AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : 42 ವರ್ಷಗಳ ನಂತರ ಸಿನೆಮಾ ನೋಡಲು ಥಿಯೇಟರಿಗೆ ಬಂದ ಈ ಅಜ್ಜ

Grandfather Visits Theatre : ಹೀಗೆ ನೀವೂ ಒಮ್ಮೆ ಥಿಯೇಟರ್​ಗೆ ನಿಮ್ಮ ಅಜ್ಜ ಅಜ್ಜಿಯರನ್ನು ಸಿನೆಮಾ ನೋಡಲು ಕರೆತಂದರೆ ಹೇಗಿದ್ದೀತು? 6 ಲಕ್ಷ ನೆಟ್ಟಿಗರು ಮೊಮ್ಮಗನಿಗೆ ಶಭಾಷ್ ಎಂದಿದ್ದಾರೆ.

Viral Video : 42 ವರ್ಷಗಳ ನಂತರ ಸಿನೆಮಾ ನೋಡಲು ಥಿಯೇಟರಿಗೆ ಬಂದ ಈ ಅಜ್ಜ
ಮೊಮ್ಮಗನೊಂದಿಗೆ ಥಿಯೇಟರಿಗೆ ಬಂದ ಅಜ್ಜ
TV9 Web
| Edited By: ಶ್ರೀದೇವಿ ಕಳಸದ|

Updated on: Aug 26, 2022 | 4:34 PM

Share

Viral Video: ಅಜ್ಜ ಅಜ್ಜಿಯರಿಂದ ಸುತ್ತುವರೆದಿರುವ ಈಗಿನ ಪೀಳಿಗೆಯು ತಮ್ಮನ್ನು ಅದೃಷ್ಟವಂತರೆಂದೇ ಪರಿಗಣಿಸಬೇಕು, ಹಾಗಿದೆ ಇಂದಿನ ಪರಿಸ್ಥಿತಿ. ಇಲ್ಲೊಬ್ಬ ವ್ಯಕ್ತಿ ತನ್ನ ಅಜ್ಜನನ್ನು 42 ವರ್ಷಗಳ ನಂತರ ಸಿನೆಮಾ ಥಿಯೇಟರಿಗೆ ಕರೆದುಕೊಂಡು ಬಂದ ವಿಡಿಯೋ ವೈರಲ್ ಆಗಿದೆ. ಡಾ. ದೀಪಕ್ ಅಂಜನಾ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಅಜ್ಜ ಸಾಂಪ್ರದಾಯಿಕ ಧೋತಿ, ಪೇಟಾ ಧರಿಸಿ ಎಸ್ಕಲೇಟರ್ ಮೇಲೆ ಏರಿಬರುತ್ತಾರೆ. ಆರಾಮಾಗಿ ಮಾಲ್​ ಅನ್ನು ಓಡಾಡಿಕೊಂಡು ಗಮನಿಸುತ್ತಾರೆ. ನಂತರ ಸಿನೆಮಾ ಥಿಯೇಟರ್ ಒಳಗೆ ಬರುತ್ತಾರೆ.

ಆರು ಲಕ್ಷ ನೆಟ್ಟಿಗರು ಈ ವಿಡಿಯೋ ನೋಡಿದ್ದಾರೆ. ಖಂಡಿತ ಅವರಿಗೆ ಅನ್ನಿಸಲು ಸಾಕು, ನಮ್ಮ ಅಜ್ಜ ಅಜ್ಜಿಯರನ್ನೂ ಹೀಗೆ ಥಿಯೇಟರ್​ಗೆ ಒಮ್ಮೆಯಾದರೂ ಕರೆತರಬೇಕೆಂದು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ