Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಮುದ್ದು; ‘ಸೂಪರ್​! ನಿನ್ನ ವರದಿಗಾರಿಕೆಯನ್ನು ನಾನು ಮೆಚ್ಚಿದೆ’

Elephant Love : ‘ವನ್ಯಜೀವಿಗಳನ್ನು ಸಂರಕ್ಷಿಸಬೇಕು, ಆನೆಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಬೇಕು’ ಎಂದು ಈ ಪತ್ರಕರ್ತ ಲೈವ್​ ವರದಿ ಮಾಡುತ್ತಿರುವಾಗ ಆನೆಯೊಂದು ಖುಷಿಯಾಗಿ ಹೀಗೆ ತನ್ನ ಪ್ರೀತಿ ವ್ಯಕ್ತಪಡಿಸಿದೆ. ನೋಡಿ ವಿಡಿಯೋ.

ಆನೆಮುದ್ದು; ‘ಸೂಪರ್​! ನಿನ್ನ ವರದಿಗಾರಿಕೆಯನ್ನು ನಾನು ಮೆಚ್ಚಿದೆ’
Elephant showers TV reporter with love during broadcast
Follow us
TV9 Web
| Updated By: ಶ್ರೀದೇವಿ ಕಳಸದ

Updated on: Nov 15, 2022 | 9:51 AM

Viral Video : ಪತ್ರಕರ್ತರು ಲೈವ್​ನಲ್ಲಿದ್ದಾರೆ. ಹಿಂದೆ ಆನೆಗಳ ಹಿಂಡು ಇದೆ. ಅದರಲ್ಲಿ ಒಂದು ಆನೆ ಹಿಂದಿನಿಂದ ತನ್ನ ಸೊಂಡಿಲನ್ನೆತ್ತಿ ಅವರನ್ನು ಮುದ್ದಿಸಿದೆ. ಇದೀಗ ವೈರಲ್​ ಆಗಿದ್ದು ಈ ಸುಂದರವಾದ ದೃಶ್ಯವನ್ನು ನೆಟ್ಟಿಗರು ಮನಸಾರೆ ನೋಡುತ್ತಿದ್ದಾರೆ. ವನ್ಯಜೀವಿ ಟ್ರಸ್ಟ್​ವೊಂದರ ಬಗ್ಗೆ ಪತ್ರಕರ್ತ ಆಲ್ವಿನ್​ ಪ್ಯಾಟರ್ಸನ್​ ಕೌಂಡಾ ಸ್ಟೋರಿ ಮಾಡಲು ಹೋದಾಗ ಈ ಆಪ್ಯಾಯಮಾನ ಘಳಿಗೆಗಳು ಸಂಭವಿಸಿವೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Sheldrick Wildlife Trust (@sheldricktrust)

ಶೆಲ್ಡ್ರಿಕ್ ವೈಲ್ಡ್‌ಲೈಫ್ ಟ್ರಸ್ಟ್‌ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಒಂದು ಮಿಲಿಯನ್​ಗಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. ‘ಪ್ರತಿಯೊಬ್ಬರೂ ಸ್ಟಾರ್ ಆಗಲು ಇಚ್ಛಿಸುತ್ತಾರೆ! ಆಲ್ವಿನ್‌ನ ಪರ್ಫಾರ್ಮನ್ಸ್​ನಿಂದ ಕಿಂದಾನಿ ಪ್ರೇರಿತಳಾಗಿ ಅವನ ಮನಸ್ಸನ್ನು ಕಲಿಯಲು ನಿರ್ಧರಿಸಿದಳು’ ಎಂದು ವಿಡಿಯೋಗೆ ಒಕ್ಕಣೆ ಬರೆಯಲಾಗಿದೆ.

ಅಲ್ವಿನ್​ ಅನಾಥ ಆನೆಗಳು ಮತ್ತು ವನ್ಯಜೀವಿ ಸಂರಕ್ಷಣೆಯ ಬಗ್ಗೆ ವರದಿ ಮಾಡಲು ಇಲ್ಲಿ ಬಂದಿದ್ದರು. ಆ ಆನೆಗಳ ಹಿಂಡಿನಲ್ಲಿ ಒಂದು ಆನೆ ಹಿಂದಿನಿಂದ ಚುಂಬಿಸುವಾಗ ಆಲ್ವಿನ್​ ಆನೆಗಳಿಗೆ ವಾಸ್ತವ್ಯ ಕಲ್ಪಿಸುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಮೊದಲು ಸೊಂಡಿಲಿನಿಂದ ಕಿವಿಯನ್ನು ಮುದ್ದಿಸಿತು ನಂತರ ನೇರ ಅವನ ಬಾಯಿಯನ್ನು! 54,000 ಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ