AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇನ್ನುಮುಂದೆ ಕಾಡಿನ ರಾಜ ಆನೆ!?

Lioness : ಯಾಕೆ ನೆಟ್ಟಿಗರು ಕಾಡಿನ ರಾಜ ಆನೆಯಾಗಬೇಕು ಎಂದು ಹೇಳುತ್ತಿರುವುದು? ಒಂದಲ್ಲ ಎರಡಲ್ಲ 14 ಸಿಂಹಿಣಿಯರು ಏನು ಮಾಡುತ್ತವೆ ನೋಡಿ.

Viral Video: ಇನ್ನುಮುಂದೆ ಕಾಡಿನ ರಾಜ ಆನೆ!?
ನಾನೇ ಕಾಡಿನ ರಾಜಾ?!
TV9 Web
| Edited By: ಶ್ರೀದೇವಿ ಕಳಸದ|

Updated on:Aug 29, 2022 | 3:29 PM

Share

Viral Video: ಪ್ರತಿಯೊಂದು ಮಗುವೂ ಕಾಡಿನ ರಾಜ ಸಿಂಹ ಎಂಬುದನ್ನೇ ಓದಿಕೊಂಡು ಬಂದಿದೆ, ಉಳಿದ ಮಕ್ಕಳೂ ಅದನ್ನೇ ಕಲ್ಪಿಸಿಕೊಂಡು, ಇಂಟರ್​ನೆಟ್​ನಲ್ಲಿ ನೋಡಿಕೊಂಡು ಓದುತ್ತಿದ್ದಾರೆ. ಆದರೆ ಇಲ್ಲಿರುವ ಈ ವಿಡಿಯೋ ನೋಡಿ, ನೀವು ಯಾರನ್ನು ಕಾಡಿನ ಹೊಸ ರಾಜನನ್ನಾಗಿಸಲು ತೀರ್ಮಾನಿಸಬಹುದು? ಐಎಫ್‌ಎಸ್ ಅಧಿಕಾರಿ ಸುಸಾಂತ ನಂದಾ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಈ ಹೊಸ ವಿಡಿಯೋ ವೈರಲ್ ಆಗಿದೆ. ಆನೆಯೊಂದು 14 ಸಿಂಹಿಣಿಗಳ ಮದದಿಂದ ಇದು ದಾಳಿಗೀಡಾಗುತ್ತಿದೆ.

ಈ ಸಿಂಹಿಣಿಗಳು ಆನೆಯ ಬೆನ್ನಿನ ಮೇಲೆ ನೆಗೆಯುವುದನ್ನು ನೋಡಿ. ಆದರೂ ಅಷ್ಟೇ ಸಂಯಮದಿಂದ ಆನೆ ಎಲ್ಲ ಸಿಂಹಿಣಿಗಳನ್ನು ನಿಭಾಯಿಸುತ್ತದೆ. ನೀರಿನೊಳಗೂ ಬೆನ್ನಟ್ಟಲು ನೋಡುತ್ತವೆ. ಸಾಕಷ್ಟು ಹೋರಾಟದ ನಂತರ ತನ್ನನ್ನು ತಾನು ರಕ್ಷಿಸಿಕೊಂಡು ನೀರಿನೊಳಗೆ ಇಳಿಯುತ್ತದೆ ಆನೆ.

ಈ ವಿಡಿಯೋ ಕ್ಲಿಪ್ 2,55,000 ವೀಕ್ಷಣೆ ಹೊಂದಿದೆ. ಟನ್​ಗಟ್ಟಲೆ ಪ್ರತಿಕ್ರಿಯೆ ಪಡೆದಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:19 pm, Mon, 29 August 22

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು