AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : 42 ವರ್ಷಗಳ ನಂತರ ಸಿನೆಮಾ ನೋಡಲು ಥಿಯೇಟರಿಗೆ ಬಂದ ಈ ಅಜ್ಜ

Grandfather Visits Theatre : ಹೀಗೆ ನೀವೂ ಒಮ್ಮೆ ಥಿಯೇಟರ್​ಗೆ ನಿಮ್ಮ ಅಜ್ಜ ಅಜ್ಜಿಯರನ್ನು ಸಿನೆಮಾ ನೋಡಲು ಕರೆತಂದರೆ ಹೇಗಿದ್ದೀತು? 6 ಲಕ್ಷ ನೆಟ್ಟಿಗರು ಮೊಮ್ಮಗನಿಗೆ ಶಭಾಷ್ ಎಂದಿದ್ದಾರೆ.

Viral Video : 42 ವರ್ಷಗಳ ನಂತರ ಸಿನೆಮಾ ನೋಡಲು ಥಿಯೇಟರಿಗೆ ಬಂದ ಈ ಅಜ್ಜ
ಮೊಮ್ಮಗನೊಂದಿಗೆ ಥಿಯೇಟರಿಗೆ ಬಂದ ಅಜ್ಜ
TV9 Web
| Edited By: ಶ್ರೀದೇವಿ ಕಳಸದ|

Updated on: Aug 26, 2022 | 4:34 PM

Share

Viral Video: ಅಜ್ಜ ಅಜ್ಜಿಯರಿಂದ ಸುತ್ತುವರೆದಿರುವ ಈಗಿನ ಪೀಳಿಗೆಯು ತಮ್ಮನ್ನು ಅದೃಷ್ಟವಂತರೆಂದೇ ಪರಿಗಣಿಸಬೇಕು, ಹಾಗಿದೆ ಇಂದಿನ ಪರಿಸ್ಥಿತಿ. ಇಲ್ಲೊಬ್ಬ ವ್ಯಕ್ತಿ ತನ್ನ ಅಜ್ಜನನ್ನು 42 ವರ್ಷಗಳ ನಂತರ ಸಿನೆಮಾ ಥಿಯೇಟರಿಗೆ ಕರೆದುಕೊಂಡು ಬಂದ ವಿಡಿಯೋ ವೈರಲ್ ಆಗಿದೆ. ಡಾ. ದೀಪಕ್ ಅಂಜನಾ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಅಜ್ಜ ಸಾಂಪ್ರದಾಯಿಕ ಧೋತಿ, ಪೇಟಾ ಧರಿಸಿ ಎಸ್ಕಲೇಟರ್ ಮೇಲೆ ಏರಿಬರುತ್ತಾರೆ. ಆರಾಮಾಗಿ ಮಾಲ್​ ಅನ್ನು ಓಡಾಡಿಕೊಂಡು ಗಮನಿಸುತ್ತಾರೆ. ನಂತರ ಸಿನೆಮಾ ಥಿಯೇಟರ್ ಒಳಗೆ ಬರುತ್ತಾರೆ.

ಆರು ಲಕ್ಷ ನೆಟ್ಟಿಗರು ಈ ವಿಡಿಯೋ ನೋಡಿದ್ದಾರೆ. ಖಂಡಿತ ಅವರಿಗೆ ಅನ್ನಿಸಲು ಸಾಕು, ನಮ್ಮ ಅಜ್ಜ ಅಜ್ಜಿಯರನ್ನೂ ಹೀಗೆ ಥಿಯೇಟರ್​ಗೆ ಒಮ್ಮೆಯಾದರೂ ಕರೆತರಬೇಕೆಂದು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ