AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಇಂಜಿನಿಯರ್ ಆಗಿ ಲಕ್ಷ ಲಕ್ಷ ಸಂಪಾದಿಸುತ್ತಿದ್ದ ವ್ಯಕ್ತಿ ಇಂದು ಬೀದಿಬದಿ ಜೀವನ; ಪತ್ನಿಯಿಂದಲೇ ಈ ಸ್ಥಿತಿ!

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ "ನಾನು ದುಬೈನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದೆ, ನನ್ನ ಪತ್ನಿಯ ಸಂತೋಷಕ್ಕಾಗಿ ಹಗಲಿರುಳು ಹಣ ಸಂಪಾದಿಸುತ್ತಿದ್ದೆ, ಆದರೆ ಆಕೆ ತನ್ನ ಮಕ್ಕಳೊಂದಿಗೆ ಬೇರೆಯವರೊಂದಿಗೆ ಹೊರಟುಹೋದಳು" ಎಂದು ವ್ಯಕ್ತಿ ಆಳುತ್ತಾ ಹೇಳಿರುವುದನ್ನು ಕಾಣಬಹುದು.

ವಿದೇಶದಲ್ಲಿ ಇಂಜಿನಿಯರ್ ಆಗಿ ಲಕ್ಷ ಲಕ್ಷ ಸಂಪಾದಿಸುತ್ತಿದ್ದ ವ್ಯಕ್ತಿ ಇಂದು ಬೀದಿಬದಿ ಜೀವನ; ಪತ್ನಿಯಿಂದಲೇ ಈ ಸ್ಥಿತಿ!
ಅಕ್ಷತಾ ವರ್ಕಾಡಿ
|

Updated on: Oct 01, 2024 | 12:12 PM

Share

ಕುಟುಂಬದ ಸಂತೋಷಕ್ಕಾಗಿ ವಿದೇಶಕ್ಕೆ ಹೋಗಿ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ವ್ಯಕ್ತಿಯ ಜೀವನ ಇದೀಗ ಬೀದಿಗೆ ಬಿದ್ದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದು, ವ್ಯಕ್ತಿಯ ಜೀವನ ಕಂಡು ನೆಟ್ಟಿಗರು ಕಂಬನಿ ಮಿಡಿದ್ದಿದ್ದಾರೆ. ವಿದೇಶದಲ್ಲಿ ಹಗಲಿರುಳಿ ದುಡಿದು ಪತ್ನಿ ಮಕ್ಕಳ ಸಂತೋಷಕ್ಕಾಗಿ ಲಕ್ಷ ಲಕ್ಷ ಹಣವನ್ನು ಮನೆಗೆ ಕಳುಹಿಸುತ್ತಿದ್ದ ವ್ಯಕ್ತಿ, ಈಗ ಬೀದಿಯಲ್ಲಿ ಜೀವನ ನಡೆಸುತ್ತಿದ್ದಾರೆ.

being_jigar_rawal ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವ್ಯಕ್ತಿಯೊಬ್ಬನ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಈಗಾಗಲೇ 12.8 ಮಿಲಿಯನ್​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral News: ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ “ನಾನು ಇಂಜಿನಿಯರ್ ಓದಿದ್ದೇನೆ. ಹಲವು ವರ್ಷಗಳಿಂದ ದುಬೈನಲ್ಲಿ ಕೆಲಸ ಮಾಡುತ್ತಾ ಇದ್ದೆ, ಆದರೆ ನನ್ನ ಪತ್ನಿಯಿಂದಲೇ ನನ್ನ ಜೀವನ ಈಗ ಬೀದಿಗೆ ಬಂದಿದೆ. ನನ್ನ ಪತ್ನಿಯ ಸಂತೋಷಕ್ಕಾಗಿ ನಾನು ವಿದೇಶದಲ್ಲಿ ಹೋಗಿ ಹಣ ಸಂಪಾದಿಸುತ್ತಿದ್ದೆ, ಆದರೆ ಆಕೆ ತನ್ನ ಮಕ್ಕಳೊಂದಿಗೆ ಬೇರೆಯವರೊಂದಿಗೆ ಹೊರಟುಹೋದಳು” ಎಂದು ವ್ಯಕ್ತಿ ಆಳುತ್ತಾ ಹೇಳಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ