AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಉಚಿತವಾಗಿ ಪ್ರಯಾಣಿಸಲಾರೆ’ ಬಸ್​ ಕಂಡಕ್ಟರ್​ ಜೊತೆ ಜಗಳಕ್ಕಿಳಿದ ತಮಿಳುನಾಡಿನ ಈ ವೃದ್ಧೆ

Tamilnadu : ವೈಟ್​ ಬೋರ್ಡ್​ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಇದ್ದರೂ ಚೆನ್ನೈನ ವೃದ್ಧೆ ಮಾತ್ರ 15 ರೂಪಾಯಿ ಕೊಟ್ಟು ಕಂಡಕ್ಟರ್​ನಿಂದ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ.

‘ನಾನು ಉಚಿತವಾಗಿ ಪ್ರಯಾಣಿಸಲಾರೆ’ ಬಸ್​ ಕಂಡಕ್ಟರ್​ ಜೊತೆ ಜಗಳಕ್ಕಿಳಿದ ತಮಿಳುನಾಡಿನ ಈ ವೃದ್ಧೆ
ಉಚಿತವಾಗಿ ಪ್ರಯಾಣಿಸಲಾರೆ ಎನ್ನುತ್ತಿರುವ ಹಿರಿಯ ಮಹಿಳೆ
ಶ್ರೀದೇವಿ ಕಳಸದ
|

Updated on: Sep 30, 2022 | 11:36 AM

Share

Viral : ಹಣ ಉಳಿದರೆ ಸಾಕು ಎಂದು ಸೋಗು ಹಾಕಿಕೊಂಡು ಉಚಿತವಾಗಿ ಪ್ರಯಾಣಿಸಲು ನೆಪ ಹುಡುಕುವ ಮತ್ತು ಅರ್ಹತೆ ಇಲ್ಲದಿದ್ದರೂ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳುವ ಸಾಕಷ್ಟು ಮಂದಿ ನಮ್ಮ ನಡುವೆ ಇದ್ದಾರೆ. ಆದರೆ, ತಮಿಳುನಾಡಿನ ಈ ವೃದ್ಧೆ ಮಾತ್ರ ಎಲ್ಲರ ಮಧ್ಯೆ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ತಮಿಳುನಾಡು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಈ ವೃದ್ಧೆ ನಿರಾಕರಿಸಿದ ಸಂಗತಿ ವೈರಲ್ ಆಗಿದೆ. ಮಧುಕರೈ ಮತ್ತು ಪಾಲತುರೈ ಮಧ್ಯೆ ಸಂಚರಿಸುವ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ವೃದ್ದೆ ಕಂಡಕ್ಟರ್ ಜೊತೆ ಸಂಭಾಷಿಸುತ್ತಿರುವ ವಿಡಿಯೋ ಚಿತ್ರೀಕರಿಸಿದ್ದಾರೆ. ಬಸ್ ಟಿಕೆಟ್‌ಗಾಗಿ ಬೇಡಿಕೆ ಇಡುವ ಈ ವೃದ್ಧೆ ಕಂಡಕ್ಟರ್ ಜೊತೆ ಅಕ್ಷರಶಃ ಜಗಳಕ್ಕಿಳಿಸಿದ್ದಾರೆ. ‘ನಾನು ಓಸಿಯಾಗಿ ಓಡಾಡಲು ಇಚ್ಛಿಸುವುದಿಲ್ಲ (ಉಚಿತವಾಗಿ ಪ್ರಯಾಣಿಸುವುದಿಲ್ಲ)’ ಎನ್ನುವುದು ಅವರ ಜಗಳದ ಮುಖ್ಯಾಂಶ.

ಚುನಾವಣೆ ಹಿನ್ನೆಲೆಯಲ್ಲಿ ಡಿಎಂಕೆ ಪಕ್ಷವು, ತಮಿಳುನಾಡಿನ ವೈಟ್​ ಬೋರ್ಡ್​ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ ಎನ್ನುವುದನ್ನು ಇಲ್ಲಿ ಗಮನಿಸಬೇಕಾದ ಅಂಶ. ಈ ಹಿನ್ನೆಲೆಯಲ್ಲಿ ಕಂಡಕ್ಟರ್ ಈ ವೃದ್ಧೆಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಆದರೆ ಈಕೆ ಅದನ್ನು ನಿರಾಕರಿಸಿ ಟಿಕೆಟ್ ಕೊಡಲೇಬೇಕೆಂದು ಒತ್ತಡ ಹೇರಿದ್ಧಾರೆ.

ಉಪಾಯಗಾಣದ ಕಂಡಕ್ಟರ್ ಕೊನೆಗೆ ಪ್ರಯಾಣ ದರ ರೂ. 15 ಸ್ವೀಕರಿಸಿ ವೃದ್ಧೆಗೆ ಟಿಕೆಟ್​ ನೀಡಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!