AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್​ ಪ್ಲೀಸ್​! ದೀಪಾವಳಿಗೆ ಮನೆಗೆ ಹೋಗಬೇಕು ಬೇಗ ಬಾಗಿಲು ತೆರೆಯಣ್ಣೋ

Elephant : ಬೇಗ ಬಾಗಿಲು ತೆರೆಯಬಾರದೇ ಎಂದು ಆನೆ. ಈ ಆನೆ ಬಸ್ಸನ್ನೇ ಎತ್ತಿ ಹಾಕಿದರೆ ಎಂದು ಪ್ರಯಾಣಿಕರು, ಈ ಆನೆಗೂ, ಪ್ರಯಾಣಿಕರಿಗೂ ತೊಂದರೆಯಾಗದಂತೆ ಚಲಿಸಬೇಕು ಎಂದು ಡ್ರೈವರ್. ಕೊನೆಗೆ ಏನಾಯಿತು?

ಡ್ರಾಪ್​ ಪ್ಲೀಸ್​! ದೀಪಾವಳಿಗೆ ಮನೆಗೆ ಹೋಗಬೇಕು ಬೇಗ ಬಾಗಿಲು ತೆರೆಯಣ್ಣೋ
Elephant tries to enter a moving bus, watch how driver handles the situation
TV9 Web
| Edited By: ಶ್ರೀದೇವಿ ಕಳಸದ|

Updated on:Oct 26, 2022 | 5:07 PM

Share

Viral Video : ಸಾಮಾಜಿಕ ಜಾಲತಾಣಗಳಲ್ಲಿರುವ ಪ್ರಾಣಿಗಳ ವಿಡಿಯೋ ನೋಡುತ್ತಿದ್ದರೆ ಎಂಥ ಒತ್ತಡವೂ ಜರ್ರನೇ ಇಳಿದು ಹೋಗುತ್ತದೆ. ಅವುಗಳ ನಡೆ, ಹಾವಭಾವವನ್ನು ನೋಡಿದ ಯಾರಿಗೂ ಮುದ್ದು ಉಕ್ಕಿಬರುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಆನೆಯ ದಾರಿಯಲ್ಲಿ ಬಸ್ಸೊಂದು ಬರುತ್ತಿದೆ. ಅದನ್ನು ತಡೆದು ನಿಲ್ಲಿಸುವ ಆನೆ ಬಸ್ಸಿನ ಬಾಗಿಲುಗಳನ್ನು ತೆರೆಯಲು ಪ್ರಯತ್ನಿಸುತ್ತದೆ. ಮುಂದೇನಾಗುತ್ತದೆ?

ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ‘ದೀಪಾವಳಿ ಸಮಯ ನೋಡಿ. ಎಲ್ಲರಿಗೂ ಅವರವರ ಮನೆ ತಲುಪುವ ಅವಸರವಿರುತ್ತದೆ’ ಎಂದು ಈ ವಿಡಿಯೋಗೆ ಒಕ್ಕಣೆ ಬರೆದಿದ್ದಾರೆ. ಆದರೆ ಡ್ರೈವರಣ್ಣನಿಗೆ ಅಷ್ಟೊಂದು ಪ್ರಯಾಣಿಕರ ಚಿಂತೆ! ಆನೆಯನ್ನು ಸಿಟ್ಟಿಗೆಬ್ಬಿಸದೆ ಉಪಾಯದಿಂದ ಅಲ್ಲಿಂದ ದಾಟಿಕೊಂಡಿದ್ದಾನೆ. ಈಗಾಗಲೇ ಈ ವಿಡಿಯೋ ಅನ್ನು 1.4 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ಧಾರೆ. 1,500ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಮೊದಲು ಬಸ್​ ನಿಲ್ಲಿಸಲು ಚಾಲಕನಿಗೆ ಮನವಿ ಮಾಡಿ ನಂತರ ಬಸ್ಸಿನೊಳಗೆ ಹತ್ತಬೇಕು ಎಂದಕೊಂಡಹಾಗಿದೆ ಈ ಆನೆ ಎಂದಿದ್ದಾರೆ ಒಬ್ಬರು. ಎಷ್ಟು ಕುತೂಹಲದಿಂದ ಈ ಆನೆ ಬಸ್ಸಿನಲ್ಲಿ ಚಲಿಸಲು ಕಾಯುತ್ತಿದೆಯಲ್ಲವಾ ಎಂದಿದ್ದಾರೆ ಇನ್ನೂ ಒಬ್ಬರು. ಈ ಬಸ್​ ತುಂಬಿತುಳುಕುತ್ತಿದೆ. ಹಿಂದೆ ಬರುತ್ತಿರುವ ಬಸ್ ಖಾಲಿ ಇದೆ, ಅದರಲ್ಲಿ ನೀ ಕುಳಿತುಕೊಂಡು ಹೋಬಹುದು ಎಂದು ತಮಾಷೆ ಮಾಡಿದ್ದಾರೆ ಮಗದೊಬ್ಬರು.

ನಿಮ್ಮನ್ನು ಹೀಗೆ ಈ ಆನೆ ಅಡ್ಡಗಟ್ಟಿದರೆ ಏನು ಮಾಡುತ್ತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:02 pm, Wed, 26 October 22

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!