AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾನಿರುವುದೇ ನಿನಗಾಗಿ ಎನ್ನುತ್ತಿದ್ದಾರೆ ಈ ಅಜ್ಜ

Caring Husband : ಈ ಅಜ್ಜ ಅಜ್ಜಿಗೆ ತಲೆ ಬಾಚುವ ಈ ವಿಡಿಯೋವನ್ನು 2 ಮಿಲಿಯನ್​ ನೆಟ್ಟಿಗರು ನೋಡಿ ಭಾವುಕರಾಗಿದ್ದಾರೆ.

Viral Video: ನಾನಿರುವುದೇ ನಿನಗಾಗಿ ಎನ್ನುತ್ತಿದ್ದಾರೆ ಈ ಅಜ್ಜ
ನನಗೆಂಥ ನಾಚಿಕೆ ನನ್ನ ಹೆಂಡತಿ ತಲೆಬಾಚಲು...
TV9 Web
| Edited By: |

Updated on:Aug 16, 2022 | 5:14 PM

Share

Viral Video: ಪ್ರೀತಿಯ ಸ್ವರೂಪಗಳು ಅನೇಕ. ಸದ್ಯ ಈ ವಿಡಿಯೋದಲ್ಲಿರುವ ದೃಶ್ಯವನ್ನು ನೋಡಿದ ನೆಟ್ಟಿಗರು ಇದೇ ನಿಜವಾದ ಪ್ರೀತಿ ಎನ್ನುತ್ತಿದ್ದಾರೆ. ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತನ್ನ ಪತ್ನಿಯ ತಲೆಗೂದಲನ್ನು ಬಾಚುತ್ತಿದ್ದಾರೆ ಈ ವೃದ್ಧ. ಈ ವಿಡಿಯೋ ನೋಡಿದ ಲಕ್ಷಾಂತರ ನೆಟ್ಟಿಗರು ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. 2 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆಗೆ ಒಳಪಟ್ಟ ಈ ವಿಡಿಯೋವನ್ನು ಈತನಕ ಸುಮಾರು 2.9 ಲಕ್ಷ ನೆಟ್ಟಿಗರು ಇಷ್ಟಪಟ್ಟಿದ್ದಾರೆ. RVCJ ಮೀಡಿಯಾ ಇನ್​ಸ್ಟಾಗ್ರಾಂನಲ್ಲಿ ಈ ಪೋಸ್ಟ್ ಹಂಚಿಕೊಂಡಿದೆ. ಮೈಯ್ಯಕಾವನ್ನು ಕಳೆದುಕೊಂಡು ಉಳಿಯುವ ಇಂಥ ಸಂಗಾತ ಅಪರೂಪವೇ. ಇಲ್ಲಿ ಬೇಕಿರುವುದು ಕಾಳಜಿ, ಅತಃಕರಣ.

View this post on Instagram
ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

A post shared by RVCJ Media (@rvcjinsta)

ಜೋಡಿಗಳಲ್ಲಿ ವಯಸ್ಸಾದಂತೆ ಅವಲಂಬನೆ ಹೆಚ್ಚುವುದು ಒಂದೆಡೆಯಾದರೆ, ವೃದ್ಧಾಪ್ಯದ ಸಮಸ್ಯೆಗಳನ್ನು ಸೈರಣೆ ಮಾಡಿಕೊಂಡು ಪರಸ್ಪರ ಸಮಾಧಾನದಿಂದ ಬದುಕುವುದು ಸವಾಲೇ ಸರಿ. ಇದು ಕೆಲ ಜೋಡಿಗಳಿಗೆ ಮಾತ್ರ ಸಾಧ್ಯವಾಗುತ್ತದೆ. ಈ ಆಪ್ತತೆ ನಿಮ್ಮನ್ನು ಆರ್ದ್ರಗೊಳಿಸಿರಲು ಸಾಕು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:10 pm, Tue, 16 August 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​