AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಲು ನಂಗೊಂದು ಮನೆ ಮಾಡಿಕೊಡು ಸಾಂತಾ; ತಂಗಿಯ ಆಸೆಯನ್ನು ಈಡೇರಿಸಿದ ಅಣ್ಣ

Christmas : 'ಸೀಕ್ರೇಟ್ ಸಾಂತಾ‘ ಮಕ್ಕಳಿಗಂತೂ ಇದು ಮುಗಿಯದ ಸಂಭ್ರಮ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಅಣ್ಣನೊಬ್ಬ ತಂಗಿಯ ಆಸೆಯನ್ನು ಹೇಗೆ ಪೂರೈಸಿದ್ದಾನೆ ನೋಡಿ.

ಆಡಲು ನಂಗೊಂದು ಮನೆ ಮಾಡಿಕೊಡು ಸಾಂತಾ; ತಂಗಿಯ ಆಸೆಯನ್ನು ಈಡೇರಿಸಿದ ಅಣ್ಣ
ಅಣ್ಣ ಆಟಿಕೆಯ ಮನೆ ಕಟ್ಟಿಕೊಟ್ಟಾಗ
TV9 Web
| Updated By: ಶ್ರೀದೇವಿ ಕಳಸದ|

Updated on:Dec 26, 2022 | 5:22 PM

Share

Viral Video : ಸಾಂತಾನಲ್ಲಿ ಏನೇ ನಿವೇದಿಸಿಕೊಂಡರೂ ಅದನ್ನು ಹೇಗಾದರೂ ಆಗುಮಾಡಿಕೊಡುತ್ತಾನೆ ಎಂಬ ದೃಢವಾದ ನಂಬಿಕೆ ಮಕ್ಕಳದು. ಸಾಂತಾ ಕೂಡ ಮಕ್ಕಳ ಮನಸ್ಸನ್ನು ಎಂದೂ ನೋಯಿಸಲಾರ. ಪ್ರತೀ ವರ್ಷ ಮಕ್ಕಳಿಗೆ ಉಡುಗೊರೆಗಳನ್ನು ಬಂಡಿತುಂಬಾ ಹೊತ್ತುಕೊಂಡು ಬರುತ್ತಾನೆ. ಹೌದಾ, ಇದೆಲ್ಲ ನಿಜವಾ? ಇದಕ್ಕೆ ಉತ್ತರ ಮಕ್ಕಳ ಬಳಿಯೇ ಇದೆ! ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಈ ಪುಟ್ಟಿ ಸಾಂತಾನಲ್ಲಿ ತನಗೊಂದು ಆಟಿಕೆಯ ಮನೆ ಬೇಕು ಎಂದು ಕೇಳಿಕೊಂಡಿದ್ದಾಳೆ. ಇವಳ ಆಶಯ ಮತ್ತು ನಿರೀಕ್ಷೆಯನ್ನು ಈಕೆಯ ಅಣ್ಣ ಹೇಗೆ ಈಡೇರಿಸಿದ್ದಾನೆ ನೋಡಿ.

ಇದ್ದ ಹಳೆಯ ಸಾಮಾನುಗಳಲ್ಲಿಯೇ ಅಣ್ಣ ಚಿಕ್ಕದಾದ ಮತ್ತು ಚೊಕ್ಕದಾದ ಮನೆಯನ್ನು ಕಟ್ಟಿಕೊಟ್ಟಿದ್ದಾನೆ. ಈ ವಿಡಿಯೋ ಅನ್ನು ಗುಡ್​ನ್ಯೂಸ್​ ಮೂವ್​ಮೆಂಟ್​ ಖಾತೆಯು ಹಂಚಿಕೊಂಡಿದೆ. 1.7 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. ಈ ವಿಡಿಯೋ ನೋಡಿದ ಅನೇಕರು ಭಾವುಕರಾಗಿದ್ದಾರೆ. ಹಲವಾರು ಜನರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಎಂಥ ಒಳ್ಳೆಯ ಅಣ್ಣನನ್ನು ಈಕೆ ಪಡೆದಿದ್ದಾಳೆ ಎಂದಿದ್ದಾರೆ ಒಬ್ಬರು. ಹಿತ್ತಲಿನಲ್ಲಿಯ ಜಂಕ್​ ಅನ್ನು ಕ್ಲೀನ್ ಮಾಡಲು ಒಳ್ಳೆಯ ಐಡಿಯಾ ಇದು ಮತ್ತೊಬ್ಬರು ಹೇಳಿದ್ದಾರೆ. ಇದೇ ನಿಜವಾದ ಪ್ರೀತಿ ಎಂದು ಅನೇಕರು ಹೇಳಿದ್ದಾರೆ. ನನಗೂ ಇಂಥ ಅಣ್ಣನಿನರಬೇಕಿತ್ತು ಎಂದಿದ್ದಾರೆ ಒಬ್ಬರು. ಭವಿಷ್ಯದಲ್ಲಿ ಇವನು ಅತ್ಯುತ್ತಮ ಗಂಡನಾಗುತ್ತಾನೆ ಎಂದಿದ್ಧಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅನಿಸಿಕೆ ಏನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:22 pm, Mon, 26 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ