AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಇಂಜಿನಿಯರ್ ಆಗಿ ಲಕ್ಷ ಲಕ್ಷ ಸಂಪಾದಿಸುತ್ತಿದ್ದ ವ್ಯಕ್ತಿ ಇಂದು ಬೀದಿಬದಿ ಜೀವನ; ಪತ್ನಿಯಿಂದಲೇ ಈ ಸ್ಥಿತಿ!

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ "ನಾನು ದುಬೈನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದೆ, ನನ್ನ ಪತ್ನಿಯ ಸಂತೋಷಕ್ಕಾಗಿ ಹಗಲಿರುಳು ಹಣ ಸಂಪಾದಿಸುತ್ತಿದ್ದೆ, ಆದರೆ ಆಕೆ ತನ್ನ ಮಕ್ಕಳೊಂದಿಗೆ ಬೇರೆಯವರೊಂದಿಗೆ ಹೊರಟುಹೋದಳು" ಎಂದು ವ್ಯಕ್ತಿ ಆಳುತ್ತಾ ಹೇಳಿರುವುದನ್ನು ಕಾಣಬಹುದು.

ವಿದೇಶದಲ್ಲಿ ಇಂಜಿನಿಯರ್ ಆಗಿ ಲಕ್ಷ ಲಕ್ಷ ಸಂಪಾದಿಸುತ್ತಿದ್ದ ವ್ಯಕ್ತಿ ಇಂದು ಬೀದಿಬದಿ ಜೀವನ; ಪತ್ನಿಯಿಂದಲೇ ಈ ಸ್ಥಿತಿ!
ಅಕ್ಷತಾ ವರ್ಕಾಡಿ
|

Updated on: Oct 01, 2024 | 12:12 PM

Share

ಕುಟುಂಬದ ಸಂತೋಷಕ್ಕಾಗಿ ವಿದೇಶಕ್ಕೆ ಹೋಗಿ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ವ್ಯಕ್ತಿಯ ಜೀವನ ಇದೀಗ ಬೀದಿಗೆ ಬಿದ್ದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದು, ವ್ಯಕ್ತಿಯ ಜೀವನ ಕಂಡು ನೆಟ್ಟಿಗರು ಕಂಬನಿ ಮಿಡಿದ್ದಿದ್ದಾರೆ. ವಿದೇಶದಲ್ಲಿ ಹಗಲಿರುಳಿ ದುಡಿದು ಪತ್ನಿ ಮಕ್ಕಳ ಸಂತೋಷಕ್ಕಾಗಿ ಲಕ್ಷ ಲಕ್ಷ ಹಣವನ್ನು ಮನೆಗೆ ಕಳುಹಿಸುತ್ತಿದ್ದ ವ್ಯಕ್ತಿ, ಈಗ ಬೀದಿಯಲ್ಲಿ ಜೀವನ ನಡೆಸುತ್ತಿದ್ದಾರೆ.

being_jigar_rawal ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವ್ಯಕ್ತಿಯೊಬ್ಬನ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಈಗಾಗಲೇ 12.8 ಮಿಲಿಯನ್​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral News: ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ “ನಾನು ಇಂಜಿನಿಯರ್ ಓದಿದ್ದೇನೆ. ಹಲವು ವರ್ಷಗಳಿಂದ ದುಬೈನಲ್ಲಿ ಕೆಲಸ ಮಾಡುತ್ತಾ ಇದ್ದೆ, ಆದರೆ ನನ್ನ ಪತ್ನಿಯಿಂದಲೇ ನನ್ನ ಜೀವನ ಈಗ ಬೀದಿಗೆ ಬಂದಿದೆ. ನನ್ನ ಪತ್ನಿಯ ಸಂತೋಷಕ್ಕಾಗಿ ನಾನು ವಿದೇಶದಲ್ಲಿ ಹೋಗಿ ಹಣ ಸಂಪಾದಿಸುತ್ತಿದ್ದೆ, ಆದರೆ ಆಕೆ ತನ್ನ ಮಕ್ಕಳೊಂದಿಗೆ ಬೇರೆಯವರೊಂದಿಗೆ ಹೊರಟುಹೋದಳು” ಎಂದು ವ್ಯಕ್ತಿ ಆಳುತ್ತಾ ಹೇಳಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್