AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಉಚಿತವಾಗಿ ಪ್ರಯಾಣಿಸಲಾರೆ’ ಬಸ್​ ಕಂಡಕ್ಟರ್​ ಜೊತೆ ಜಗಳಕ್ಕಿಳಿದ ತಮಿಳುನಾಡಿನ ಈ ವೃದ್ಧೆ

Tamilnadu : ವೈಟ್​ ಬೋರ್ಡ್​ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಇದ್ದರೂ ಚೆನ್ನೈನ ವೃದ್ಧೆ ಮಾತ್ರ 15 ರೂಪಾಯಿ ಕೊಟ್ಟು ಕಂಡಕ್ಟರ್​ನಿಂದ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ.

‘ನಾನು ಉಚಿತವಾಗಿ ಪ್ರಯಾಣಿಸಲಾರೆ’ ಬಸ್​ ಕಂಡಕ್ಟರ್​ ಜೊತೆ ಜಗಳಕ್ಕಿಳಿದ ತಮಿಳುನಾಡಿನ ಈ ವೃದ್ಧೆ
ಉಚಿತವಾಗಿ ಪ್ರಯಾಣಿಸಲಾರೆ ಎನ್ನುತ್ತಿರುವ ಹಿರಿಯ ಮಹಿಳೆ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Sep 30, 2022 | 11:36 AM

Share

Viral : ಹಣ ಉಳಿದರೆ ಸಾಕು ಎಂದು ಸೋಗು ಹಾಕಿಕೊಂಡು ಉಚಿತವಾಗಿ ಪ್ರಯಾಣಿಸಲು ನೆಪ ಹುಡುಕುವ ಮತ್ತು ಅರ್ಹತೆ ಇಲ್ಲದಿದ್ದರೂ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳುವ ಸಾಕಷ್ಟು ಮಂದಿ ನಮ್ಮ ನಡುವೆ ಇದ್ದಾರೆ. ಆದರೆ, ತಮಿಳುನಾಡಿನ ಈ ವೃದ್ಧೆ ಮಾತ್ರ ಎಲ್ಲರ ಮಧ್ಯೆ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ತಮಿಳುನಾಡು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಈ ವೃದ್ಧೆ ನಿರಾಕರಿಸಿದ ಸಂಗತಿ ವೈರಲ್ ಆಗಿದೆ. ಮಧುಕರೈ ಮತ್ತು ಪಾಲತುರೈ ಮಧ್ಯೆ ಸಂಚರಿಸುವ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ವೃದ್ದೆ ಕಂಡಕ್ಟರ್ ಜೊತೆ ಸಂಭಾಷಿಸುತ್ತಿರುವ ವಿಡಿಯೋ ಚಿತ್ರೀಕರಿಸಿದ್ದಾರೆ. ಬಸ್ ಟಿಕೆಟ್‌ಗಾಗಿ ಬೇಡಿಕೆ ಇಡುವ ಈ ವೃದ್ಧೆ ಕಂಡಕ್ಟರ್ ಜೊತೆ ಅಕ್ಷರಶಃ ಜಗಳಕ್ಕಿಳಿಸಿದ್ದಾರೆ. ‘ನಾನು ಓಸಿಯಾಗಿ ಓಡಾಡಲು ಇಚ್ಛಿಸುವುದಿಲ್ಲ (ಉಚಿತವಾಗಿ ಪ್ರಯಾಣಿಸುವುದಿಲ್ಲ)’ ಎನ್ನುವುದು ಅವರ ಜಗಳದ ಮುಖ್ಯಾಂಶ.

ಚುನಾವಣೆ ಹಿನ್ನೆಲೆಯಲ್ಲಿ ಡಿಎಂಕೆ ಪಕ್ಷವು, ತಮಿಳುನಾಡಿನ ವೈಟ್​ ಬೋರ್ಡ್​ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ ಎನ್ನುವುದನ್ನು ಇಲ್ಲಿ ಗಮನಿಸಬೇಕಾದ ಅಂಶ. ಈ ಹಿನ್ನೆಲೆಯಲ್ಲಿ ಕಂಡಕ್ಟರ್ ಈ ವೃದ್ಧೆಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಆದರೆ ಈಕೆ ಅದನ್ನು ನಿರಾಕರಿಸಿ ಟಿಕೆಟ್ ಕೊಡಲೇಬೇಕೆಂದು ಒತ್ತಡ ಹೇರಿದ್ಧಾರೆ.

ಉಪಾಯಗಾಣದ ಕಂಡಕ್ಟರ್ ಕೊನೆಗೆ ಪ್ರಯಾಣ ದರ ರೂ. 15 ಸ್ವೀಕರಿಸಿ ವೃದ್ಧೆಗೆ ಟಿಕೆಟ್​ ನೀಡಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!