AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1915 ರಲ್ಲಿ ನಾಪತ್ತೆಯಾಗಿದ್ದ ಅರ್ನೆಸ್ಟ್ ಶಾಕಲ್ಟನ್ ಅವರ ಹಡಗು ಪತ್ತೆ

1915ರಲ್ಲಿ ನಾಪತ್ತೆಯಾಗಿತ್ತು ಎನ್ನಲಾಗಿದ್ದ ಸರ್​ ಅರ್ನೆಸ್ಟ್​ ಸಾಕಲ್ಟೆನ್​ ಅವರ ಎಂಡ್ಯುರೆನ್ಸ್ (Endurance) ಹಡಗು ಸಮುದ್ರದಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

1915 ರಲ್ಲಿ ನಾಪತ್ತೆಯಾಗಿದ್ದ ಅರ್ನೆಸ್ಟ್ ಶಾಕಲ್ಟನ್ ಅವರ ಹಡಗು ಪತ್ತೆ
ಪತ್ತೆಯಾದ ಎಂಡ್ಯುರೆನ್ಸ್ ಹಡಗು
TV9 Web
| Edited By: |

Updated on: Mar 09, 2022 | 3:25 PM

Share

1915ರಲ್ಲಿ ನಾಪತ್ತೆಯಾಗಿತ್ತು ಎನ್ನಲಾಗಿದ್ದ ಸರ್​ ಅರ್ನೆಸ್ಟ್​ ಸಾಕಲ್ಟೆನ್ (Ernest Shackleton)​ ಅವರ ಎಂಡ್ಯುರೆನ್ಸ್ (Endurance) ಹಡಗು (Ship) ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.  ಅಂಟಾರ್ಟಿಕಾ ಕರಾವಳಿ ತೀರದಲ್ಲಿ ಸಂಶೋಧಕರಿಗೆ ಸಿಕ್ಕಿದೆ ಎಂದು ಟೈಮ್ಸ್​​ ನೌ ವರದಿ ತಿಳಿಸಿದೆ. ಹಡಗು ಸಿಕ್ಕಿದ್ದರ ಕುರಿತು ಫೋಟೋ ಮತ್ತು ವೀಡಿಯೋವನ್ನು  ಟ್ವಿಟರ್​​ನಲ್ಲಿ ಹಂಚಿಕೊಳ್ಳಲಾಗಿದೆ. 1914 ರಿಂದ 1917ರವರೆಗೆ ನಡೆದ  ಇಂಪೀರಿಯಲ್​ ಟ್ರಾನ್ಸ್-ಅಂಟಾರ್ಕ್ಟಿಕ್ ದಂಡಯಾತ್ರೆಯಲ್ಲಿ  ಈ ಎಂಡ್ಯುರೆನ್ಸ್​ ಹಡಗನ್ನು ಬಳಸಲಾಗಿತ್ತು. 144 ಅಡಿ ಉದ್ದವಿದ್ದು 28 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿತ್ತು ಎಂದು ವರದಿ ತಿಳಸಿದೆ.

ಇದೀಗ ಪತ್ತೆಯಾದ ಅವಶೇಷಗಳಂತಿರುವ ಹಡಗಿನ ಫೋಟೋ, ವಿಡಿಯೋ ಸಾಮಾಜಿಕ ಜಾಲತಣದಲ್ಲಿ ವೈರಲ್​ ಆಗಿದೆ. ಈ ಹಡಗನ್ನು ಪತ್ತೆ ಮಾಡಲಾಗದೆ ಸಂಶೋಧಕರು ಕೂಡ ಸೋತಿದ್ದರು. ಇದೀಗ ವೆಡ್ಡಲ್​ ಸಮುದ್ರದ ಆಳದಲ್ಲಿ ಪತ್ತೆಯಾಗಿದೆ. ವರದಿಯ ಪ್ರಕಾರ ಶತಮಾನಗಳ ನಂತರವೂ ಎಂಡ್ಯೂಸರ್​ ಹಡಗು ಉತ್ತಮ ಸ್ಥಿತಿಯನ್ನು ಕಾಯ್ದುಕೊಂಡಿದೆ. ವೆಡ್ಡಲ್​ ಸಮುದ್ರದಲ್ಲಿ ನೀರಿನ ಮೆಲೈಯಿಂದ ಕೇವಲ 3 ಕಿಮೀ ಆಳದಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

ಹಡಗು ಸಮುದ್ರದ ಆಳದಲ್ಲಿ ಮಂಜುಗಡ್ಡೆಯಿಂದ ತುಂಬಿಕೊಂಡಿತ್ತು. ಕಲೆವು ಮರದ ತುಂಡುಗಳು ಹಾಳಾಗಿದ್ದು. ಆದರೆ  ಹಡಗಿನ ಮೇಲೆ ಬರೆದುಕೊಂಡಿದ್ದ ಅಕ್ಷರವನ್ನು ಗಮನಿಸಿದಾ ಎಂಡ್ಯುರೆನ್ಸ್  ಎನ್ನುವ ಶಬ್ದ ಕಾಣಿಕೊಂಡಿತು. ಇದರಿಂದಾ 1915ರಲ್ಲಿ ದಣಡಯಾತ್ರೆಯ ವೇಳೆ ನಾಪತ್ತೆಯಾಗಿದ್ದ ಹಡಗು ಎಂದು ಗುರುತಿಸಲು ಸಾಧ್ಯವಾಯಿತು ಎಂದು ಸಂಶೋಧಕರು ತಿಳಿಸಿದ್ದಾರೆ.

ಇದನ್ನೂ ಓದಿ:

ಶ್ರೀವಲ್ಲಿ ಹಾಡಿಗೆ ಜ್ವಾಲಾಗುಟ್ಟ ತಾಯಿಯ ಮಸ್ತ್​ ಸ್ಟೆಪ್​: ವಿಡಿಯೋ ಹಂಚಿಕೊಂಡ ಬ್ಯಾಡ್ಮಿಂಟನ್​ ತಾರೆ

Follow Us
Web contact
Web contact

TV9 Kannada

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!