AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಉಚಿತವಾಗಿ ಪ್ರಯಾಣಿಸಲಾರೆ’ ಬಸ್​ ಕಂಡಕ್ಟರ್​ ಜೊತೆ ಜಗಳಕ್ಕಿಳಿದ ತಮಿಳುನಾಡಿನ ಈ ವೃದ್ಧೆ

Tamilnadu : ವೈಟ್​ ಬೋರ್ಡ್​ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಇದ್ದರೂ ಚೆನ್ನೈನ ವೃದ್ಧೆ ಮಾತ್ರ 15 ರೂಪಾಯಿ ಕೊಟ್ಟು ಕಂಡಕ್ಟರ್​ನಿಂದ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ.

‘ನಾನು ಉಚಿತವಾಗಿ ಪ್ರಯಾಣಿಸಲಾರೆ’ ಬಸ್​ ಕಂಡಕ್ಟರ್​ ಜೊತೆ ಜಗಳಕ್ಕಿಳಿದ ತಮಿಳುನಾಡಿನ ಈ ವೃದ್ಧೆ
ಉಚಿತವಾಗಿ ಪ್ರಯಾಣಿಸಲಾರೆ ಎನ್ನುತ್ತಿರುವ ಹಿರಿಯ ಮಹಿಳೆ
ಶ್ರೀದೇವಿ ಕಳಸದ
|

Updated on: Sep 30, 2022 | 11:36 AM

Share

Viral : ಹಣ ಉಳಿದರೆ ಸಾಕು ಎಂದು ಸೋಗು ಹಾಕಿಕೊಂಡು ಉಚಿತವಾಗಿ ಪ್ರಯಾಣಿಸಲು ನೆಪ ಹುಡುಕುವ ಮತ್ತು ಅರ್ಹತೆ ಇಲ್ಲದಿದ್ದರೂ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳುವ ಸಾಕಷ್ಟು ಮಂದಿ ನಮ್ಮ ನಡುವೆ ಇದ್ದಾರೆ. ಆದರೆ, ತಮಿಳುನಾಡಿನ ಈ ವೃದ್ಧೆ ಮಾತ್ರ ಎಲ್ಲರ ಮಧ್ಯೆ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ತಮಿಳುನಾಡು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಈ ವೃದ್ಧೆ ನಿರಾಕರಿಸಿದ ಸಂಗತಿ ವೈರಲ್ ಆಗಿದೆ. ಮಧುಕರೈ ಮತ್ತು ಪಾಲತುರೈ ಮಧ್ಯೆ ಸಂಚರಿಸುವ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ವೃದ್ದೆ ಕಂಡಕ್ಟರ್ ಜೊತೆ ಸಂಭಾಷಿಸುತ್ತಿರುವ ವಿಡಿಯೋ ಚಿತ್ರೀಕರಿಸಿದ್ದಾರೆ. ಬಸ್ ಟಿಕೆಟ್‌ಗಾಗಿ ಬೇಡಿಕೆ ಇಡುವ ಈ ವೃದ್ಧೆ ಕಂಡಕ್ಟರ್ ಜೊತೆ ಅಕ್ಷರಶಃ ಜಗಳಕ್ಕಿಳಿಸಿದ್ದಾರೆ. ‘ನಾನು ಓಸಿಯಾಗಿ ಓಡಾಡಲು ಇಚ್ಛಿಸುವುದಿಲ್ಲ (ಉಚಿತವಾಗಿ ಪ್ರಯಾಣಿಸುವುದಿಲ್ಲ)’ ಎನ್ನುವುದು ಅವರ ಜಗಳದ ಮುಖ್ಯಾಂಶ.

ಚುನಾವಣೆ ಹಿನ್ನೆಲೆಯಲ್ಲಿ ಡಿಎಂಕೆ ಪಕ್ಷವು, ತಮಿಳುನಾಡಿನ ವೈಟ್​ ಬೋರ್ಡ್​ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ ಎನ್ನುವುದನ್ನು ಇಲ್ಲಿ ಗಮನಿಸಬೇಕಾದ ಅಂಶ. ಈ ಹಿನ್ನೆಲೆಯಲ್ಲಿ ಕಂಡಕ್ಟರ್ ಈ ವೃದ್ಧೆಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಆದರೆ ಈಕೆ ಅದನ್ನು ನಿರಾಕರಿಸಿ ಟಿಕೆಟ್ ಕೊಡಲೇಬೇಕೆಂದು ಒತ್ತಡ ಹೇರಿದ್ಧಾರೆ.

ಉಪಾಯಗಾಣದ ಕಂಡಕ್ಟರ್ ಕೊನೆಗೆ ಪ್ರಯಾಣ ದರ ರೂ. 15 ಸ್ವೀಕರಿಸಿ ವೃದ್ಧೆಗೆ ಟಿಕೆಟ್​ ನೀಡಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್