಹೆಜ್ಜೆ ಹಾಕುತ್ತಿರುವ ಹಿರಿಯ ಮಹಿಳೆ
TV9 Web
| Edited By: ಶ್ರೀದೇವಿ ಕಳಸದ|

Updated on: Dec 30, 2022 | 5:01 PM

Share

Viral Video : ಈಗೇನಿದ್ದರೂ ಪಠಾಣ್​ ಸಿನೆಮಾದ ರಂಗ್​. ಸಾಮಾಜಿಕ ಜಾಲತಾಣದಲ್ಲಿ ಈ ಸಿನೆಮಾದ ಹಾಡುಗಳಿಗೆ ಜಗತ್ತಿನಾದ್ಯಂತ ಜನ ರೀಲ್ಸ್ ಮಾಡಿ ಅಪ್​ಲೋಡ್ ಮಾಡುತ್ತಿದ್ದಾರೆ. ಶಾರುಖ್​ಖಾನ್​, ದೀಪಿಕಾ ಪಡುಕೋಣೆ ನಟಿಸಿದ ಈ ಸಿನೆಮಾದ ಝೂಮ್​ ಜೋ ಟೈಟಲ್​ ಟ್ರ್ಯಾಕ್​ಗೆ ಹಿರಿಯ ಮಹಿಳೆಯೊಬ್ಬರ ಹೆಜ್ಜೆ ಹಾಕಿದ ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಡಿಯೋ ಅನ್ನು ಈಗಾಗಲೇ ಲಕ್ಷಗಟ್ಟಲೆ ಜನ ನೋಡಿದ್ದಾರೆ. ಸುಮಾರು 50,000 ಜನರು ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Saj khan (@saj.khan.2310)

ಡಿಸೆಂಬರ್ 22 ರಂದು ಪಠಾಣ್​ ಸಿನೆಮಾದ ಝೂಮೇ ಜೋ ಹಾಡು ಬಿಡುಗಡೆಯಾಗಿದೆ. ಈ ಹಾಡಿಗೆ ರಾಗ ಸಂಯೋಜಿಸಿದ್ದು ವಿಶಾಲ್ ಮತ್ತು ಶೇಖರ್. ಇದರ ಸಾಹಿತ್ಯ ಕುಮಾರ್. ಹಾಡಿದವರು ಅರಿಜಿತ್ ಸಿಂಗ್, ಸುಕೃತಿ ಕಾಕರ್, ವಿಶಾಲ್ ಮತ್ತು ಶೇಖರ್.

ಇದೀಗ ಈ ಮಹಿಳೆಯ ನೃತ್ಯವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಈ ಚಳಿಯಲ್ಲಿ ಅವರು ಈ ಹಾಡಿಗೆ ಅತ್ಯುತ್ಸಾಹದಿಂದ ಹೆಜ್ಜೆ ಹಾಕುವುದನ್ನು ನೋಡಿ ಅಚ್ಚರಿಗೆ ಒಳಗಾಗುತ್ತಿದ್ದಾರೆ. ದೀಪಿಕಾ ಮತ್ತು ಶಾರುಖ್​ಖಾನ್​ ವರ ಹೆಜ್ಜೆಗಳನ್ನು ಸರಿಯಾಗಿ ಅನುಕರಿಸಿದ್ದೀರಿ ಎಂದಿದ್ಧಾರೆ ಒಬ್ಬರು. ಈ ವಯಸ್ಸಿನವರು ಇಂಥ ಹಾಡುಗಳಿಗೆ ನರ್ತಿಸುವುದು ಅಪರೂಪ. ಇವರಲ್ಲಿರುವ ಶಕ್ತಿ ಹೀಗೇ ಇರಲಿ ದೇವರೇ ಎಂದು ಮತ್ತೊಬ್ಬರು ಪ್ರತಿಕ್ರಿಯಸಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ