AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 14 ತಿಂಗಳ ಬಳಿಕ ಮಾಲೀಕನನ್ನು ನೋಡಿ ಓಡೋಡಿ ಬಂದ ಆನೆಗಳು

14 ತಿಂಗಳ ಬಳಿಕ ತಮ್ಮ ಮಾಲೀಕನನ್ನು ಕಂಡು ಆನೆಗಳ ಹಿಂಡು ಆತನನ್ನು ಸುತ್ತುವರೆದು ಮುದ್ದಿಸಿದ ಹೃದಯಸ್ಪರ್ಶಿ ವೀಡಿಯೋ ವೈರಲ್​​ ಆಗಿದೆ.

Viral Video: 14 ತಿಂಗಳ ಬಳಿಕ ಮಾಲೀಕನನ್ನು ನೋಡಿ ಓಡೋಡಿ ಬಂದ ಆನೆಗಳು
TV9 Web
| Updated By: Pavitra Bhat Jigalemane|

Updated on: Dec 26, 2021 | 4:38 PM

Share

ಪ್ರಾಣಿಗಳ ಪ್ರೀತಿಯೇ ಹಾಗೆ. ನಿಷ್ಕಲ್ಮಶವಾದ ಎಂದಿಗೂ ಮರೆಯದ ಪ್ರೀತಿ. ತಮ್ಮನ್ನು ಸಾಕಿದ ಮಾಲೀಕರಿಗೆ ವಿಧೇಯರಾಗಿ, ಅವರ ಪ್ರೀತಿಗೆ, ಕಾಳಜಿಗೆ ತಮ್ಮದೇ ರೀತಿಯಲ್ಲಿ ಪ್ರೀತಿಯನ್ನು ವ್ಯಕ್ತಪಡಿಸುವುದು ಪ್ರಾಣಿಗಳ ವಿಶೇಷತೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಆನೆಗಳ ವೀಡಿಯೋವೊಂದು ವೈರಲ್​ ಆಗಿದೆ. 14 ತಿಂಗಳ ಬಳಿಕ ತಮ್ಮ ಮಾಲೀಕನನ್ನು ಕಂಡು ಆನೆಗಳ ಹಿಂಡು ಆತನನ್ನು ಸುತ್ತುವರೆದು ಮುದ್ದಿಸಿದ ಹೃದಯಸ್ಪರ್ಶಿ ವೀಡಿಯೋ ವೈರಲ್​​ ಆಗಿದೆ. ನಟ್ಟಿಗರು ವೀಡಿಯೋ ನೋಡಿ ಪುಳಕಿತರಾಗಿದ್ದಾರೆ. ಆನೆಗಳಿಗೆ 14 ತಿಂಗಳ ಬಳಿಕವೂ ತಮ್ಮ ಹಳೆಯ ಮಾಲೀಕನ ಮೇಲಿರುವ ಪ್ರೀತಿ ಕಂಡು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. 

ವೀಡಿಯೋದಲ್ಲಿ ನೀರಿನ ಮಧ್ಯದಲ್ಲಿ ಆನೆಗಳ ಹಳೆ ಮಾಲೀಕ ನಿಂತಿರುತ್ತಾನೆ. ದೂರದಲ್ಲಿರುವ ಆನೆಗಳು ಆತನನ್ನು ಕಂಡು ಓಡೋಡಿ ಬರುತ್ತವೆ. ಮೂರು ಆನೆಗಳು ವ್ಯಕ್ತಿಯನ್ನು ಸುತ್ತುವರೆದು ಮುದ್ದಿಸುತ್ತವೆ. ಆನೆಗಳು ತಮ್ಮದೇ ರೀತಿಯಲ್ಲಿ ಮಾಲೀಕನನ್ನು ಮುದ್ದಿಸುವ ಕ್ಯೂಟ್​ ವೀಡಿಯೋ ಈಗ ನೋಡುಗರ ಮನ ಗೆದ್ದಿದೆ.  ನೆದರ್​ಲ್ಯಾಂಡ್​ನ ಟ್ವಿಟರ್​​ ಬಳಕೆದಾರರೊಬ್ಬರು ಈ ವೀಡಿಯೋ ಹಂಚಿಕೊಂಡಿದ್ದು  3 ಮಿಲಿಯನ್​ ಗೂ ಅಧಿಕ ವೀಕ್ಷಣೆ ಪಡೆದಿದೆ.

ವೀಡಿಯೋದಲ್ಲಿರುವ ವ್ಯಕ್ತಿಯನ್ನು ಡೆರೆಕ್​ ಥಾಂಪ್ಸನ್​ ಎಂದು ಗುರುತಿಸಲಾಗಿದ್ದು, ಅವರು ಟೊರೆಂಟೋದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯಾಗಿದ್ದರು ಎನ್ನಲಾಗಿದೆ. ಇವರು ತಮ್ಮ ವೃತ್ತಿ ಜೀವನದಲ್ಲಿ  ಆನೆಗಳ ಆರೈಕೆ ಮಾಡಿಯೇ ಹೆಚ್ಚು ಪರಿಚಿತರು ಎಂದು ಬಳಕೆದಾರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Viral Video: ತಪ್ಪು ಮಾಡಿದ ಮಗನಿಗೆ ‘ನಾನು ಪುಂಡ’ ಎಂದು ಬೋರ್ಡ್​ ಹಿಡಿಸಿ ರಸ್ತೆ ಪಕ್ಕ ನಿಲ್ಲಿಸಿದ ಪೋಷಕರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ