AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿರುವ ಈ ರೈಲು ನಿಲ್ದಾಣಕ್ಕೆ ಹೋಗಲು ಭಾರತೀಯರಿಗೂ ಪಾಸ್​ಪೋರ್ಟ್​, ವೀಸಾ ಬೇಕು

ಭಾರತದಲ್ಲಿರುವ ಈ ರೈಲ್ವೆ ನಿಲ್ದಾಣಕ್ಕೆ ಹೋಗಲು ಭಾರತೀಯರು ಪಾಸ್​ಪೋರ್ಟ್​, ವೀಸಾವನ್ನು ಹೊಂದಿರಬೇಕು ಎನ್ನುವ ವಿಚಾರ ವಿಚಿತ್ರವೆನಿಸಿದರೂ ಸತ್ಯ. ಇತ್ತೀಚೆಗೆ ಇನ್​ಸ್ಟಾಗ್ರಾಂ ಖಾತೆಯಲ್ಲಿ ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಇಲ್ಲಿ ವ್ಯಕ್ತಿಯೊಬ್ಬರು ಇಬ್ಬರು ಹುಡುಗಿಯರ ಬಳಿ ವೀಸಾ, ಪಾಸ್​ಪೋರ್ಟ್​ ಅಗತ್ಯವಿರುವ ಭಾರತದ ರೈಲು ನಿಲ್ದಾಣ ಯಾವುದು ಎನ್ನುವ ಪ್ರಶ್ನೆ ಕೇಳುತ್ತಾರೆ. ಆ ಪ್ರಶ್ನೆ ಕೇಳಿ ಇಬ್ಬರೂ ಗೊಂದಲಕ್ಕೊಳಗಾಗುತ್ತಾರೆ. ಆತ ತಮಾಷೆ ಮಾಡುತ್ತಿದ್ದಾನೆ ಎಂದೇ ಭಾವಿಸುತ್ತಾರೆ. ಆದರೆ ಅಂತಹ ನಿಲ್ದಾಣ ಭಾರತದಲ್ಲಿ ಅಸ್ತಿತ್ವದಲ್ಲಿರುವುದು ಸತ್ಯ.

ಭಾರತದಲ್ಲಿರುವ ಈ ರೈಲು ನಿಲ್ದಾಣಕ್ಕೆ ಹೋಗಲು ಭಾರತೀಯರಿಗೂ ಪಾಸ್​ಪೋರ್ಟ್​, ವೀಸಾ ಬೇಕು
ರೈಲ್ವೆ ನಿಲ್ದಾಣ
ನಯನಾ ರಾಜೀವ್
|

Updated on: Aug 29, 2024 | 12:01 PM

Share

ಭಾರತದಲ್ಲಿ ನೂರಾರು ರೈಲು ನಿಲ್ದಾಣಗಳಿವೆ, ಭಾರತೀಯರು ಆ ನಿಲ್ದಾಣಗಳಿಗೆ ಕೇವಲ, ಟಿಕೆಟ್​ , ಪ್ಲಾಟ್​ಫಾರಂ ಟಿಕೆಟ್ ಇದ್ದರೆ ಸುಲಭವಾಗಿ ಭೇಟಿ ನೀಡಬಹುದು. ಆದರೆ ಭಾರತದಲ್ಲೇ ಇರುವ ಈ ರೈಲು ನಿಲ್ದಾಣಕ್ಕೆ ಭಾರತೀಯರೇ ಹೋಗುವುದಾದರೂ ಪಾಸ್​ಪೋರ್ಟ್​, ವೀಸಾವನ್ನು ಹೊಂದಿರಲೇಬೇಕು.

ಇತ್ತೀಚೆಗೆ ಇನ್​ಸ್ಟಾಗ್ರಾಂ ಖಾತೆಯಲ್ಲಿ ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಇಲ್ಲಿ ವ್ಯಕ್ತಿಯೊಬ್ಬರು ಇಬ್ಬರು ಹುಡುಗಿಯರ ಬಳಿ ವೀಸಾ, ಪಾಸ್​ಪೋರ್ಟ್​ ಅಗತ್ಯವಿರುವ ಭಾರತದ ರೈಲು ನಿಲ್ದಾಣ ಯಾವುದು ಎನ್ನುವ ಪ್ರಶ್ನೆ ಕೇಳುತ್ತಾರೆ. ಆ ಪ್ರಶ್ನೆ ಕೇಳಿ ಇಬ್ಬರೂ ಗೊಂದಲಕ್ಕೊಳಗಾಗುತ್ತಾರೆ.

ಆತ ತಮಾಷೆ ಮಾಡುತ್ತಿದ್ದಾನೆ ಎಂದೇ ಭಾವಿಸುತ್ತಾರೆ. ಆದರೆ ಅಂತಹ ನಿಲ್ದಾಣ ಭಾರತದಲ್ಲಿ ಅಸ್ತಿತ್ವದಲ್ಲಿರುವುದು ಸತ್ಯ.

ಮತ್ತಷ್ಟು ಓದಿ: ವಿಶ್ವದ ಅತ್ಯಂತ ಚಿಕ್ಕ ಏರ್​ಪೋರ್ಟ್​ ಇದು, ಮರದ ಕೆಳಗೆ ಕೂತು ಕಾಯ್ಬೇಕು

ರೈಲು ನಿಲ್ದಾಣದ ಹೆಸರು ಅಟ್ಟಾರಿ ಅಮೃತಸರದ ಅಟ್ಟಾರಿ ರೈಲು ನಿಲ್ದಾಣವನ್ನು ಅಟ್ಟಾರಿ ಶ್ಯಾಮ್ ಸಿಂಗ್ ರೈಲ್ವೆ ನಿಲ್ದಾಣ ಎಂದೂ ಕರೆಯಲಾಗುತ್ತದೆ. ಈ ರೈಲು ನಿಲ್ದಾಣಕ್ಕೆ ಹೋಗಲು ಭಾರತೀಯರಿಗೆ ವೀಸಾ ಮತ್ತು ಪಾಸ್‌ಪೋರ್ಟ್ ಕೂಡ ಬೇಕು. ಏಕೆಂದರೆ ಇಲ್ಲಿಂದ ಪಾಕಿಸ್ತಾನಕ್ಕೆ ರೈಲುಗಳು ಹೋಗುತ್ತವೆ ಮತ್ತು ಅಟ್ಟಾರಿ ಗಡಿಯಿಂದ ಪಾಕಿಸ್ತಾನಕ್ಕೆ ಹೋಗುತ್ತದೆ. ಉತ್ತರ ರೈಲ್ವೆಯ ಫಿರೋಜ್‌ಪುರ ವಿಭಾಗದ ಅಡಿಯಲ್ಲಿ ಅಟ್ಟಾರಿ ನಿಲ್ದಾಣವು ಬರುತ್ತದೆ.

ಇಲ್ಲಿಗೆ ಹೋಗಲು ಪಾಕಿಸ್ತಾನಿ ವೀಸಾ ಅಗತ್ಯವಿದೆ. ನಿಲ್ದಾಣದ ಭದ್ರತೆಯ ಜವಾಬ್ದಾರಿಯನ್ನು ಸೇನೆಯು ಹೊಂದಿದೆ ಮತ್ತು ಇಲ್ಲಿಯ ಪ್ರಯಾಣಿಕರು ಹಲವಾರು ಹಂತದ ತಪಾಸಣೆಗೆ ಒಳಗಾಗಬೇಕಾಗುತ್ತದೆ. ಅಟ್ಟಾರಿ ಅಮೃತಸರ-ಲಾಹೋರ್ ಮಾರ್ಗದಲ್ಲಿರುವ ಭಾರತದ ಕೊನೆಯ ರೈಲು ನಿಲ್ದಾಣವಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ