AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆನೆ ತನ್ನ ಸ್ನೇಹಿತನೊಂದಿಗೆ ಬ್ಯಾಸ್ಕೆಟ್​ಬಾಲ್ ಆಡುತ್ತಿದೆ! ವಿಡಿಯೋ ಮಜವಾಗಿದೆ ನೋಡಿ

ಇದೀಗ ವೈರಲ್ ಆಗಿರುವ ವಿಡಿಯೋ ಗಮನಿಸುವಂತೆ ಆನೆ ತನ್ನ ಸ್ನೆಹಿತರೊಂದಿಗೆ ಬ್ಯಾಸ್ಕೆಟ್​ಬಾಲ್ ಆಡುತ್ತಿದೆ. ಆಟವಾಡುತ್ತಾ ಸಂತೋಷದಿಂದ ನಲಿಯುತ್ತಿದೆ. ವಿಡಿಯೋ ಇದೆ ನೀವೂ ನೋಡಿ.

Viral Video: ಆನೆ ತನ್ನ ಸ್ನೇಹಿತನೊಂದಿಗೆ ಬ್ಯಾಸ್ಕೆಟ್​ಬಾಲ್ ಆಡುತ್ತಿದೆ! ವಿಡಿಯೋ ಮಜವಾಗಿದೆ ನೋಡಿ
ಆನೆ ತನ್ನ ಸ್ನೇಹಿತನೊಂದಿಗೆ ಬ್ಯಾಸ್ಕೆಟ್​ಬಾಲ್ ಆಡುತ್ತಿದೆ!
TV9 Web
| Edited By: |

Updated on: Oct 15, 2021 | 1:27 PM

Share

ಪ್ರಾಣಿಗಳ ತುಂಟಾಟಗಳು ಜತೆಗೆ ಸಂತೋಷದಿಂದ ನಲಿಯುತ್ತಿರುವ ವಿಡಿಯೋಗಳು ಮನಗೆಲ್ಲುವುಂತೂ ಸತ್ಯ. ಕೆಲವು ವಿಡಿಯೋಗಳಂತೂ ತುಂಬಾ ತಮಾಷೆಯಾಗಿರುತ್ತವೆ. ಇದೀಗ ವೈರಲ್ ಆಗಿರುವ ದೃಶ್ಯ ಕೂಡಾ ಅಂಥದ್ದೇ! ಆನೆ ತನ್ನ ಸ್ನೆಹಿತರೊಂದಿಗೆ ಬ್ಯಾಸ್ಕೆಟ್​ಬಾಲ್ ಆಡುತ್ತಿದೆ. ದೃಶ್ಯ ನೋಡಿದ ನೆಟ್ಟಿಗರು ವಿಡಿಯೋವನ್ನು ಹೆಚ್ಚು ಇಷ್ಟಪಟ್ಟಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಆನೆ ಸ್ನೇಹಿತರೊಂದಿಗೆ ಆಟವಾಡುತ್ತಿದೆ. ಆನೆ ಸಂತೋಷದಿಂದ ಸ್ನೇಹಿತರೊಡನೆ ಆಟ ಆಡುತ್ತಿರುವುದನ್ನು ನೋಡಬಹುದು. ಓರ್ವ ಜಿಗಿದು ಬ್ಯಾಸ್ಕೆಟ್​ಬಾಲ್ ಹಾಕುತ್ತಾನೆ. ಆದರೆ ಮತ್ತೋರ್ವನಿಗೆ ಆನೆ ಸಹಾಯ ಮಾಡಿದರೂ ಜಿಗಿಯಲು ಸಾಧ್ಯವಾಗುವುದಿಲ್ಲ. ಈ ತಮಾಷೆಯ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ಕೆಲವು ತಮಾಷೆಯ ಎಮೋಜಿಗಳನ್ನು ಹಂಚಿಕೊಳ್ಳುತ್ತಾ ಅಭಿಪ್ರಾಯವನ್ನು ತಿಳಿಸಿದ್ದಾರೆ. ಇನ್ನು ಕೆಲವರು ವಿಡಿಯೋವನ್ನು ತುಂಬಾ ಇಷ್ಟಪಟ್ಟಿದ್ದು ಹೃದಯದ ಎಮೋಜಿಯನ್ನು ಕಳುಹಿಸಿದ್ದಾರೆ.

View this post on Instagram

A post shared by @nickantonyan

ಇದನ್ನೂ ಓದಿ:

Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್​ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!

Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ