AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಮುದ್ದು; ‘ಸೂಪರ್​! ನಿನ್ನ ವರದಿಗಾರಿಕೆಯನ್ನು ನಾನು ಮೆಚ್ಚಿದೆ’

Elephant Love : ‘ವನ್ಯಜೀವಿಗಳನ್ನು ಸಂರಕ್ಷಿಸಬೇಕು, ಆನೆಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಬೇಕು’ ಎಂದು ಈ ಪತ್ರಕರ್ತ ಲೈವ್​ ವರದಿ ಮಾಡುತ್ತಿರುವಾಗ ಆನೆಯೊಂದು ಖುಷಿಯಾಗಿ ಹೀಗೆ ತನ್ನ ಪ್ರೀತಿ ವ್ಯಕ್ತಪಡಿಸಿದೆ. ನೋಡಿ ವಿಡಿಯೋ.

ಆನೆಮುದ್ದು; ‘ಸೂಪರ್​! ನಿನ್ನ ವರದಿಗಾರಿಕೆಯನ್ನು ನಾನು ಮೆಚ್ಚಿದೆ’
Elephant showers TV reporter with love during broadcast
TV9 Web
| Edited By: ಶ್ರೀದೇವಿ ಕಳಸದ|

Updated on: Nov 15, 2022 | 9:51 AM

Share

Viral Video : ಪತ್ರಕರ್ತರು ಲೈವ್​ನಲ್ಲಿದ್ದಾರೆ. ಹಿಂದೆ ಆನೆಗಳ ಹಿಂಡು ಇದೆ. ಅದರಲ್ಲಿ ಒಂದು ಆನೆ ಹಿಂದಿನಿಂದ ತನ್ನ ಸೊಂಡಿಲನ್ನೆತ್ತಿ ಅವರನ್ನು ಮುದ್ದಿಸಿದೆ. ಇದೀಗ ವೈರಲ್​ ಆಗಿದ್ದು ಈ ಸುಂದರವಾದ ದೃಶ್ಯವನ್ನು ನೆಟ್ಟಿಗರು ಮನಸಾರೆ ನೋಡುತ್ತಿದ್ದಾರೆ. ವನ್ಯಜೀವಿ ಟ್ರಸ್ಟ್​ವೊಂದರ ಬಗ್ಗೆ ಪತ್ರಕರ್ತ ಆಲ್ವಿನ್​ ಪ್ಯಾಟರ್ಸನ್​ ಕೌಂಡಾ ಸ್ಟೋರಿ ಮಾಡಲು ಹೋದಾಗ ಈ ಆಪ್ಯಾಯಮಾನ ಘಳಿಗೆಗಳು ಸಂಭವಿಸಿವೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Sheldrick Wildlife Trust (@sheldricktrust)

ಶೆಲ್ಡ್ರಿಕ್ ವೈಲ್ಡ್‌ಲೈಫ್ ಟ್ರಸ್ಟ್‌ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಒಂದು ಮಿಲಿಯನ್​ಗಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. ‘ಪ್ರತಿಯೊಬ್ಬರೂ ಸ್ಟಾರ್ ಆಗಲು ಇಚ್ಛಿಸುತ್ತಾರೆ! ಆಲ್ವಿನ್‌ನ ಪರ್ಫಾರ್ಮನ್ಸ್​ನಿಂದ ಕಿಂದಾನಿ ಪ್ರೇರಿತಳಾಗಿ ಅವನ ಮನಸ್ಸನ್ನು ಕಲಿಯಲು ನಿರ್ಧರಿಸಿದಳು’ ಎಂದು ವಿಡಿಯೋಗೆ ಒಕ್ಕಣೆ ಬರೆಯಲಾಗಿದೆ.

ಅಲ್ವಿನ್​ ಅನಾಥ ಆನೆಗಳು ಮತ್ತು ವನ್ಯಜೀವಿ ಸಂರಕ್ಷಣೆಯ ಬಗ್ಗೆ ವರದಿ ಮಾಡಲು ಇಲ್ಲಿ ಬಂದಿದ್ದರು. ಆ ಆನೆಗಳ ಹಿಂಡಿನಲ್ಲಿ ಒಂದು ಆನೆ ಹಿಂದಿನಿಂದ ಚುಂಬಿಸುವಾಗ ಆಲ್ವಿನ್​ ಆನೆಗಳಿಗೆ ವಾಸ್ತವ್ಯ ಕಲ್ಪಿಸುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಮೊದಲು ಸೊಂಡಿಲಿನಿಂದ ಕಿವಿಯನ್ನು ಮುದ್ದಿಸಿತು ನಂತರ ನೇರ ಅವನ ಬಾಯಿಯನ್ನು! 54,000 ಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​