AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಇಂಜಿನಿಯರ್ ಆಗಿ ಲಕ್ಷ ಲಕ್ಷ ಸಂಪಾದಿಸುತ್ತಿದ್ದ ವ್ಯಕ್ತಿ ಇಂದು ಬೀದಿಬದಿ ಜೀವನ; ಪತ್ನಿಯಿಂದಲೇ ಈ ಸ್ಥಿತಿ!

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ "ನಾನು ದುಬೈನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದೆ, ನನ್ನ ಪತ್ನಿಯ ಸಂತೋಷಕ್ಕಾಗಿ ಹಗಲಿರುಳು ಹಣ ಸಂಪಾದಿಸುತ್ತಿದ್ದೆ, ಆದರೆ ಆಕೆ ತನ್ನ ಮಕ್ಕಳೊಂದಿಗೆ ಬೇರೆಯವರೊಂದಿಗೆ ಹೊರಟುಹೋದಳು" ಎಂದು ವ್ಯಕ್ತಿ ಆಳುತ್ತಾ ಹೇಳಿರುವುದನ್ನು ಕಾಣಬಹುದು.

ವಿದೇಶದಲ್ಲಿ ಇಂಜಿನಿಯರ್ ಆಗಿ ಲಕ್ಷ ಲಕ್ಷ ಸಂಪಾದಿಸುತ್ತಿದ್ದ ವ್ಯಕ್ತಿ ಇಂದು ಬೀದಿಬದಿ ಜೀವನ; ಪತ್ನಿಯಿಂದಲೇ ಈ ಸ್ಥಿತಿ!
ಅಕ್ಷತಾ ವರ್ಕಾಡಿ
|

Updated on: Oct 01, 2024 | 12:12 PM

Share

ಕುಟುಂಬದ ಸಂತೋಷಕ್ಕಾಗಿ ವಿದೇಶಕ್ಕೆ ಹೋಗಿ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ವ್ಯಕ್ತಿಯ ಜೀವನ ಇದೀಗ ಬೀದಿಗೆ ಬಿದ್ದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದು, ವ್ಯಕ್ತಿಯ ಜೀವನ ಕಂಡು ನೆಟ್ಟಿಗರು ಕಂಬನಿ ಮಿಡಿದ್ದಿದ್ದಾರೆ. ವಿದೇಶದಲ್ಲಿ ಹಗಲಿರುಳಿ ದುಡಿದು ಪತ್ನಿ ಮಕ್ಕಳ ಸಂತೋಷಕ್ಕಾಗಿ ಲಕ್ಷ ಲಕ್ಷ ಹಣವನ್ನು ಮನೆಗೆ ಕಳುಹಿಸುತ್ತಿದ್ದ ವ್ಯಕ್ತಿ, ಈಗ ಬೀದಿಯಲ್ಲಿ ಜೀವನ ನಡೆಸುತ್ತಿದ್ದಾರೆ.

being_jigar_rawal ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವ್ಯಕ್ತಿಯೊಬ್ಬನ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಈಗಾಗಲೇ 12.8 ಮಿಲಿಯನ್​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral News: ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ “ನಾನು ಇಂಜಿನಿಯರ್ ಓದಿದ್ದೇನೆ. ಹಲವು ವರ್ಷಗಳಿಂದ ದುಬೈನಲ್ಲಿ ಕೆಲಸ ಮಾಡುತ್ತಾ ಇದ್ದೆ, ಆದರೆ ನನ್ನ ಪತ್ನಿಯಿಂದಲೇ ನನ್ನ ಜೀವನ ಈಗ ಬೀದಿಗೆ ಬಂದಿದೆ. ನನ್ನ ಪತ್ನಿಯ ಸಂತೋಷಕ್ಕಾಗಿ ನಾನು ವಿದೇಶದಲ್ಲಿ ಹೋಗಿ ಹಣ ಸಂಪಾದಿಸುತ್ತಿದ್ದೆ, ಆದರೆ ಆಕೆ ತನ್ನ ಮಕ್ಕಳೊಂದಿಗೆ ಬೇರೆಯವರೊಂದಿಗೆ ಹೊರಟುಹೋದಳು” ಎಂದು ವ್ಯಕ್ತಿ ಆಳುತ್ತಾ ಹೇಳಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್