AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾನಿರುವುದೇ ನಿನಗಾಗಿ ಎನ್ನುತ್ತಿದ್ದಾರೆ ಈ ಅಜ್ಜ

Caring Husband : ಈ ಅಜ್ಜ ಅಜ್ಜಿಗೆ ತಲೆ ಬಾಚುವ ಈ ವಿಡಿಯೋವನ್ನು 2 ಮಿಲಿಯನ್​ ನೆಟ್ಟಿಗರು ನೋಡಿ ಭಾವುಕರಾಗಿದ್ದಾರೆ.

Viral Video: ನಾನಿರುವುದೇ ನಿನಗಾಗಿ ಎನ್ನುತ್ತಿದ್ದಾರೆ ಈ ಅಜ್ಜ
ನನಗೆಂಥ ನಾಚಿಕೆ ನನ್ನ ಹೆಂಡತಿ ತಲೆಬಾಚಲು...
TV9 Web
| Edited By: |

Updated on:Aug 16, 2022 | 5:14 PM

Share

Viral Video: ಪ್ರೀತಿಯ ಸ್ವರೂಪಗಳು ಅನೇಕ. ಸದ್ಯ ಈ ವಿಡಿಯೋದಲ್ಲಿರುವ ದೃಶ್ಯವನ್ನು ನೋಡಿದ ನೆಟ್ಟಿಗರು ಇದೇ ನಿಜವಾದ ಪ್ರೀತಿ ಎನ್ನುತ್ತಿದ್ದಾರೆ. ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತನ್ನ ಪತ್ನಿಯ ತಲೆಗೂದಲನ್ನು ಬಾಚುತ್ತಿದ್ದಾರೆ ಈ ವೃದ್ಧ. ಈ ವಿಡಿಯೋ ನೋಡಿದ ಲಕ್ಷಾಂತರ ನೆಟ್ಟಿಗರು ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. 2 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆಗೆ ಒಳಪಟ್ಟ ಈ ವಿಡಿಯೋವನ್ನು ಈತನಕ ಸುಮಾರು 2.9 ಲಕ್ಷ ನೆಟ್ಟಿಗರು ಇಷ್ಟಪಟ್ಟಿದ್ದಾರೆ. RVCJ ಮೀಡಿಯಾ ಇನ್​ಸ್ಟಾಗ್ರಾಂನಲ್ಲಿ ಈ ಪೋಸ್ಟ್ ಹಂಚಿಕೊಂಡಿದೆ. ಮೈಯ್ಯಕಾವನ್ನು ಕಳೆದುಕೊಂಡು ಉಳಿಯುವ ಇಂಥ ಸಂಗಾತ ಅಪರೂಪವೇ. ಇಲ್ಲಿ ಬೇಕಿರುವುದು ಕಾಳಜಿ, ಅತಃಕರಣ.

View this post on Instagram
ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

A post shared by RVCJ Media (@rvcjinsta)

ಜೋಡಿಗಳಲ್ಲಿ ವಯಸ್ಸಾದಂತೆ ಅವಲಂಬನೆ ಹೆಚ್ಚುವುದು ಒಂದೆಡೆಯಾದರೆ, ವೃದ್ಧಾಪ್ಯದ ಸಮಸ್ಯೆಗಳನ್ನು ಸೈರಣೆ ಮಾಡಿಕೊಂಡು ಪರಸ್ಪರ ಸಮಾಧಾನದಿಂದ ಬದುಕುವುದು ಸವಾಲೇ ಸರಿ. ಇದು ಕೆಲ ಜೋಡಿಗಳಿಗೆ ಮಾತ್ರ ಸಾಧ್ಯವಾಗುತ್ತದೆ. ಈ ಆಪ್ತತೆ ನಿಮ್ಮನ್ನು ಆರ್ದ್ರಗೊಳಿಸಿರಲು ಸಾಕು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:10 pm, Tue, 16 August 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ