AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕೋತಿಮರಿ ವಿಡಿಯೋ ನೋಡಿ ಮಗನಿಗೆ ಹೋಲಿಸಿ ಕಾಮೆಂಟ್​ ಮಾಡಿದ ಎಲೋನ್ ​ಮಸ್ಕ್

ಖಾಸಗಿ ಬಾಹ್ಯಾಕಾಶ ನೌಕೆ 'ಸ್ಪೇಸ್-ಎಕ್ಸ್'ನ ಸಂಸ್ಥಾಪಕ ಎಲನ್​ ಮಸ್ಕ್​ ಅವರು ಕೋತಿಮರಿಯ ವಿಡಿಯೋವೊಂದಕ್ಕೆ ತಮ್ಮ ಒಂದುವ ರ್ಷದ ಮಗನನ್ನು ಹೋಲಿಕೆ ಮಾಡಿ ಕಾಮೆಂಟ್​ ಮಾಡಿದ್ದಾರೆ.

Viral: ಕೋತಿಮರಿ ವಿಡಿಯೋ ನೋಡಿ ಮಗನಿಗೆ ಹೋಲಿಸಿ ಕಾಮೆಂಟ್​ ಮಾಡಿದ ಎಲೋನ್ ​ಮಸ್ಕ್
ಎಲೋನ್​ ಮಸ್ಕ್​
TV9 Web
| Edited By: |

Updated on:Jan 22, 2022 | 9:54 AM

Share

ಖಾಸಗಿ ಬಾಹ್ಯಾಕಾಶ ನೌಕೆ ‘ಸ್ಪೇಸ್-ಎಕ್ಸ್’ (SpaceX)ನ ಸಂಸ್ಥಾಪಕ,ಟೆಸ್ಲಾ ಸಿಇಒ ಎಲೋನ್​ ಮಸ್ಕ್(Elon Musk)​ ಅವರು ಕೋತಿಮರಿಯ ವಿಡಿಯೋವೊಂದಕ್ಕೆ ತಮ್ಮ ಒಂದು ವರ್ಷದ ಮಗನನ್ನು ಹೋಲಿಕೆ ಮಾಡಿ ಕಾಮೆಂಟ್​ ಮಾಡಿದ್ದಾರೆ. ಸದ್ಯ ವಿಡಿಯೋ ಮತ್ತು ಕಾಮೆಂಟ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟೆಕ್​ ಬಿಲಿಯನೆರ್​ (Tech Billionaire) ಎಲೋನ್​ ಮಸ್ಕ್​ ಅವರು ತಮ್ಮ ಮಗನನ್ನುಕೋತಿಯ ಮರಿಗೆ ಹೋಲಿಕೆ ಮಾಡಿದ ವಿಡಿಯೋ ಸಖತ್​ ವೈರಲ್​ ಅಗಿದೆ. ಟ್ವಿಟರ್​ನಲ್ಲಿ @Rainmaker1973 ಹೆಸರಿನ ಬಳಕೆದಾರರೊಬ್ಬರು ಕೋತಿಮರಿಯೊಂದು ಓಡಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ವಿಡಿಯೋ ಎಲನ್​ ಮಸ್ಕ್​ ಗಮನ ಸೆಳೆದಿದೆ. ವಿಡಿಯೋ ನೋಡಿ ಎಲೋನ್​ ಅವರು ತಮ್ಮ  ಮಗ X Æ A-XII ಕೂಡ ಇದೇ ರೀತಿ ಎಂದಿದ್ದಾರೆ. ಎಲನ್​ ಅವರ ಈ ಕಾಮೆಂಟ್​ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಕೋತಿಮರಿ ಓಡಾಡುತ್ತಿರುವ ವಿಡಿಯೋವನ್ನು 2020ರಲ್ಲಿ ಐಎಎಸ್​ ಅಧಿಕಾರಿ ಸುಪ್ರಿಯಾ ಸಾಹು ಎನ್ನುವವರು ಹಂಚಿಕೊಂಡಿದ್ದರು. ಇದೀಗ ಅದೇ ವಿಡಿಯೋವನ್ನು @Rainmaker1973 ಎನ್ನುವ ಬಳಕೆದಾರರು ಹಂಚಿಕೊಂಡಿದ್ದು, ಎಲನ್​ ಮಸ್ಕ್​ ಗಮನ ಸೆಳೆದಿದೆ. ಎಲನ್​ ಮಸ್ಕ್ ಮಗ ಬೇಬಿ x  2021ರ ಮೇ 5 ರಂದು ಜನಿಸಿದ್ದರು.  ಕಳೆದ ವರ್ಷ ಎಲನ್​ ಮಸ್ಕ್​ ಮಗುವಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಎಲನ್ ಇತ್ತೀಚೆಗೆ ಪತ್ನಿ ಗ್ರಿಮ್ಸ್​ರಿಂದ ಬೇರೆಯಾಗುವುದಾಗಿ ಘೋಷಿಸಿದ್ದರು. ಬೇರೆ ಬೇರೆಯಾದ ಮೇಲೇ ಕೂಡ  ಸ್ನೇಹಿತರಾಗಿ ಉಳಿಯುತ್ತೇವೆ ಮತ್ತು  ಒಂದು ವರ್ಷದ ಮಗನನ್ನು ಸಹ-ಪೋಷಕರಾಗಿ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ:

ಅಸ್ತವ್ಯಸ್ತಗೊಂಡ ವಾರ್ಡ್​ರೋಬ್ ಸರಿಪಡಿಸಿ ಕೈತುಂಬಾ ಸಂಪಾದನೆ ಮಾಡುತ್ತಿರುವ 19 ವರ್ಷದ ಯುವತಿ; ತಿಂಗಳಿಗೆ ಗಳಿಸುವ ಹಣವೆಷ್ಟು?

Published On - 9:53 am, Sat, 22 January 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು