AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಹಾವುಗಳಿಗೆ ಕಾಲುಗಳಿದ್ದರೆ ಹೇಗೆ ನಡೆಯುತ್ತಿದ್ದವು? ವಿಡಿಯೋ ನೋಡಿ

Snake Legs 2.0 : ಈ ಎಂಜಿನಿಯರ್ ಕೃತಕ ಹಾವಿಗೆ ಸೃಷ್ಟಿಸಿದ ರೋಬೋಟಿಕ್ ಕಾಲುಗಳು 2.6 ಮಿಲಿಯನ್​ ನೆಟ್ಟಿಗರ ಹುಬ್ಬೇರಿಸಿವೆ.

Trending : ಹಾವುಗಳಿಗೆ ಕಾಲುಗಳಿದ್ದರೆ ಹೇಗೆ ನಡೆಯುತ್ತಿದ್ದವು? ವಿಡಿಯೋ ನೋಡಿ
ರೋಬೋಟಿಕ್ ಹಾವು
TV9 Web
| Updated By: ಶ್ರೀದೇವಿ ಕಳಸದ

Updated on: Aug 18, 2022 | 4:43 PM

Share

Snake : ಇಲ್ಲೊಬ್ಬ ಎಂಜಿನಿಯರ್ ಕೃತಕ ಹಾವಿಗೆ ರೋಬೋಟಿಕ್​ ಕಾಲುಗಳನ್ನು ಜೋಡಿಸಿದ ವಿಡಿಯೋ ಯೂಟ್ಯೂಬ್​ನಲ್ಲಿ ಸಾಕಷ್ಟು ಜನರ ಮೆಚ್ಚುಗೆ ಗಳಿಸಿದೆ. ಇದನ್ನು ನೋಡಿದ ನೆಟ್ಟಿಗರಿಗೆ ಈ ಎಂಜಿನಿಯರ್​ನ ವೈಜ್ಞಾನಿಕ ಪ್ರಯೋಗದ ಬಗ್ಗೆ ಅಚ್ಚರಿ ಉಂಟಾಗಿದೆ.  ಅಲೆನ್ ಪ್ಯಾನ್​ ಎನ್ನುವ ಈ ಎಂಜಿನಿಯರ್ ಹಾವಿಗೆ ರೋಬೋಟಿಕ್ ಕಾಲುಗಳನ್ನು ಜೋಡಿಸಿದ್ದು ಹೇಗೆ ಎಂದು ತಿಳಿದುಕೊಳ್ಳುವ ಆಸಕ್ತಿ ನಿಮ್ಮಲ್ಲಿ ಈಗಾಗಲೇ ಮೂಡಿರಬಹುದು. ಹಾವುಗಳಿಗೆ ಕಾಲುಗಳಿದ್ದವೆ? ಎನ್ನುವ ಜಿಜ್ಞಾಸೆಗೂ ನೀವು ಬೀಳಬಹುದು. ಈ ವಿಷಯವನ್ನು ವಿವರಿಸುವ ಕ್ಲಿಪ್​ನೊಂದಿಗೆ ಈ ವಿಡಿಯೋ ಶುರುವಾಗುತ್ತದೆ. ನ್ಯಾಷನಲ್ ಜಿಯಾಗ್ರಫಿಕ್​ ವರದಿಯ ಪ್ರಕಾರ, ಅಂಗಗಳ ಬೆಳವಣಿಗೆಯನ್ನು ನಿರ್ಧರಿಸುವ ವಂಶವಾಹಿ ಸರಿಸೃಪಗಳಲ್ಲಿ ಅಸ್ತಿತ್ವದಲ್ಲಿದೆ.

ಹಾವಿನ ಬಗ್ಗೆಯಷ್ಟೇ ಪ್ಯಾನ್​ ಇಲ್ಲಿ ಮಾತನಾಡುವುದಿಲ್ಲ, ಇತರೇ ಜಲಚರ ಪ್ರಾಣಿಗಳ ಬಗ್ಗೆಯೂ ವಿವರಿಸುತ್ತಾರೆ. ಆದರೆ ಈ ರೋಬೋಟಿಕ್ ವಿನ್ಯಾಸ ರೂಪಿಸಲು ಹಾವು ಪ್ರೇರೇಪಣೆ ಎನ್ನುತ್ತಾರೆ. ಈ ರೋಬೋಟಿಕ್​ ವಿನ್ಯಾಸಕ್ಕೆ ‘ಸ್ನೇಕ್​ ಲೆಗ್ಸ್​ 2.0’ ಎಂದು ಹೆಸರಿಟ್ಟಿದ್ದಾರೆ. ಈ ವಿಷಯವಾಗಿಯೇ ಸಂಶೋಧನೆಯಲ್ಲಿ ತೊಡಗಿರುವ ಅವರು ಸರಿಸೃಪಗಳು ಹೇಗೆ ನಡೆಯುತ್ತವೆ ಎಂಬುದನ್ನು ನೋಡಲು ಸಾಕುಪ್ರಾಣಿಗಳ ಅಂಗಡಿಗೆ ಆಗಾಗ ತೆರಳುತ್ತಿರುತ್ತಾರೆ. ನಂತರ ಆ ದೃಶ್ಯವನ್ನು ಆಧರಿಸಿ ವಿನ್ಯಾಸವನ್ನು ರೂಪಿಸುತ್ತಾರೆ. ಈಗ ಈ ಹಾವಿನ ಕ್ಲಿಪ್​ 2.6 ಮಿಲಿಯನ್ ವೀಕ್ಷಣೆ ಹೊಂದಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಇಂಥ ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು