AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : 42 ವರ್ಷಗಳ ನಂತರ ಸಿನೆಮಾ ನೋಡಲು ಥಿಯೇಟರಿಗೆ ಬಂದ ಈ ಅಜ್ಜ

Grandfather Visits Theatre : ಹೀಗೆ ನೀವೂ ಒಮ್ಮೆ ಥಿಯೇಟರ್​ಗೆ ನಿಮ್ಮ ಅಜ್ಜ ಅಜ್ಜಿಯರನ್ನು ಸಿನೆಮಾ ನೋಡಲು ಕರೆತಂದರೆ ಹೇಗಿದ್ದೀತು? 6 ಲಕ್ಷ ನೆಟ್ಟಿಗರು ಮೊಮ್ಮಗನಿಗೆ ಶಭಾಷ್ ಎಂದಿದ್ದಾರೆ.

Viral Video : 42 ವರ್ಷಗಳ ನಂತರ ಸಿನೆಮಾ ನೋಡಲು ಥಿಯೇಟರಿಗೆ ಬಂದ ಈ ಅಜ್ಜ
ಮೊಮ್ಮಗನೊಂದಿಗೆ ಥಿಯೇಟರಿಗೆ ಬಂದ ಅಜ್ಜ
TV9 Web
| Edited By: ಶ್ರೀದೇವಿ ಕಳಸದ|

Updated on: Aug 26, 2022 | 4:34 PM

Share

Viral Video: ಅಜ್ಜ ಅಜ್ಜಿಯರಿಂದ ಸುತ್ತುವರೆದಿರುವ ಈಗಿನ ಪೀಳಿಗೆಯು ತಮ್ಮನ್ನು ಅದೃಷ್ಟವಂತರೆಂದೇ ಪರಿಗಣಿಸಬೇಕು, ಹಾಗಿದೆ ಇಂದಿನ ಪರಿಸ್ಥಿತಿ. ಇಲ್ಲೊಬ್ಬ ವ್ಯಕ್ತಿ ತನ್ನ ಅಜ್ಜನನ್ನು 42 ವರ್ಷಗಳ ನಂತರ ಸಿನೆಮಾ ಥಿಯೇಟರಿಗೆ ಕರೆದುಕೊಂಡು ಬಂದ ವಿಡಿಯೋ ವೈರಲ್ ಆಗಿದೆ. ಡಾ. ದೀಪಕ್ ಅಂಜನಾ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಅಜ್ಜ ಸಾಂಪ್ರದಾಯಿಕ ಧೋತಿ, ಪೇಟಾ ಧರಿಸಿ ಎಸ್ಕಲೇಟರ್ ಮೇಲೆ ಏರಿಬರುತ್ತಾರೆ. ಆರಾಮಾಗಿ ಮಾಲ್​ ಅನ್ನು ಓಡಾಡಿಕೊಂಡು ಗಮನಿಸುತ್ತಾರೆ. ನಂತರ ಸಿನೆಮಾ ಥಿಯೇಟರ್ ಒಳಗೆ ಬರುತ್ತಾರೆ.

ಆರು ಲಕ್ಷ ನೆಟ್ಟಿಗರು ಈ ವಿಡಿಯೋ ನೋಡಿದ್ದಾರೆ. ಖಂಡಿತ ಅವರಿಗೆ ಅನ್ನಿಸಲು ಸಾಕು, ನಮ್ಮ ಅಜ್ಜ ಅಜ್ಜಿಯರನ್ನೂ ಹೀಗೆ ಥಿಯೇಟರ್​ಗೆ ಒಮ್ಮೆಯಾದರೂ ಕರೆತರಬೇಕೆಂದು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು