AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಹಾವುಗಳಿಗೆ ಕಾಲುಗಳಿದ್ದರೆ ಹೇಗೆ ನಡೆಯುತ್ತಿದ್ದವು? ವಿಡಿಯೋ ನೋಡಿ

Snake Legs 2.0 : ಈ ಎಂಜಿನಿಯರ್ ಕೃತಕ ಹಾವಿಗೆ ಸೃಷ್ಟಿಸಿದ ರೋಬೋಟಿಕ್ ಕಾಲುಗಳು 2.6 ಮಿಲಿಯನ್​ ನೆಟ್ಟಿಗರ ಹುಬ್ಬೇರಿಸಿವೆ.

Trending : ಹಾವುಗಳಿಗೆ ಕಾಲುಗಳಿದ್ದರೆ ಹೇಗೆ ನಡೆಯುತ್ತಿದ್ದವು? ವಿಡಿಯೋ ನೋಡಿ
ರೋಬೋಟಿಕ್ ಹಾವು
TV9 Web
| Edited By: ಶ್ರೀದೇವಿ ಕಳಸದ|

Updated on: Aug 18, 2022 | 4:43 PM

Share

Snake : ಇಲ್ಲೊಬ್ಬ ಎಂಜಿನಿಯರ್ ಕೃತಕ ಹಾವಿಗೆ ರೋಬೋಟಿಕ್​ ಕಾಲುಗಳನ್ನು ಜೋಡಿಸಿದ ವಿಡಿಯೋ ಯೂಟ್ಯೂಬ್​ನಲ್ಲಿ ಸಾಕಷ್ಟು ಜನರ ಮೆಚ್ಚುಗೆ ಗಳಿಸಿದೆ. ಇದನ್ನು ನೋಡಿದ ನೆಟ್ಟಿಗರಿಗೆ ಈ ಎಂಜಿನಿಯರ್​ನ ವೈಜ್ಞಾನಿಕ ಪ್ರಯೋಗದ ಬಗ್ಗೆ ಅಚ್ಚರಿ ಉಂಟಾಗಿದೆ.  ಅಲೆನ್ ಪ್ಯಾನ್​ ಎನ್ನುವ ಈ ಎಂಜಿನಿಯರ್ ಹಾವಿಗೆ ರೋಬೋಟಿಕ್ ಕಾಲುಗಳನ್ನು ಜೋಡಿಸಿದ್ದು ಹೇಗೆ ಎಂದು ತಿಳಿದುಕೊಳ್ಳುವ ಆಸಕ್ತಿ ನಿಮ್ಮಲ್ಲಿ ಈಗಾಗಲೇ ಮೂಡಿರಬಹುದು. ಹಾವುಗಳಿಗೆ ಕಾಲುಗಳಿದ್ದವೆ? ಎನ್ನುವ ಜಿಜ್ಞಾಸೆಗೂ ನೀವು ಬೀಳಬಹುದು. ಈ ವಿಷಯವನ್ನು ವಿವರಿಸುವ ಕ್ಲಿಪ್​ನೊಂದಿಗೆ ಈ ವಿಡಿಯೋ ಶುರುವಾಗುತ್ತದೆ. ನ್ಯಾಷನಲ್ ಜಿಯಾಗ್ರಫಿಕ್​ ವರದಿಯ ಪ್ರಕಾರ, ಅಂಗಗಳ ಬೆಳವಣಿಗೆಯನ್ನು ನಿರ್ಧರಿಸುವ ವಂಶವಾಹಿ ಸರಿಸೃಪಗಳಲ್ಲಿ ಅಸ್ತಿತ್ವದಲ್ಲಿದೆ.

ಹಾವಿನ ಬಗ್ಗೆಯಷ್ಟೇ ಪ್ಯಾನ್​ ಇಲ್ಲಿ ಮಾತನಾಡುವುದಿಲ್ಲ, ಇತರೇ ಜಲಚರ ಪ್ರಾಣಿಗಳ ಬಗ್ಗೆಯೂ ವಿವರಿಸುತ್ತಾರೆ. ಆದರೆ ಈ ರೋಬೋಟಿಕ್ ವಿನ್ಯಾಸ ರೂಪಿಸಲು ಹಾವು ಪ್ರೇರೇಪಣೆ ಎನ್ನುತ್ತಾರೆ. ಈ ರೋಬೋಟಿಕ್​ ವಿನ್ಯಾಸಕ್ಕೆ ‘ಸ್ನೇಕ್​ ಲೆಗ್ಸ್​ 2.0’ ಎಂದು ಹೆಸರಿಟ್ಟಿದ್ದಾರೆ. ಈ ವಿಷಯವಾಗಿಯೇ ಸಂಶೋಧನೆಯಲ್ಲಿ ತೊಡಗಿರುವ ಅವರು ಸರಿಸೃಪಗಳು ಹೇಗೆ ನಡೆಯುತ್ತವೆ ಎಂಬುದನ್ನು ನೋಡಲು ಸಾಕುಪ್ರಾಣಿಗಳ ಅಂಗಡಿಗೆ ಆಗಾಗ ತೆರಳುತ್ತಿರುತ್ತಾರೆ. ನಂತರ ಆ ದೃಶ್ಯವನ್ನು ಆಧರಿಸಿ ವಿನ್ಯಾಸವನ್ನು ರೂಪಿಸುತ್ತಾರೆ. ಈಗ ಈ ಹಾವಿನ ಕ್ಲಿಪ್​ 2.6 ಮಿಲಿಯನ್ ವೀಕ್ಷಣೆ ಹೊಂದಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಇಂಥ ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ