AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮನಬಿಲ್ಲಿನ ಬಣ್ಣಕ್ಕೆ ತಿರುಗಿದ ನೀಲಗಿರಿ ಮರದ ತೊಗಟೆ: ಫೋಟೋ ನೋಡಿ ಅಚ್ಚರಿಗೊಂಡ ನೆಟ್ಟಿಗರು

ನೀಲಗಿರಿ ಮರಗಳು ಕಾಮನಬಿಲ್ಲಿನ ಬಣ್ಣದ ತೊಗಟೆಯನ್ನು ಹೊಂದಿರುವ ಫೋಟೋ ಸಾಮಾಜಿಕ  ಜಾಲತಾಣದಲ್ಲಿ ವೈರಲ್​ ಆಗಿದೆ. ಐಎಫ್​ಎಸ್​ ಅಧಿಕಾರಿ ಸುಸಾಂತ್​ ನಂದ ಅವರು ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ.

ಕಾಮನಬಿಲ್ಲಿನ ಬಣ್ಣಕ್ಕೆ ತಿರುಗಿದ ನೀಲಗಿರಿ ಮರದ ತೊಗಟೆ: ಫೋಟೋ ನೋಡಿ ಅಚ್ಚರಿಗೊಂಡ ನೆಟ್ಟಿಗರು
ನೀಲಗಿರಿ ಮರ
TV9 Web
| Edited By: |

Updated on:Mar 17, 2022 | 3:40 PM

Share

ಪ್ರಕೃತಿ ಸದಾ ಸೋಜಿಗದ ತಾಣ. ಒಂದಲ್ಲ ಒಂದು ವಿಸ್ಮಯವನ್ನು ತನ್ನೊಳಗಿಟ್ಟುಕೊಂಡು ಅಚ್ಚರಿಯನ್ನು ಉಂಟುಮಾಡುತ್ತದೆ. ಇದೀಗ ನೀಲಗಿರಿ ಮರಗಳು (Eucalyptus Tree) ಕಾಮನಬಿಲ್ಲಿನ ಬಣ್ಣದ ತೊಗಟೆಯನ್ನು ಹೊಂದಿರುವ ಫೋಟೋ ಸಾಮಾಜಿಕ  ಜಾಲತಾಣದಲ್ಲಿ ವೈರಲ್​ ಆಗಿದೆ. ಐಎಫ್​ಎಸ್​ ಅಧಿಕಾರಿ ಸುಸಾಂತ್​ ನಂದ ಅವರು ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ. ನೀಲಗಿರ ಮರವೊಂದು ಕಾಮನಬಿಲ್ಲಿನ ಬಣ್ಣವನ್ನು ಹೊಂದಿರುವುದು ಸದ್ಯ ನೆಟ್ಟಿಗರನ್ನು ಅಚ್ಚರಿಗೊಳಿಸಿದೆ. ನೈಜವಾಗಿಯೂ ಮರ ಅದೇ ರೀತಿ ಇದೆ ಎಂದು ಹೇಳಲಾಗಿದೆ.

ಫೋಟೋ ಹಂಚಿಕೊಂಡ ಸುಸಾಂತ್​ ಅವರು  ಕಾಮನಬಿಲ್ಲಿನಂತೆ ಕಾಣುವ ನೀಲಗಿರಿ ಮರವು ಉತ್ತರ ಗೋಳಾರ್ಧದಲ್ಲಿ ಸ್ಥಳೀಯವಾಗಿರುವ ಏಕೈಕ ನೀಲಗಿರಿ ಮರವಾಗಿದೆ. ಇದು ವಿಶ್ವದ ಅತ್ಯಂತ ವರ್ಣರಂಜಿತ ಮರವಾಗಿದೆ. ಪ್ರತಿ ಋತುವಿನ ಅಂತ್ಯದಲ್ಲಿಯೂ ತೊಗಟೆಯು ಸಿಪ್ಪೆ ಸುಲಿಯುವುದರಿಂದ ಮಳೆಬಿಲ್ಲಿನಂತೆ ಕಾಣುತ್ತದೆ, ಇದು ಕೆಳಗಿನ ತಾಜಾ, ಗಾಢ ಬಣ್ಣದ ತೊಗಟೆಯನ್ನು ಬಹಿರಂಗಪಡಿಸುತ್ತದೆಎಂದು ಪೋಸ್ಟ್‌ನ ಕ್ಯಾಪ್ಷನ್​ನಲ್ಲಿ ಕಾಮನಬಿಲ್ಲಿನ ನೀಲಗಿರಿ ಮರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಸುಂದರವಾದ ಮರವನ್ನು ನೋಡಿ ನೆಟ್ಟಿಗರು ವಿಸ್ಮಯಗೊಂಡಿದ್ದಾರೆ. ಇದನ್ನು ಪ್ರಕೃತಿಯ ವಿಶಿಷ್ಟ ಚಿತ್ರ ಎಂದು ಕರೆದಿದ್ದಾರೆ. ಕಾಮನಬಿಲ್ಲಿನ ಯೂಕಲಿಪ್ಟಸ್​ ಮರಗಳು ತಗ್ಗು ಪ್ರದೇಶ ಮಳೆಕಾಡಿನಲ್ಲಿ ಸಮುದ್ರ ಮಟ್ಟದಿಂದ 1,800 ಮೀ (5,900 ಅಡಿ) ಎತ್ತರದಲ್ಲಿ ಬೆಳೆಯುತ್ತದೆ. ಇದು ಇಂಡೋನೇಷ್ಯಾ, ಪಪುವಾ ನ್ಯೂ ಗಿನಿಯಾ ಮತ್ತು ಫಿಲಿಪೈನ್ಸ್‌ಗೆ ಸ್ಥಳೀಯವಾಗಿದೆ, ಆದರೆ ಅನೇಕ ಇತರ ದೇಶಗಳಲ್ಲಿ ವ್ಯಾಪಕವಾಗಿ ನೆಡಲಾಗಿದೆ.

ಇದನ್ನೂ ಓದಿ:

Viral Video: ಮೂರು ನಾಗರ ಹಾವುಗಳೊಂದಿಗೆ ಯುವಕನ ಸಾಹಸ: ಸಿಟ್ಟಿಗೆದ್ದು ಕಚ್ಚಿದ ಹಾವು

Published On - 3:40 pm, Thu, 17 March 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು