AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಮುದ್ದು; ‘ಸೂಪರ್​! ನಿನ್ನ ವರದಿಗಾರಿಕೆಯನ್ನು ನಾನು ಮೆಚ್ಚಿದೆ’

Elephant Love : ‘ವನ್ಯಜೀವಿಗಳನ್ನು ಸಂರಕ್ಷಿಸಬೇಕು, ಆನೆಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಬೇಕು’ ಎಂದು ಈ ಪತ್ರಕರ್ತ ಲೈವ್​ ವರದಿ ಮಾಡುತ್ತಿರುವಾಗ ಆನೆಯೊಂದು ಖುಷಿಯಾಗಿ ಹೀಗೆ ತನ್ನ ಪ್ರೀತಿ ವ್ಯಕ್ತಪಡಿಸಿದೆ. ನೋಡಿ ವಿಡಿಯೋ.

ಆನೆಮುದ್ದು; ‘ಸೂಪರ್​! ನಿನ್ನ ವರದಿಗಾರಿಕೆಯನ್ನು ನಾನು ಮೆಚ್ಚಿದೆ’
Elephant showers TV reporter with love during broadcast
TV9 Web
| Edited By: |

Updated on: Nov 15, 2022 | 9:51 AM

Share

Viral Video : ಪತ್ರಕರ್ತರು ಲೈವ್​ನಲ್ಲಿದ್ದಾರೆ. ಹಿಂದೆ ಆನೆಗಳ ಹಿಂಡು ಇದೆ. ಅದರಲ್ಲಿ ಒಂದು ಆನೆ ಹಿಂದಿನಿಂದ ತನ್ನ ಸೊಂಡಿಲನ್ನೆತ್ತಿ ಅವರನ್ನು ಮುದ್ದಿಸಿದೆ. ಇದೀಗ ವೈರಲ್​ ಆಗಿದ್ದು ಈ ಸುಂದರವಾದ ದೃಶ್ಯವನ್ನು ನೆಟ್ಟಿಗರು ಮನಸಾರೆ ನೋಡುತ್ತಿದ್ದಾರೆ. ವನ್ಯಜೀವಿ ಟ್ರಸ್ಟ್​ವೊಂದರ ಬಗ್ಗೆ ಪತ್ರಕರ್ತ ಆಲ್ವಿನ್​ ಪ್ಯಾಟರ್ಸನ್​ ಕೌಂಡಾ ಸ್ಟೋರಿ ಮಾಡಲು ಹೋದಾಗ ಈ ಆಪ್ಯಾಯಮಾನ ಘಳಿಗೆಗಳು ಸಂಭವಿಸಿವೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Sheldrick Wildlife Trust (@sheldricktrust)

ಶೆಲ್ಡ್ರಿಕ್ ವೈಲ್ಡ್‌ಲೈಫ್ ಟ್ರಸ್ಟ್‌ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಒಂದು ಮಿಲಿಯನ್​ಗಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. ‘ಪ್ರತಿಯೊಬ್ಬರೂ ಸ್ಟಾರ್ ಆಗಲು ಇಚ್ಛಿಸುತ್ತಾರೆ! ಆಲ್ವಿನ್‌ನ ಪರ್ಫಾರ್ಮನ್ಸ್​ನಿಂದ ಕಿಂದಾನಿ ಪ್ರೇರಿತಳಾಗಿ ಅವನ ಮನಸ್ಸನ್ನು ಕಲಿಯಲು ನಿರ್ಧರಿಸಿದಳು’ ಎಂದು ವಿಡಿಯೋಗೆ ಒಕ್ಕಣೆ ಬರೆಯಲಾಗಿದೆ.

ಅಲ್ವಿನ್​ ಅನಾಥ ಆನೆಗಳು ಮತ್ತು ವನ್ಯಜೀವಿ ಸಂರಕ್ಷಣೆಯ ಬಗ್ಗೆ ವರದಿ ಮಾಡಲು ಇಲ್ಲಿ ಬಂದಿದ್ದರು. ಆ ಆನೆಗಳ ಹಿಂಡಿನಲ್ಲಿ ಒಂದು ಆನೆ ಹಿಂದಿನಿಂದ ಚುಂಬಿಸುವಾಗ ಆಲ್ವಿನ್​ ಆನೆಗಳಿಗೆ ವಾಸ್ತವ್ಯ ಕಲ್ಪಿಸುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಮೊದಲು ಸೊಂಡಿಲಿನಿಂದ ಕಿವಿಯನ್ನು ಮುದ್ದಿಸಿತು ನಂತರ ನೇರ ಅವನ ಬಾಯಿಯನ್ನು! 54,000 ಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್