AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇವರಿಬ್ಬರಿಂದಾಗಿ 30 ನಿಮಿಷ ಈ ರಸ್ತೆ ಸಂಚಾರ ಬಂದ್!

Monitor Lizard : ಇವರಿಬ್ಬರೂ ತಬ್ಬಿಕೊಂಡು ನಿಂತಿದ್ದಾರೋ, ಸೆಣಸಾಡುತ್ತಿದ್ದಾರೋ ನೀವೇ ವಿಡಿಯೋ ನೋಡಿ ಹೇಳಿ.

Viral Video: ಇವರಿಬ್ಬರಿಂದಾಗಿ 30 ನಿಮಿಷ ಈ ರಸ್ತೆ ಸಂಚಾರ ಬಂದ್!
ಏನು ನಡೆಯುತ್ತಿದೆ ಇಲ್ಲಿ? ಪ್ರೀತಿಯೋ ಯುದ್ಧವೋ?
TV9 Web
| Edited By: ಶ್ರೀದೇವಿ ಕಳಸದ|

Updated on: Aug 25, 2022 | 3:30 PM

Share

Viral Video : ರಸ್ತೆ ಮಧ್ಯದಲ್ಲಿ ಎರಡು ಉಡಗಳು ಕುಸ್ತಿಯಾಡುವುದನ್ನು ನೋಡಿದ್ದೀರಾ? ಥೈಲ್ಯಾಂಡ್​ನ ಈ ವಿಡಿಯೋ ವೈರಲ್ ಆಗಿದೆ. ಎರಡು ಉಡಗಳು ರಸ್ತೆಯ ನಟ್ಟನಡುವೆ ಗಟ್ಟಿಯಾಗಿ ಅಪ್ಪಿಕೊಂಡು ಸೆಣಸಾಡುತ್ತಿವೆ. ಇದು 8 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದಿದೆ. ಥೈಲ್ಯಾಂಡ್​ನ ಈ ಪ್ರದೇಶದಲ್ಲಿ ಸರೀಸೃಪಗಳು ಸಾಕಷ್ಟು ಓಡಾಡುತ್ತವೆ. ಮೊದಲು ಈ ವಿಡಿಯೋ ನೋಡಿದಾಗ ಹೀಗೇಕೆ ತಬ್ಬಿಕೊಂಡು ನಿಂತಿವೆ ಎನ್ನಿಸುತ್ತದೆ. ಆದರೆ ವಾಸ್ತವದಲ್ಲಿ ಅವು ಜಗಳಕ್ಕಿಳಿದದ್ದು ಬರೋಬ್ಬರಿ 30 ನಿಮಿಷಗಳ ಕಾಲ! ಅಷ್ಟೂ ಹೊತ್ತು ರಸ್ತೆ ಬಂದ್.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by NowThis (@nowthisnews)

ಸುಮಾರು 54,000 ಜನ ಈ ವಿಡಯೋ ಇಷ್ಟಪಟ್ಟಿದ್ದಾರೆ. ಸಾಕಷ್ಟು ಜನ ವಿಧವಿಧವಾಗಿ ಪ್ರತಿಕ್ರಿಯಿಸಿದ್ದಾರೆ ನಾನಂತೂ ಗೆದ್ದವರ ಪರ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ