AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಇಂಜಿನಿಯರ್ ಆಗಿ ಲಕ್ಷ ಲಕ್ಷ ಸಂಪಾದಿಸುತ್ತಿದ್ದ ವ್ಯಕ್ತಿ ಇಂದು ಬೀದಿಬದಿ ಜೀವನ; ಪತ್ನಿಯಿಂದಲೇ ಈ ಸ್ಥಿತಿ!

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ "ನಾನು ದುಬೈನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದೆ, ನನ್ನ ಪತ್ನಿಯ ಸಂತೋಷಕ್ಕಾಗಿ ಹಗಲಿರುಳು ಹಣ ಸಂಪಾದಿಸುತ್ತಿದ್ದೆ, ಆದರೆ ಆಕೆ ತನ್ನ ಮಕ್ಕಳೊಂದಿಗೆ ಬೇರೆಯವರೊಂದಿಗೆ ಹೊರಟುಹೋದಳು" ಎಂದು ವ್ಯಕ್ತಿ ಆಳುತ್ತಾ ಹೇಳಿರುವುದನ್ನು ಕಾಣಬಹುದು.

ವಿದೇಶದಲ್ಲಿ ಇಂಜಿನಿಯರ್ ಆಗಿ ಲಕ್ಷ ಲಕ್ಷ ಸಂಪಾದಿಸುತ್ತಿದ್ದ ವ್ಯಕ್ತಿ ಇಂದು ಬೀದಿಬದಿ ಜೀವನ; ಪತ್ನಿಯಿಂದಲೇ ಈ ಸ್ಥಿತಿ!
ಅಕ್ಷತಾ ವರ್ಕಾಡಿ
|

Updated on: Oct 01, 2024 | 12:12 PM

Share

ಕುಟುಂಬದ ಸಂತೋಷಕ್ಕಾಗಿ ವಿದೇಶಕ್ಕೆ ಹೋಗಿ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ವ್ಯಕ್ತಿಯ ಜೀವನ ಇದೀಗ ಬೀದಿಗೆ ಬಿದ್ದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದು, ವ್ಯಕ್ತಿಯ ಜೀವನ ಕಂಡು ನೆಟ್ಟಿಗರು ಕಂಬನಿ ಮಿಡಿದ್ದಿದ್ದಾರೆ. ವಿದೇಶದಲ್ಲಿ ಹಗಲಿರುಳಿ ದುಡಿದು ಪತ್ನಿ ಮಕ್ಕಳ ಸಂತೋಷಕ್ಕಾಗಿ ಲಕ್ಷ ಲಕ್ಷ ಹಣವನ್ನು ಮನೆಗೆ ಕಳುಹಿಸುತ್ತಿದ್ದ ವ್ಯಕ್ತಿ, ಈಗ ಬೀದಿಯಲ್ಲಿ ಜೀವನ ನಡೆಸುತ್ತಿದ್ದಾರೆ.

being_jigar_rawal ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವ್ಯಕ್ತಿಯೊಬ್ಬನ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಈಗಾಗಲೇ 12.8 ಮಿಲಿಯನ್​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral News: ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ “ನಾನು ಇಂಜಿನಿಯರ್ ಓದಿದ್ದೇನೆ. ಹಲವು ವರ್ಷಗಳಿಂದ ದುಬೈನಲ್ಲಿ ಕೆಲಸ ಮಾಡುತ್ತಾ ಇದ್ದೆ, ಆದರೆ ನನ್ನ ಪತ್ನಿಯಿಂದಲೇ ನನ್ನ ಜೀವನ ಈಗ ಬೀದಿಗೆ ಬಂದಿದೆ. ನನ್ನ ಪತ್ನಿಯ ಸಂತೋಷಕ್ಕಾಗಿ ನಾನು ವಿದೇಶದಲ್ಲಿ ಹೋಗಿ ಹಣ ಸಂಪಾದಿಸುತ್ತಿದ್ದೆ, ಆದರೆ ಆಕೆ ತನ್ನ ಮಕ್ಕಳೊಂದಿಗೆ ಬೇರೆಯವರೊಂದಿಗೆ ಹೊರಟುಹೋದಳು” ಎಂದು ವ್ಯಕ್ತಿ ಆಳುತ್ತಾ ಹೇಳಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ