AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ‘ಅಲ್ಲಿ ಮನುಷ್ಯರಿದ್ದಾರೆ! ಅತ್ತ ಹೋಗಬೇಡ, ಇತ್ತ ಬಾ’

Elephant : ಪ್ರವಾಸಿಗರು ಈ ಆನೆಯನ್ನು ನೋಡಲು ಬಂದಿದ್ದಾರೆ. ಅವರ ಸನ್ನೆಗೆ ಮರಿ ಅವರೆಡೆ ಹೋಗಲು ನೋಡಿದೆ. ಆಗ ಈ ತಾಯಿಆನೆ ಏನು ಮಾಡಿರಬಹುದು? ವಿಡಿಯೋ ನೋಡಿ.

Viral Video : ‘ಅಲ್ಲಿ ಮನುಷ್ಯರಿದ್ದಾರೆ! ಅತ್ತ ಹೋಗಬೇಡ, ಇತ್ತ ಬಾ’
ಅತ್ತ ಹೋಗಬೇಡ ಇತ್ತ ಬಾ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Sep 07, 2022 | 4:43 PM

Viral Video : ರಾಷ್ಟ್ರೀಯ ಉದ್ಯಾನವನವೊಂದರಲ್ಲಿ ಸಫಾರಿಗೆ ಬಂದ ಪ್ರವಾಸಿಗರ ಹತ್ತಿರ ಹೋಗದಂತೆ ತನ್ನ ಮರಿಯನ್ನು ತಾಯಿಆನೆಯೊಂದು ತಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈತನಕ 1.5 ಮಿಲಿಯನ್​ ಜನರಿಂದ ವೀಕ್ಷಿಸಲ್ಪಟ್ಟಿದೆ. ಬ್ಯುಟೆಂಗ್​ಬೈಡನ್ ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್​ ಮಾಡಲಾಗಿದೆ. ಪ್ರವಾಸಿಗರು ಆನೆಯನ್ನು ನೋಡಲು ಕಾತರರಾಗಿ ಅತ್ತ ಕಡೆ ಕಾಯ್ದು ನಿಂತಾಗ, ತಾಯಿಆನೆಯು ತನ್ನ ಮರಿಯೊಂದಿಗೆ ರಸ್ತೆ ದಾಟುತ್ತಿರುವ ದೃಶ್ಯ ಇದಾಗಿದೆ. ಪ್ರವಾಸಿಗರು ಮುದ್ದಾದ ಮರಿಯ ಗಮನ ಸೆಳೆದಾಗ ಅದು ಅತ್ತಕಡೆ ಹೋಗಲು ಪ್ರಯತ್ನಿಸುತ್ತದೆ. ಆದರೆ ತಾಯಿಆನೆ ಸೊಂಡಿಲಿಂದ ತಳ್ಳಿಕೊಂಡು ತನ್ನೆಡೆ ಎಳೆದುಕೊಂಡು ರಸ್ತೆ ದಾಟುವಂತೆ ಸೂಚಿಸುತ್ತದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ದೃಶ್ಯ ನೆಟ್ಟಿಗರಿಂದ ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ಹೊಮ್ಮಿಸಿದೆ. ಈ ಪ್ರಾಣಿಗಳು ಕೂಡ ಮನುಷ್ಯರೆಂದರೆ ಭಯಬೀಳುತ್ತವೆ. ಏಕೆಂದರೆ ಮನುಷ್ಯನ ಬೇಟೆಪ್ರವೃತ್ತಿ ಪ್ರಾಣಿಗಳನ್ನು ಹೀಗೆ ಯೋಚಿಸುವಂತೆ ಮಾಡುತ್ತಿದೆ. ಆದ್ದರಿಂದ ಮನುಷ್ಯರಿಂದ ರಕ್ಷಣೆ ಪಡೆಯಲು ಅವು ಹೀಗೆ ವರ್ತಿಸುವ ಸಾಧ್ಯತೆ ಇರುತ್ತದೆ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಈ ರೀತಿ ಅವುಗಳಲ್ಲಿ ಭಯ ಹುಟ್ಟಿಸಿದ್ದು ನಾವೇ. ಇದು ನಮ್ಮದೇ ತಪ್ಪು’ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ‘ತುಂಬಾ ಮುದ್ದಾಗಿದೆ. ನನ್ನ ಮಗನ ಬಾಲ್ಯವನ್ನು ಇದು ನೆನಪಿಸುತ್ತಿದೆ.’ ಎಂದು ಮಗದೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇಂಥ ದೈತ್ಯಪ್ರಾಣಿಯಲ್ಲಿಯೂ ಈ ಮನುಷ್ಯ ಭಯ ಹುಟ್ಟಿಸಿಬಿಟ್ಟನಲ್ಲ…

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:41 pm, Wed, 7 September 22

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!